ಕರಾವಳಿ

ಮಂಗಳೂರು: ಮಳಲಿ ದರ್ಗಾದೊಳಗೆ ದೇವಸ್ಥಾನ ಪತ್ತೆ ಪ್ರಕರಣ| ವಿಎಚ್ ಪಿ ಯಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ

ಸಮಗ್ರ ನ್ಯೂಸ್: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದಾರೆ. ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿನ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆಯಾಗಿತ್ತು. ಈ ಸಂಬಂಧ ಕೋರ್ಟ್ ನಿಂದ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಅಲ್ಲಿ ಪತ್ತೆಯಾಗಿರೊದು ದರ್ಗಾನಾ, ದೇವಸ್ಥಾನನಾ, ಬಸದಿನಾ ಅನ್ನೊ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದಾರೆ. ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಲು […]

ಮಂಗಳೂರು: ಮಳಲಿ ದರ್ಗಾದೊಳಗೆ ದೇವಸ್ಥಾನ ಪತ್ತೆ ಪ್ರಕರಣ| ವಿಎಚ್ ಪಿ ಯಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ Read More »

ಕರಾವಳಿಯಲ್ಲಿ ಡೆಂಗ್ಯೂ ಜ್ವರ ಭೀತಿ

ಸಮಗ್ರ ನ್ಯೂಸ್:  ಕರಾವಳಿ ಭಾಗದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ನಡುವೆ ಉಡುಪಿ, ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡೆಂಗ್ಯೂ ಜ್ವರ ಉಲ್ಬಣದ ಭೀತಿ ಎದುರಾಗಿದೆ. ಹೀಗಾಗಿ ಸೊಳ್ಳೆ ಉತ್ಪತ್ತಿ ತಾಣಗಳ ನಿಷೇಧಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಈಡೀಸ್ ಸೊಳ್ಳೆ ಡೆಂಗ್ಯೂ ಜ್ವರ ಹರಡುತ್ತದೆ. ಹೀಗಾಗಿ ಇದರ ಉತ್ಪತ್ತಿ ತಾಣವನ್ನು ನಾಶ ಮಾಡುವ ಮೂಲಕ ಕಾಯಿಲೆ ವ್ಯಾಪಕವಾಗದಂತೆ ತಡೆಯುವ ಉದ್ದೇಶದಿಂದಾಗಿ ಮೇ 16ರಂದು ಆರೋಗ್ಯ ಇಲಾಖೆಯು ಸೊಳ್ಳೆ ಉತ್ಪತ್ತಿ ತಾಣ ನಾಶ ಅಭಿಯಾನವನ್ನು ದ.,ಕ. ಜಿಲ್ಲೆಯಾದ್ಯಂತ

ಕರಾವಳಿಯಲ್ಲಿ ಡೆಂಗ್ಯೂ ಜ್ವರ ಭೀತಿ Read More »

ಸುಳ್ಯ: ಶಾಂತಿನಗರ ನಿವಾಸಿಗಳ ಮನಃಶಾಂತಿ‌ ಕದಡಲು ತಯಾರಾಗಿದೆ ತಾಲೂಕು ಕ್ರೀಡಾಂಗಣ| ಅವೈಜ್ಞಾನಿಕವಾಗಿ ನಡೆಯುತ್ತಿದೆ ಕೋಟಿ ರೂ.ಗಳ ‌ಕಾಮಗಾರಿ|

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನಗರದ ಹೊರವಲಯದ ಶಾಂತಿನಗರ ಎಂಬಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯು ಸ್ಥಳೀಯ ನಿವಾಸಿಗಳ ಮನಃಶಾಂತಿ‌ ಕದಡುವ ಎಲ್ಲಾ ಲಕ್ಷಣಗಳು ಆರಂಭವಾಗಿವೆ. ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಳ್ಯ ಶಾಸಕ ಹಾಗೂ ಸಚಿವ ಎಸ್. ಅಂಗಾರ ಅವರ ಮುತುವರ್ಜಿಯಲ್ಲಿ ಈ ಕ್ರೀಡಾಂಗಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.‌ ಈ ಹಿಂದೆ ಇದ್ದಂತಹ ಕ್ರೀಡಾಂಗಣವು ನೆಲ ಮಟ್ಟದಿಂದ ಎತ್ತರದಲ್ಲಿ ಇದ್ದ ಕಾರಣ, ಕ್ರೀಡಾಂಗಣವನ್ನು ಸಮತಟ್ಟು ಮಾಡುವ

ಸುಳ್ಯ: ಶಾಂತಿನಗರ ನಿವಾಸಿಗಳ ಮನಃಶಾಂತಿ‌ ಕದಡಲು ತಯಾರಾಗಿದೆ ತಾಲೂಕು ಕ್ರೀಡಾಂಗಣ| ಅವೈಜ್ಞಾನಿಕವಾಗಿ ನಡೆಯುತ್ತಿದೆ ಕೋಟಿ ರೂ.ಗಳ ‌ಕಾಮಗಾರಿ| Read More »

“ನಿಮ್ಮ ಕೈಯಲ್ಲಿ ಆಗದಿದ್ದರೆ ಬರೆದುಕೊಡಿ ಎರಡು ದಿನದಲ್ಲಿ ಕಸ ಕ್ಲಿಯರ್ ಮಾಡ್ತೇವೆ”| ಸುಳ್ಯ ನ.ಪಂ ಗೆ ಸವಾಲೆಸೆದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್

ಸಮಗ್ರ ನ್ಯೂಸ್: “ಸುಳ್ಯ ನಗರ ಪಂಚಾಯತ್ ಕಚೇರಿ ಮುಂಭಾಗದಲ್ಲಿ ತುಂಬಿಟ್ಟಿರುವ ಕಸದ ರಾಶಿಯನ್ನು ತೆರವು ಮಾಡಲು ನಿಮ್ಮ ಕೈಯಲ್ಲಿ ಆಗದಿದ್ದರೆ ಲಿಖಿತವಾಗಿ ಕೊಡಿ. ಎಷ್ಟೇ ಖರ್ಚಾದರೂ ಎರಡು ದಿನದಲ್ಲಿ ನಾವು ಕ್ಲಿಯರ್ ಮಾಡಿ ಕೊಡುತ್ತೇವೆ” ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಸುಳ್ಯ ನಗರ ಪಂಚಾಯತ್‌ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ನಗರ ಪಂಚಾಯತ್‌ಗೆ ಭೇಟಿ ನೀಡಿ ಕಸದ ರಾಶಿಯನ್ನು ವೀಕ್ಷಿಸಿದ ಅವರು ಬಳಿಕ ಮಾತನಾಡಿದರು. ಒಂದು ತಿಂಗಳಲ್ಲಿ ಕಚೇರಿ ಆವರಣದಿಂದ ಸಂಪೂರ್ಣ ಕಸವನ್ನು ತೆರವು

“ನಿಮ್ಮ ಕೈಯಲ್ಲಿ ಆಗದಿದ್ದರೆ ಬರೆದುಕೊಡಿ ಎರಡು ದಿನದಲ್ಲಿ ಕಸ ಕ್ಲಿಯರ್ ಮಾಡ್ತೇವೆ”| ಸುಳ್ಯ ನ.ಪಂ ಗೆ ಸವಾಲೆಸೆದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ Read More »

ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ

ಸಮಗ್ರ ನ್ಯೂಸ್: ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಉಡುಪಿ-ಉದ್ಯಾವರ ಜಂಕ್ಷನ್ ಬಳಿ ಪಲ್ಟಿಯಾಗಿ ಪ್ರಯಾಣಿಕರು ಜಖಂಗೊಂಡ ಘಟನೆ ಇಂದು (ಮೇ.೧೨) ಮಧ್ಯಾಹ್ನ ‌ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಓವರ್ ಟೇಕ್‌ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿರುವುದಾಗಿ ಹೇಳಲಾಗುತ್ತಿದೆ. ಬಸ್ ನಲ್ಲಿ ಪ್ರಯಾಣಿಕರಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ. ಹೆಚ್ಚಿನ ‌ಮಾಹಿತಿ‌ ನಿರೀಕ್ಷಿಸಲಾಗುತ್ತಿದೆ.

ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ Read More »

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ತಕ್ಷಣ ಬಂದ್ ಮಾಡದಿದ್ದರೆ ಪ್ರತಿಭಟನೆ – ಸುಂದರ ಪಾಟಾಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ಡೆಲ್ಮಾ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಇದಕ್ಕೆ ಸ್ಥಳೀಯ ಪಂಚಾಯತ್ ನಿಂದ ಪರವಾನಿಗೆ ಇಲ್ಲದಿದ್ದರೂ ರಾಜಾರೋಷವಾಗಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಅಧಿಕಾರಿಗಳು ಪ್ರಶ್ನೆ ಮಾಡುತ್ತಿಲ್ಲ. ಇದನ್ನು ತಕ್ಷಣ ನಿಲ್ಲಿಸದಿದ್ದರೆ ಸುಳ್ಯ ತಾಲೂಕು ಕಚೇರಿ‌ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಎಚ್ಚರಿಸಿದ್ದಾರೆ. ಗಣಿಗಾರಿಕೆಯ ಸ್ಫೋಟಕಗಳನ್ನು ಬಳಸಿ ಬಂಡೆಯನ್ನು ಹೊಡೆಯಲಾಗುತ್ತದೆ. ಇದರಿಂದ ಅಕ್ಕಪಕ್ಕದಲ್ಲಿ

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ತಕ್ಷಣ ಬಂದ್ ಮಾಡದಿದ್ದರೆ ಪ್ರತಿಭಟನೆ – ಸುಂದರ ಪಾಟಾಜೆ Read More »

“ಅಸಾನಿ’’ ಎಫೆಕ್ಟ್; ಕರಾವಳಿಯಲ್ಲಿ ಮುಂಗಾರಿನ ನೆನಪು| ಜಿಟಿಜಿಟಿ ಮಳೆಗೆ ಹೋಗೋದೆಲ್ಲಿಗೆ?

ಸಮಗ್ರ ನ್ಯೂಸ್: “ಅಸಾನಿ” ಚಂಡಮಾರುತದ ಪರಿಣಾಮ ಕರಾವಳಿ ಭಾಗದಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಬುಧವಾರ ಮುಂಜಾನೆಯೇ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿದ್ದು, ವಾತಾವರಣ ಕೂಲ್ ಆಗಿದೆ. ಮಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಮೋಡದ ವಾತಾವರಣ ಇತ್ತು. ಉಳಿದಂತೆ ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ, ಮಡಂತ್ಯಾರು, ವಿಟ್ಲ, ಕನ್ಯಾನ, ಸುರತ್ಕಲ್‌, ಸುಳ್ಯ,ಐವರ್ನಾಡು, ಬೆಳ್ಳಾರೆ ಕಲ್ಮಡ್ಕ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಅರಂತೋಡು, ಕಲ್ಲುಗುಂಡಿ, ಸಂಪಾಜೆ, ಕೊಲ್ಲಮೊಗ್ರು, ಕಡಬ, ಹರಿಹರ ಪಳ್ಳತ್ತಡ್ಕ, ಮೂಡುಬಿದಿರೆ, ಸುರತ್ಕಲ್‌, ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ

“ಅಸಾನಿ’’ ಎಫೆಕ್ಟ್; ಕರಾವಳಿಯಲ್ಲಿ ಮುಂಗಾರಿನ ನೆನಪು| ಜಿಟಿಜಿಟಿ ಮಳೆಗೆ ಹೋಗೋದೆಲ್ಲಿಗೆ? Read More »

ಸುಳ್ಯ: ತಾರಕಕ್ಕೇರಿದ ನ.ಪಂ‌ ಕಸ ಜಗಳ| ನಟ ಅನಿರುದ್ಧ್ ಮತ್ತು ನ.ಪಂ ಅಧ್ಯಕ್ಷ‌ ವಿನಯ್ ಕುಮಾರ್ ನಡುವೆ ಕಮೆಂಟ್ಸ್ ವಾರ್|

ಸಮಗ್ರ ನ್ಯೂಸ್: ಕಳೆದ ಹಲವಾರು ವರ್ಷಗಳಿಂದ ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯ ಸಮಸ್ಯೆಯಿದ್ದು ಅದಕ್ಕೆ ಮುಕ್ತಿ ಸಿಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಈ ಸಮಸ್ಯೆಯ ಬಗ್ಗೆ ಕನ್ನಡದ ಖ್ಯಾತ ನಟ ಅನಿರುದ್ದ್‌ ಧ್ವನಿಯೆತ್ತಿದ್ದು ಸುದ್ದಿಯಾಗುತ್ತಿದೆ. ಸ್ವಚ್ಛ ಭಾರತ್ ಅಭಿಯಾನಕ್ಕೆ ಪೋಸ್ಟ್ ಹಂಚಿಕೊಂಡಿರುವ ನಟ ಅನಿರುದ್ಧ್ ಗೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಉದ್ದಟತನದ ಉತ್ತರ ಕೊಟ್ಟಿದ್ದಾರೆ. ಅದಕ್ಕೆ ನಟ ಅನಿರುದ್ಧ್ ಅಧ್ಯಕ್ಷರಿಗೆ ಮುಟ್ಟಿ ನೋಡಿಕೊಳ್ಳುವಂತ ಉತ್ತರ ಕೊಟ್ಟಿದ್ದು ,

ಸುಳ್ಯ: ತಾರಕಕ್ಕೇರಿದ ನ.ಪಂ‌ ಕಸ ಜಗಳ| ನಟ ಅನಿರುದ್ಧ್ ಮತ್ತು ನ.ಪಂ ಅಧ್ಯಕ್ಷ‌ ವಿನಯ್ ಕುಮಾರ್ ನಡುವೆ ಕಮೆಂಟ್ಸ್ ವಾರ್| Read More »

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ತಹಶಿಲ್ದಾರ್ ದಿಢೀರ್ ಭೇಟಿ| ಗ್ರಾಮಸ್ಥರಿಂದ ಅಧಿಕಾರಿಗಳ ಮೇಲೆ ತರಾಟೆ| ಗಣಿಗಾರಿಕೆ ಪೂರ್ವನಿಯೋಜಿತ ಬಂದ್!?

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆಯುತ್ತಿರುವ ಜನ ವಿರೋಧಿ ಗಣಿಗಾರಿಕೆ ಪ್ರದೇಶಕ್ಕೆ ಸುಳ್ಯ ತಹಶಿಲ್ದಾರ್ ಭೇಟಿ ನೀಡಿ ಅಲ್ಲಿನ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿದ್ದು, ಈ ವೇಳೆ ತಹಶೀಲ್ದಾರರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸರಿಸುಮಾರು ಒಂದು ವರ್ಷದಿಂದ ಮರ್ಕಂಜ ಗ್ರಾಮದ ಅಳವು ಪಾರೆ ಎಂಬಲ್ಲಿ ಡೆಲ್ಮಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಅಕ್ರಮ ಗಣಿಗಾರಿಗೆ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರಿಂದ ವಿರೋದ ವ್ಯಕ್ತವಾಗಿತ್ತು. ಅದರೆ ಕೆಲವು ಅಕ್ರಮ ದಾಖಲೆಗಳನ್ನು ಸಂಗ್ರಹಿಸಿ ಪರವಾನಿಗೆ

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ತಹಶಿಲ್ದಾರ್ ದಿಢೀರ್ ಭೇಟಿ| ಗ್ರಾಮಸ್ಥರಿಂದ ಅಧಿಕಾರಿಗಳ ಮೇಲೆ ತರಾಟೆ| ಗಣಿಗಾರಿಕೆ ಪೂರ್ವನಿಯೋಜಿತ ಬಂದ್!? Read More »

ಮಂಗಳೂರು: ನಗರ ಪ್ರದೇಶದಲ್ಲಿ ಹೆಚ್ಚುತ್ತಿದ್ಯಾ ಕಾನ್ಸರ್!?

ಸಮಗ್ರ ನ್ಯೂಸ್: ನಗರಗಳಲ್ಲಿ ಹೆಚ್ಚುತ್ತಿರುವ ವಿಷಕಾರಿ ತ್ಯಾಜ್ಯವಸ್ತುಗಳ ಜೊತೆಗೆ ಕಾರ್ಖಾನೆಗಳಿಂದ ಹೊರಬರುವ ಹೊಗೆಗಳು ಇಡೀ ಪರಿಸರವನ್ನೇ ಆವರಿಸಿಕೊಂಡಿದ್ದು, ನಗರ ಪ್ರದೇಶದ ಸುತ್ತ-ಮುತ್ತಲಿನ ಜನರಲ್ಲಿ ಮಾರಕ ಕ್ಯಾನ್ಸರ್ ರೋಗ ಹೆಚ್ಚಾಗಿರೋದು ಇದೀಗ ಬೆಳಕಿಗೆ ಬಂದಿದೆ. ವಾಯುಮಾಲಿನ್ಯ, ಜಲಮಾಲಿನ್ಯ, ಅಂತರ್ಜಲ ಮಾಲಿನ್ಯದ ಪರಿಣಾಮ ನಗರದ ಎಂಆರ್‍ಪಿಎಲ್ ಸುತ್ತಮುತ್ತಲಿನ ಕಾಟಿಪಳ್ಳ, ಸುರತ್ಕಲ್, ಕುಳಾಯಿ ಪ್ರದೇಶಗಳಲ್ಲಿ ಕ್ಯಾನ್ಸರ್ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಸ್ವತಃ ರಾಜ್ಯ ವಿಧಾನ ಪರಿಷತ್ತಿನ ಭರವಸೆಗಳ ಸಮಿತಿ ಕಳವಳ ವ್ಯಕ್ತಪಡಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ನೀಡಿರುವ ವರದಿಯ ಪ್ರಕಾರ ಈ

ಮಂಗಳೂರು: ನಗರ ಪ್ರದೇಶದಲ್ಲಿ ಹೆಚ್ಚುತ್ತಿದ್ಯಾ ಕಾನ್ಸರ್!? Read More »