ಬಂಟ್ವಾಳ : ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರು ಖದೀಮರ ಬಂಧನ
ಸಮಗ್ರ ನ್ಯೂಸ್: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಏಪ್ರಿಲ್ 23 ಮಧ್ಯರಾತ್ರಿ ಬಂಟ್ವಾಳ ತಾಲ್ಲೂಕು ಬಿ ಮೂಡ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಿಲ್ಲಿಸಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಯವರಾದ ಅನೂಫ್ ಎಂಬವರ ಬೈಕ್ ಕಳ್ಳತನವಾಗಿತ್ತು ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಕಳೆದ ಏಪ್ರಿಲ್ ಇಪ್ಪತ್ತ ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ ಗ್ರಾಮದ
ಬಂಟ್ವಾಳ : ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರು ಖದೀಮರ ಬಂಧನ Read More »









