ಕರಾವಳಿ

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ!

ಸಮಗ್ರ ನ್ಯೂಸ್: ತೈಲದರ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ‌ ಎದುರಾಗಿದೆ. ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಇನ್ನುಳಿದ ನಗರಗಳಲ್ಲೂ ಸಹ 100 ರೂ. ಆಸುಪಾಸಿನಲ್ಲಿದೆ. ಚಂಡಮಾರುತದ ಕಾರಣಕ್ಕೆ ಭಾರಿ ಮಳೆಯಾಗಿರುವ ಕಾರಣ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ರೈತರು ಬೆಳೆದ ಟೊಮೊಟೊ ಬೆಳೆ ಹಾಳಾಗಿದೆ. ಇದೀಗ ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರ ಬೆಲೆ ಮುಗಿಲು

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ! Read More »

ಉಡುಪಿ: ದೇವಾಲಯವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂಮರಿಗೆ ಬಿಟ್ಕೊಡಿ – ಪೇಜಾವರ ಶ್ರೀ

ಸಮಗ್ರ ನ್ಯೂಸ್: ಹಿಂದೆ ದೇವಾಲಯಗಳನ್ನು ಖರೀದಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅದಕ್ಕೆ ಆಕ್ಷೇಪವಿಲ್ಲ. ಆದರೆ, ದೇವಾಲಯಗಳನ್ನು ಅತಿಕ್ರಮಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅವುಗಳ ಮರು ಪರಿವರ್ತನೆ ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ಹಿಂದೆ ಆಗಿಹೋಗಿರುವ ಘಟನೆಗಳ ಪ್ರಕರಣಗಳಲ್ಲಿ ನ್ಯಾಯಾಲಯ ನೀಡುವ ತೀರ್ಪನ್ನು ಹಿನ್ನಡೆ ಎಂದು ಭಾವಿಸದೆ ಪ್ರತಿಯೊಬ್ಬರೂ ಪಾಲಿಸಬೇಕು. ವಿವಾದಿತ ಜಾಗ ಪೂಜಾ ಮಂದಿರ ಎಂದು ಸಾಬೀತಾದರೆ ಹಿಂದೂಗಳಿಗೆ ಬಿಟ್ಟುಕೊಡಬೇಕು. ದರ್ಗಾ ಎಂಬುದು ಸಾಬೀತಾದರೆ ಮುಸಲ್ಮಾನರಿಗೆ ಬಿಟ್ಟುಕೊಡಬೇಕು. ಧರ್ಮ

ಉಡುಪಿ: ದೇವಾಲಯವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂಮರಿಗೆ ಬಿಟ್ಕೊಡಿ – ಪೇಜಾವರ ಶ್ರೀ Read More »

ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರ ಮತ್ತು ನದಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗಳಲ್ಲಿ ಈ ಕುರಿತು ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೇ 17 ಮತ್ತು 19ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 18ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ‌ ಸಹಿತ ಭಾರೀ‌ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಹಿಂಗಾರು

ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ Read More »

ಮಂಗಳೂರು: ಮಳಲಿ ದರ್ಗಾದೊಳಗೆ ದೇವಸ್ಥಾನ ಪತ್ತೆ ಪ್ರಕರಣ| ವಿಎಚ್ ಪಿ ಯಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ

ಸಮಗ್ರ ನ್ಯೂಸ್: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದಾರೆ. ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿನ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆಯಾಗಿತ್ತು. ಈ ಸಂಬಂಧ ಕೋರ್ಟ್ ನಿಂದ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಅಲ್ಲಿ ಪತ್ತೆಯಾಗಿರೊದು ದರ್ಗಾನಾ, ದೇವಸ್ಥಾನನಾ, ಬಸದಿನಾ ಅನ್ನೊ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದಾರೆ. ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಲು

ಮಂಗಳೂರು: ಮಳಲಿ ದರ್ಗಾದೊಳಗೆ ದೇವಸ್ಥಾನ ಪತ್ತೆ ಪ್ರಕರಣ| ವಿಎಚ್ ಪಿ ಯಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ Read More »

ಕರಾವಳಿಯಲ್ಲಿ ಡೆಂಗ್ಯೂ ಜ್ವರ ಭೀತಿ

ಸಮಗ್ರ ನ್ಯೂಸ್:  ಕರಾವಳಿ ಭಾಗದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ನಡುವೆ ಉಡುಪಿ, ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡೆಂಗ್ಯೂ ಜ್ವರ ಉಲ್ಬಣದ ಭೀತಿ ಎದುರಾಗಿದೆ. ಹೀಗಾಗಿ ಸೊಳ್ಳೆ ಉತ್ಪತ್ತಿ ತಾಣಗಳ ನಿಷೇಧಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಈಡೀಸ್ ಸೊಳ್ಳೆ ಡೆಂಗ್ಯೂ ಜ್ವರ ಹರಡುತ್ತದೆ. ಹೀಗಾಗಿ ಇದರ ಉತ್ಪತ್ತಿ ತಾಣವನ್ನು ನಾಶ ಮಾಡುವ ಮೂಲಕ ಕಾಯಿಲೆ ವ್ಯಾಪಕವಾಗದಂತೆ ತಡೆಯುವ ಉದ್ದೇಶದಿಂದಾಗಿ ಮೇ 16ರಂದು ಆರೋಗ್ಯ ಇಲಾಖೆಯು ಸೊಳ್ಳೆ ಉತ್ಪತ್ತಿ ತಾಣ ನಾಶ ಅಭಿಯಾನವನ್ನು ದ.,ಕ. ಜಿಲ್ಲೆಯಾದ್ಯಂತ

ಕರಾವಳಿಯಲ್ಲಿ ಡೆಂಗ್ಯೂ ಜ್ವರ ಭೀತಿ Read More »

ಸುಳ್ಯ: ಶಾಂತಿನಗರ ನಿವಾಸಿಗಳ ಮನಃಶಾಂತಿ‌ ಕದಡಲು ತಯಾರಾಗಿದೆ ತಾಲೂಕು ಕ್ರೀಡಾಂಗಣ| ಅವೈಜ್ಞಾನಿಕವಾಗಿ ನಡೆಯುತ್ತಿದೆ ಕೋಟಿ ರೂ.ಗಳ ‌ಕಾಮಗಾರಿ|

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನಗರದ ಹೊರವಲಯದ ಶಾಂತಿನಗರ ಎಂಬಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯು ಸ್ಥಳೀಯ ನಿವಾಸಿಗಳ ಮನಃಶಾಂತಿ‌ ಕದಡುವ ಎಲ್ಲಾ ಲಕ್ಷಣಗಳು ಆರಂಭವಾಗಿವೆ. ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಳ್ಯ ಶಾಸಕ ಹಾಗೂ ಸಚಿವ ಎಸ್. ಅಂಗಾರ ಅವರ ಮುತುವರ್ಜಿಯಲ್ಲಿ ಈ ಕ್ರೀಡಾಂಗಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.‌ ಈ ಹಿಂದೆ ಇದ್ದಂತಹ ಕ್ರೀಡಾಂಗಣವು ನೆಲ ಮಟ್ಟದಿಂದ ಎತ್ತರದಲ್ಲಿ ಇದ್ದ ಕಾರಣ, ಕ್ರೀಡಾಂಗಣವನ್ನು ಸಮತಟ್ಟು ಮಾಡುವ

ಸುಳ್ಯ: ಶಾಂತಿನಗರ ನಿವಾಸಿಗಳ ಮನಃಶಾಂತಿ‌ ಕದಡಲು ತಯಾರಾಗಿದೆ ತಾಲೂಕು ಕ್ರೀಡಾಂಗಣ| ಅವೈಜ್ಞಾನಿಕವಾಗಿ ನಡೆಯುತ್ತಿದೆ ಕೋಟಿ ರೂ.ಗಳ ‌ಕಾಮಗಾರಿ| Read More »

“ನಿಮ್ಮ ಕೈಯಲ್ಲಿ ಆಗದಿದ್ದರೆ ಬರೆದುಕೊಡಿ ಎರಡು ದಿನದಲ್ಲಿ ಕಸ ಕ್ಲಿಯರ್ ಮಾಡ್ತೇವೆ”| ಸುಳ್ಯ ನ.ಪಂ ಗೆ ಸವಾಲೆಸೆದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್

ಸಮಗ್ರ ನ್ಯೂಸ್: “ಸುಳ್ಯ ನಗರ ಪಂಚಾಯತ್ ಕಚೇರಿ ಮುಂಭಾಗದಲ್ಲಿ ತುಂಬಿಟ್ಟಿರುವ ಕಸದ ರಾಶಿಯನ್ನು ತೆರವು ಮಾಡಲು ನಿಮ್ಮ ಕೈಯಲ್ಲಿ ಆಗದಿದ್ದರೆ ಲಿಖಿತವಾಗಿ ಕೊಡಿ. ಎಷ್ಟೇ ಖರ್ಚಾದರೂ ಎರಡು ದಿನದಲ್ಲಿ ನಾವು ಕ್ಲಿಯರ್ ಮಾಡಿ ಕೊಡುತ್ತೇವೆ” ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಸುಳ್ಯ ನಗರ ಪಂಚಾಯತ್‌ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ನಗರ ಪಂಚಾಯತ್‌ಗೆ ಭೇಟಿ ನೀಡಿ ಕಸದ ರಾಶಿಯನ್ನು ವೀಕ್ಷಿಸಿದ ಅವರು ಬಳಿಕ ಮಾತನಾಡಿದರು. ಒಂದು ತಿಂಗಳಲ್ಲಿ ಕಚೇರಿ ಆವರಣದಿಂದ ಸಂಪೂರ್ಣ ಕಸವನ್ನು ತೆರವು

“ನಿಮ್ಮ ಕೈಯಲ್ಲಿ ಆಗದಿದ್ದರೆ ಬರೆದುಕೊಡಿ ಎರಡು ದಿನದಲ್ಲಿ ಕಸ ಕ್ಲಿಯರ್ ಮಾಡ್ತೇವೆ”| ಸುಳ್ಯ ನ.ಪಂ ಗೆ ಸವಾಲೆಸೆದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ Read More »

ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ

ಸಮಗ್ರ ನ್ಯೂಸ್: ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಉಡುಪಿ-ಉದ್ಯಾವರ ಜಂಕ್ಷನ್ ಬಳಿ ಪಲ್ಟಿಯಾಗಿ ಪ್ರಯಾಣಿಕರು ಜಖಂಗೊಂಡ ಘಟನೆ ಇಂದು (ಮೇ.೧೨) ಮಧ್ಯಾಹ್ನ ‌ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಓವರ್ ಟೇಕ್‌ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿರುವುದಾಗಿ ಹೇಳಲಾಗುತ್ತಿದೆ. ಬಸ್ ನಲ್ಲಿ ಪ್ರಯಾಣಿಕರಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ. ಹೆಚ್ಚಿನ ‌ಮಾಹಿತಿ‌ ನಿರೀಕ್ಷಿಸಲಾಗುತ್ತಿದೆ.

ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ Read More »

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ತಕ್ಷಣ ಬಂದ್ ಮಾಡದಿದ್ದರೆ ಪ್ರತಿಭಟನೆ – ಸುಂದರ ಪಾಟಾಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ಡೆಲ್ಮಾ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಇದಕ್ಕೆ ಸ್ಥಳೀಯ ಪಂಚಾಯತ್ ನಿಂದ ಪರವಾನಿಗೆ ಇಲ್ಲದಿದ್ದರೂ ರಾಜಾರೋಷವಾಗಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಅಧಿಕಾರಿಗಳು ಪ್ರಶ್ನೆ ಮಾಡುತ್ತಿಲ್ಲ. ಇದನ್ನು ತಕ್ಷಣ ನಿಲ್ಲಿಸದಿದ್ದರೆ ಸುಳ್ಯ ತಾಲೂಕು ಕಚೇರಿ‌ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಎಚ್ಚರಿಸಿದ್ದಾರೆ. ಗಣಿಗಾರಿಕೆಯ ಸ್ಫೋಟಕಗಳನ್ನು ಬಳಸಿ ಬಂಡೆಯನ್ನು ಹೊಡೆಯಲಾಗುತ್ತದೆ. ಇದರಿಂದ ಅಕ್ಕಪಕ್ಕದಲ್ಲಿ

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ತಕ್ಷಣ ಬಂದ್ ಮಾಡದಿದ್ದರೆ ಪ್ರತಿಭಟನೆ – ಸುಂದರ ಪಾಟಾಜೆ Read More »

“ಅಸಾನಿ’’ ಎಫೆಕ್ಟ್; ಕರಾವಳಿಯಲ್ಲಿ ಮುಂಗಾರಿನ ನೆನಪು| ಜಿಟಿಜಿಟಿ ಮಳೆಗೆ ಹೋಗೋದೆಲ್ಲಿಗೆ?

ಸಮಗ್ರ ನ್ಯೂಸ್: “ಅಸಾನಿ” ಚಂಡಮಾರುತದ ಪರಿಣಾಮ ಕರಾವಳಿ ಭಾಗದಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಬುಧವಾರ ಮುಂಜಾನೆಯೇ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿದ್ದು, ವಾತಾವರಣ ಕೂಲ್ ಆಗಿದೆ. ಮಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಮೋಡದ ವಾತಾವರಣ ಇತ್ತು. ಉಳಿದಂತೆ ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ, ಮಡಂತ್ಯಾರು, ವಿಟ್ಲ, ಕನ್ಯಾನ, ಸುರತ್ಕಲ್‌, ಸುಳ್ಯ,ಐವರ್ನಾಡು, ಬೆಳ್ಳಾರೆ ಕಲ್ಮಡ್ಕ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಅರಂತೋಡು, ಕಲ್ಲುಗುಂಡಿ, ಸಂಪಾಜೆ, ಕೊಲ್ಲಮೊಗ್ರು, ಕಡಬ, ಹರಿಹರ ಪಳ್ಳತ್ತಡ್ಕ, ಮೂಡುಬಿದಿರೆ, ಸುರತ್ಕಲ್‌, ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ

“ಅಸಾನಿ’’ ಎಫೆಕ್ಟ್; ಕರಾವಳಿಯಲ್ಲಿ ಮುಂಗಾರಿನ ನೆನಪು| ಜಿಟಿಜಿಟಿ ಮಳೆಗೆ ಹೋಗೋದೆಲ್ಲಿಗೆ? Read More »