ಮಂಗಳೂರು: ವಿದ್ಯುತ್ ಸ್ಪರ್ಶಿಸಿ ಸಾಯುವ ಸ್ಥಿತಿಯಲ್ಲಿದ್ದ ನಾಯಿಯನ್ನು ರಕ್ಷಿಸಲು ಹೋದ ಯುವತಿ ಸಾವು
ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಸುರಿಯುವ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಅನೇಕ ಸಾವುನೋವುಗಳು ಸಂಭವಿಸಿದೆ. ಇಂದು ಮುಂಜಾನೆಯ ವೇಳೆ ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿ ಅಶ್ವಿನಿ ಶೆಟ್ಟಿ(೨೧) ಎಂದು ತಿಳಿದುಬಂದಿದೆ. ಈಕೆ ಗುರುಪುರ ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿಯಾಗಿದ್ದು,ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿಧ್ಯಾಭ್ಯಾಸ […]
ಮಂಗಳೂರು: ವಿದ್ಯುತ್ ಸ್ಪರ್ಶಿಸಿ ಸಾಯುವ ಸ್ಥಿತಿಯಲ್ಲಿದ್ದ ನಾಯಿಯನ್ನು ರಕ್ಷಿಸಲು ಹೋದ ಯುವತಿ ಸಾವು Read More »










