ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ
ಸಮಗ್ರ ನ್ಯೂಸ್: ಕಡಬ ತಾಲೂಕಿನ ಅರ್ಬಿತೋಡು ಎಂಬಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾನಿ ರಮೇಶ ಎಂಬವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ನದಿಯಲ್ಲಿ ತೆಂಗಿನಕಾಯಿ ಹಿಡಿಯಲು ಹೋದಾಗ ಅವರು ಆಯತಪ್ಪಿ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »










