ಮಂಗಳೂರು: ಅಡಿಕೆ ಜಿಎಸ್ಟಿ ದರ ಇಳಿಕೆಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ
ಸಮಗ್ರ ನ್ಯೂಸ್: ಅಡಿಕೆ ಮಾರುಕಟ್ಟೆಯಲ್ಲಿ ಸಮನ್ವಯ ಸಾಧಿಸಲು ಜಿಎಸ್ಟಿ ದರವನ್ನು ಶೇ 5ರಿಂದ ಶೇ 2ಕ್ಕೆ ಇಳಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ಕುಮಾರ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಅವರು, ‘ಸಹಕಾರ ಸಂಸ್ಥೆಗಳು ಶೇ 100ರಷ್ಟು ತೆರಿಗೆಯನ್ನು ಪಾವತಿಸುತ್ತವೆ. ಇಡೀ ಅಡಿಕೆ ಮಾರುಕಟ್ಟೆಯಲ್ಲಿ ನಮ್ಮ ಪಾಲು ಶೇ15ರಷ್ಟು ಇರುವುದರಿಂದ ಸಹಕಾರಿ ಸಂಘಗಳು ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಜಿಎಸ್ಟಿ ಇಳಿಕೆ ಮಾಡಬೇಕು’ ಎಂದು ವಿನಂತಿಸಿದರು. ಬಾಕಿ
ಮಂಗಳೂರು: ಅಡಿಕೆ ಜಿಎಸ್ಟಿ ದರ ಇಳಿಕೆಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ Read More »










