ಕರಾವಳಿ

ಮಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಅಗ್ನಿಗಾಹುತಿ; ಪ್ರಯಾಣಿಕರು ಅದೃಷ್ಟವಶಾತ್ ಪಾರು

ಸಮಗ್ರ ನ್ಯೂಸ್: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸಿಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ‌ನಗರದ ಹಂಪನಕಟ್ಟೆ ವೃತ್ತದ ಬಳಿ ಅವಘಡ ಸಂಭವಿಸಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸಿನ ಎದುರಿನ ಚಕ್ರದಡಿಗೆ ಬೈಕ್ ಬಿದ್ದಿದೆ. ಅಪಘಾತದಲ್ಲಿ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬಸ್ಸಿಗೆ ಬೆಂಕಿ ತಗುಲಿದೆ. ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ಸಿನ ‌ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೈಕ್

ಮಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಅಗ್ನಿಗಾಹುತಿ; ಪ್ರಯಾಣಿಕರು ಅದೃಷ್ಟವಶಾತ್ ಪಾರು Read More »

ಮಂಗಳೂರು: ನಿಯಮಬಾಹಿರ ಧ್ವನಿವರ್ಧಕ ಬಳಕೆ;1001 ಸ್ಥಳಗಳಿಗೆ ನೊಟೀಸ್

ಸಮಗ್ರ ನ್ಯೂಸ್: ಹೈಕೋರ್ಟ್ ಆದೇಶ, ಸರ್ಕಾರದ ನಿಯಮ ಮೀರಿ ಧ್ವನಿವರ್ಧಕ ಬಳಕೆಯನ್ನು ತಡೆಯಲು ಮಂಗಳೂರು ಪೊಲೀಸರು ಮುಂದಾಗಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 1001 ಸ್ಥಳಗಳಿಗೆ ಪೊಲೀಸರು ನೋಟಿಸ್​ ನೀಡಿದ್ದು, ಸರ್ಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಮಂಗಳೂರು ನಗರದ 357 ದೇವಸ್ಥಾನ, 168 ಚರ್ಚ್, 95 ಚರ್ಚ್​, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು ಹಾಗೂ 98 ಮನರಂಜನಾ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಧ್ವನಿವರ್ಧಕಗಳ ಶಬ್ದ ಹೈಕೋರ್ಟ್​

ಮಂಗಳೂರು: ನಿಯಮಬಾಹಿರ ಧ್ವನಿವರ್ಧಕ ಬಳಕೆ;1001 ಸ್ಥಳಗಳಿಗೆ ನೊಟೀಸ್ Read More »

ಕಡಲತಡಿಯಲ್ಲಿ ಮನದರಸಿ ಕೈಹಿಡಿದ ಸಕ್ಕರೆ ನಾಡಿನ ಹುಡುಗ| ಆಹಾ… ಇದು ಪ್ರಕೃತಿ ಸೌಂದರ್ಯದ ಸಿಂಪಲ್ ಮದ್ವೆ!

ಸಮಗ್ರ ನ್ಯೂಸ್: ಇದೇ ಮೊದಲ ಬಾರಿಗೆ ಕಡಲ ತೀರದಲ್ಲಿ ಯುವ ಜೋಡಿಯೊಂದು ಸಪ್ತಪದಿ ತುಳಿದಿದೆ. ಸಮುದ್ರ ತೀರದಲ್ಲಿ ಸಕ್ಕರೆ ನಾಡಿನ ಜೋಡಿಯೊಂದು ಸಪ್ತಪದಿ ತುಳಿದಿದೆ. ಪ್ರಕೃತಿ ಮಡಿಲಲ್ಲಿ ಸರಳವಾಗಿ ಮದುವೆ ಆಗಿದ್ದರೂ ಪ್ರಕೃತಿಯ ಸೌಂದರ್ಯ ಮದ್ವೆಗೆ ಅದ್ದೂರಿತನ ನೀಡಿದೆ. ಈ ಜೋಡಿಯ‌ ಮದುವೆ ಫೋಟೋಗಳೂ ವೈರಲ್​ ಆಗಿದ್ದು, ವ್ಹಾವ್​ ಎನ್ನುತ್ತಿದ್ದಾರೆ ನೆಟ್ಟಿಗರು. ಮಂಡ್ಯದ ಲಿಂಗಾಯತ ಸಮುದಾಯದ ಯುವಕ-ಯುವತಿ ಕುಂದಾಪುರದ ಎಂ.ಕೋಡಿ ಸಮೀಪ ಬುಧವಾರ ಬೆಳಗ್ಗೆ ಕಡಲ ತೀರದ ಪ್ರಕೃತಿ ಮಡಿಲಲ್ಲಿ ಮದುವೆಯಾದರು. ಕಡಲ ತೀರದಲ್ಲೇ ವಿವಾಹ ಮಂಟಪ

ಕಡಲತಡಿಯಲ್ಲಿ ಮನದರಸಿ ಕೈಹಿಡಿದ ಸಕ್ಕರೆ ನಾಡಿನ ಹುಡುಗ| ಆಹಾ… ಇದು ಪ್ರಕೃತಿ ಸೌಂದರ್ಯದ ಸಿಂಪಲ್ ಮದ್ವೆ! Read More »

ಉಡುಪಿ: ಟೈಮಿಂಗ್ಸ್ ವಿಚಾರ – ಸಿಟಿ ಬಸ್ ಕಂಡಕ್ಟರ್‌ಗಳ ನಡುವೆ ಮಾರಾಮಾರಿ

ಸಮಗ್ಎ ನ್ಯೂಸ್: ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ಟೈಮಿಂಗ್ ವಿಷಯದಲ್ಲಿ ಖಾಸಗಿ ಬಸ್ ನಿರ್ವಾಹಕರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ನಡೆದಿದೆ. ಖಾಸಗಿ ಬಸ್ ನಿರ್ವಾಹಕರ ನಡುವೆ ಟೈಮಿಂಗ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಸಿಟಿ ಬಸ್ ನಿಲ್ದಾಣದಲ್ಲೇ ಹೊಡೆದಾಡಿಕೊಂಡಿದ್ದಾರೆ. ಇನ್ನು ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಡಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

ಉಡುಪಿ: ಟೈಮಿಂಗ್ಸ್ ವಿಚಾರ – ಸಿಟಿ ಬಸ್ ಕಂಡಕ್ಟರ್‌ಗಳ ನಡುವೆ ಮಾರಾಮಾರಿ Read More »

ಮಂಗಳೂರು: ಮಂತ್ರ ಮಾಂಗಲ್ಯಕ್ಕೆ ಸಾಕ್ಷಿಯಾದ ಕಡಲ ನಗರಿ| ಕುವೆಂಪು ಆಶಯದಂತೆ ಹಸೆಮಣೆ ಏರಿದ ನವಜೋಡಿ

ಸಮಗ್ರ ನ್ಯೂಸ್: ಮದುವೆಯೆಂದರೆ ಅದೊಂದು ಗೌಜಿ. ಅದ್ಧೂರಿಯಾಗಿ ಎಲ್ಲರ ಗಮನ ಸೆಳೆಯಬೇಕು, ವಿಐಪಿಗಳು ಬರಬೇಕು, ಎಂದು ಬಯಸುವವರೇ ಅಧಿಕ. ಆದರೆ, ಮಂಗಳೂರಿನಲ್ಲಿ ನಡೆದ ಸರಳ ಮದುವೆಯೊಂದು ಮೆಚ್ಚುಗೆಗೆ ಪಾತ್ರವಾಗಿದೆ. ಅರ್ಚಕರ ಪೂಜೆ, ಮಂತ್ರಘೋಷಗಳಿಲ್ಲದೇ ಮಂತ್ರಮಾಂಗಲ್ಯದ ಮೂಲಕ ವಿವಾಹವಾಗಿ ಕಡಲತಡಿಯ ಜೋಡಿಯೊಂದು ಗಮನ ಸೆಳೆದಿದೆ. ಸುರತ್ಕಲ್​ನ ಹೋಂ ಸ್ಟೇಯಲ್ಲಿ ವಿವೇಕ ಗೌಡ ಮತ್ತು ಶಿವಾನಿ ಶೆಟ್ಟಿ ಎಂಬುವವರು ನಾಡಗೀತೆ, ಪರಿಸರ ಸ್ನೇಹಿ ಆದರ್ಶಗಳ ಜೊತೆ ಹೊಸಜೀವನ ಆರಂಭಿಸಿದರು. ಲ್ಯಾಂಡ್ ಲಿಂಕ್ಸ್​ನ ಉದ್ಯಮಿಯಾಗಿರುವ ವಿವೇಕಗೌಡ ಛಾಯಾಗ್ರಹಣ ಮತ್ತು ವಿಡಿಯೋ ಎಡಿಟಿಂಗ್

ಮಂಗಳೂರು: ಮಂತ್ರ ಮಾಂಗಲ್ಯಕ್ಕೆ ಸಾಕ್ಷಿಯಾದ ಕಡಲ ನಗರಿ| ಕುವೆಂಪು ಆಶಯದಂತೆ ಹಸೆಮಣೆ ಏರಿದ ನವಜೋಡಿ Read More »

ಸುಳ್ಯ ವಕೀಲರ ಸಂಘ ಚುನಾವಣೆ| ಪ್ರ. ಕಾರ್ಯದರ್ಶಿ ಆಯ್ಕೆ ಪ್ರಶ್ನಿಸಿ ಭಿನ್ನಮತ| ಹಾಲಿ-ಮಾಜಿ ಅಧ್ಯಕ್ಷರ ಮಧ್ಯೆ ಚಕಮಕಿ

ಸಮಗ್ರ ನ್ಯೂಸ್: ತಾಲೂಕು ವಕೀಲರ ಸಂಘದ ಚುನಾವಣೆ ಕಳೆದ ಕೆಲವು ದಿನಗಳ ಹಿಂದೆ ನಡೆದಿದ್ದು, ನೂತನ ಸಮಿತಿ ಅಧ್ಯಕ್ಷ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಎ 6 ರಂದು ನಡೆಯಲಿತ್ತು. ಆದರೆ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ವಿನಯ ಮುಳುಗಾಡುರವರ ಆಯ್ಕೆ ಸಂಘದ ಬೈಲಾಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ನ್ಯಾಯವಾದಿ ಶ್ರೀಪಾದ ಹೆಗಡೆ ಸಂಘಕ್ಕೆ ಪತ್ರವನ್ನು ಬರೆದಿದ್ದು ಭಿನ್ನಮತ ಸ್ಪೋಟಗೊಂಡಂತಾಗಿದೆ. ಸಂಘದ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಲು ಸಂಘದ ಸದಸ್ಯರಾಗಿ ಎಂಟು ವರ್ಷಗಳಾಗಿರಬೇಕು. ಆದರೆ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ

ಸುಳ್ಯ ವಕೀಲರ ಸಂಘ ಚುನಾವಣೆ| ಪ್ರ. ಕಾರ್ಯದರ್ಶಿ ಆಯ್ಕೆ ಪ್ರಶ್ನಿಸಿ ಭಿನ್ನಮತ| ಹಾಲಿ-ಮಾಜಿ ಅಧ್ಯಕ್ಷರ ಮಧ್ಯೆ ಚಕಮಕಿ Read More »

ಮೂಡುಬಿದಿರೆ: ಬೈಕ್‌‌ಗಳ ಮುಖಾಮುಖಿ: ಓರ್ವ ಮೃತ್ಯು

ಸಮಗ್ರ ನ್ಯೂಸ್: ಬೈಕ್‌‌ಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮವಾಗಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಕೊಡಂಗಲ್ಲು ಬಳಿ ಇಂದು ನಡೆದಿದೆ. ಹೊಸಂಗಡಿ ಬಳಿಯ ಎದುರುಗುಡ್ಡೆ ನಿವಾಸಿ, ಪೊರಟ ವ್ಯಾಪಾರಿ ರವೀಂದ್ರ (36) ಮೃತಪಟ್ಟ ವ್ಯಕ್ತಿ. ಅವರು ತನ್ನ ಸಹೋದರ ರಾಜೇಂದ್ರ ಪೂಜಾರಿಯೊಂದಿಗೆ ಮಹಾವೀರ ಕಾಲೇಜು ಬಳಿಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದಾಗ ಗಂಟಾಲ್ ಕಟ್ಟೆ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಯೆನಪೋಯ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಜಸ್ಟಿನ್ ಮಿನೇಜಸ್ ಅವರು ರವೀಂದ್ರ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು ತೀವೃ

ಮೂಡುಬಿದಿರೆ: ಬೈಕ್‌‌ಗಳ ಮುಖಾಮುಖಿ: ಓರ್ವ ಮೃತ್ಯು Read More »

ಬೆಳ್ತಂಗಡಿ: ನೀರಿನ ಟ್ಯಾಂಕ್‌ಗಿಳಿದ ವ್ಯಕ್ತಿ ಸಾವು!

ಸಮಗ್ರ ನ್ಯೂಸ್: ನೆರೆಮನೆಯ ನೀರಿನ ಟ್ಯಾಂಕ್ ಸ್ವಚ್ಛತೆ ತೆರಳಿದ್ದ ಕೂಲಿ ಕಾರ್ಮಿಕ ನೀರಿನಲ್ಲಿ ಮುಳುಗಿ ಅಸಹಜವಾಗಿ ಮೃತಪಟ್ಟ ಘಟನೆ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ. ಇವರು ಕೂಲಿ ಕಾರ್ಮಿಕರಾಗಿದ್ದು ಭಾನುವಾರದಂದು ಅಪರಾಹ್ನ 3 ಗಂಟೆಗೆ ಕೊಯ್ಯೂರು ಗ್ರಾಮದ ಬಜಿಲ ನಿವಾಸಿ, ನೆರೆ ಮನೆಯವರು ಹಾಗೂ ಸಂಬಂಧಿಕರೂ ಆಗಿದ್ದ ಚಂದಪ್ಪ ಗೌಡ ಎಂಬವರ ಮನೆಯ ಬಳಿಯ ನೀರಿನ ಸಂಪ್ ಸ್ವಚ್ಛ ಮಾಡಲು ಹೋಗಿದ್ದರು. ಮಣ್ಣಿನಡಿಯಲ್ಲಿ ನಿರ್ಮಾಣವಾದ ಟ್ಯಾಂಕ್ ಇದಾಗಿದ್ದು, ಸಂಜೆಯಾದರು

ಬೆಳ್ತಂಗಡಿ: ನೀರಿನ ಟ್ಯಾಂಕ್‌ಗಿಳಿದ ವ್ಯಕ್ತಿ ಸಾವು! Read More »

ಸುಳ್ಯ: ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್

ಸಮಗ್ರ ನ್ಯೂಸ್: ಹಿಜಾಬ್ ವಿವಾದದ ಬಳಿಕ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರಸ್ಥರು ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಮಾಡಿರುವ ಹಿನ್ನಲೆಯಲ್ಲಿ ಇದೀಗ ಬಹುತೇಕ ಜಾತ್ರೋತ್ಸವ ಸಂತೆ ಮಾರುಕಟ್ಟೆಯಲ್ಲಿ ಮುಸಲ್ಮಾನರಿಗೆ ವ್ಯಾಪಾರ ನಿರ್ಬಂಧಿಸಲಾಗುತ್ತಿದೆ. ಇದೀಗ ಈ ವ್ಯಾಪಾರ ನಿಷೇಧ ಸುಳ್ಯಕ್ಕೂ ಕಾಲಿರಿಸಿದ್ದು, ಇಲ್ಲಿನ ಜಯನಗರದ ಜಾತ್ರೋತ್ಸವದಲ್ಲಿ ಮುಸ್ಲಿಂಮರಿಗೆ ವ್ಯಾಪಾರ ನಿಷೇಧಿಸಿರುವ ಕುರಿತಾದ ಬ್ಯಾನರ್ ಅಳವಡಿಸಲಾಗಿದೆ. ಜಯನಗರದ ಆದಿಮೊಗೇರ್ಕಳ ಕೊರಗಜ್ಜನ ಸನ್ನಿಧಾನದಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರು ವ್ಯಾಪಾರ ನಡೆಸಬಾರದು ಎಂಬ ಬ್ಯಾನರ್ ಅಳವಡಿಸಲಾಗಿದೆ.

ಸುಳ್ಯ: ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್ Read More »

ಕುಂದಾಪುರ: ಮೀನುಗಾರಿಕೆಯ ವೇಳೆ ಬೋಟ್ ಮುಳುಗಡೆ – ಐವರ ರಕ್ಷಣೆ

ಸಮಗ್ರ ನ್ಯೂಸ್: ಮಲ್ಪೆ ಮೀನುಗಾರಿಕಾ ಬಂದರಿನಿಂದ ಹೊರಟು ಗಾಳಿಯ ಒತ್ತಡ ಹಾಗೂ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾದ ಘಟನೆ ಗಂಗೊಳ್ಳಿಯಿಂದ ಸುಮಾರು 20 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಸಂಭವಿಸಿದ್ದು ಅದರಲ್ಲಿದ್ದ ಐದು ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟಿನಲ್ಲಿದ್ದ ಮೀನುಗಾರರಾದ ತಾಂಡೇಲಾ ನಾಗಪ್ಪ ರಾಮ ಅಂಬಿಗ, ಕಲಾಸಿಯವರಾದ ಸಚಿನ್ ಉಲ್ಲಾಸ, ದೀಪಕ್ ಖಾರ್ವಿ, ಸುಭಾಷ್ ಗಾಂಗೇಶ್ವರ, ಸೂರಜ್ ಕುಮಾರ್ ಭಗತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ರಾಜರಕ್ಷಾ ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿ, ದಡಕ್ಕೆ ಕರೆತಂದಿದ್ದಾರೆ. ಉದ್ಯಾವರ

ಕುಂದಾಪುರ: ಮೀನುಗಾರಿಕೆಯ ವೇಳೆ ಬೋಟ್ ಮುಳುಗಡೆ – ಐವರ ರಕ್ಷಣೆ Read More »