ಕರಾವಳಿ

ಸುಳ್ಯ: ಹಿಜಾಬ್ ಕುರಿತ ತೀರ್ಪಿಗೆ ಮತಾಂಧನಿಂದ ದರ್ಪ| ಜಾಲತಾಣದಲ್ಲಿ ಸಂಘಿಗಳ ವಿರುದ್ಧ ಕಿಡಿಕಾರಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಹಿಜಾಬ್ ಧಾರಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ‌ನೀಡಿದ್ದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಇದರ ಜೊತೆಗೆ ಹಿಜಾಬ್ ಧರಿಸುವುದು ಇಸ್ಲಾಂನ ಕಡ್ಡಾಯ ಭಾಗವಲ್ಲ ಎಂಬ ತೀರ್ಪು ಕೆಲ ಮತಾಂಧ ಶಕ್ತಿಗಳಿಗೆ ಅರಗಿಸಿಕೊಳ್ಳಲಾಗದೇ ಜಾಲತಾಣಗಳಲ್ಲಿ ಕಿಡಿಕಾರುತ್ತಿರುವುದು ಕಂಡುಬಂದಿದೆ. ಈ ತೀರ್ಪಿನ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಮರುಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ನಡುವೆ ದ.ಕ ಜಿಲ್ಲೆಯ […]

ಸುಳ್ಯ: ಹಿಜಾಬ್ ಕುರಿತ ತೀರ್ಪಿಗೆ ಮತಾಂಧನಿಂದ ದರ್ಪ| ಜಾಲತಾಣದಲ್ಲಿ ಸಂಘಿಗಳ ವಿರುದ್ಧ ಕಿಡಿಕಾರಿದ ಮುಸ್ಲಿಂ ಯುವಕ Read More »

ಉಡುಪಿ:ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಿ| ನಾವು ಕುರಾನ್ ಫಾಲೋ ಮಾಡುತ್ತೇವೆ ಹೊರತು ಸರಕಾರದ ಆದೇಶವಲ್ಲ ಎಂದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ನಾವು ನಮ್ಮ ಕುರಾನ್ ಫಾಲೋ ಮಾಡುತ್ತೇವೆ. ನಾವು ಸರಕಾರದ ಆದೇಶ ಅನುಸರಿಸಬೇಕಾಗಿಲ್ಲ. ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ಬೇಕು ಎಂದು ಹಿಜಾವ್ ಹೋರಾಟಗಾರ್ತಿ ಆಲಿಯಾ ಅಸಾದಿ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಜಾವ್ ಹೋರಾಟಗಾರ್ತಿಯರು, ನಮ್ಮ ಸಂವಿಧಾನ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ನಾವು ಹಿಜಬ್ ತೆಗೆದು ತರಗತಿ ಒಳಗೆ ಹೋಗಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್ ನಲ್ಲಿ ದೇಹವನ್ನು ಮುಚ್ಚಬೇಕೆಂಬ

ಉಡುಪಿ:ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಿ| ನಾವು ಕುರಾನ್ ಫಾಲೋ ಮಾಡುತ್ತೇವೆ ಹೊರತು ಸರಕಾರದ ಆದೇಶವಲ್ಲ ಎಂದ ಹಿಜಾಬ್ ಹೋರಾಟಗಾರ್ತಿಯರು Read More »

ಹಿಜಾಬ್ ತೀರ್ಪು ಹಿನ್ನಲೆ| ನಾಳೆ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ.ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಹಿಜಾಬ್ ತೀರ್ಪು ಹಿನ್ನಲೆ| ನಾಳೆ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ Read More »

ಪುತ್ತೂರು: ಭಜನಾ ಮಂದಿರದ ಜಾಗದ ತಕರಾರು| ವೃದ್ಧೆ ಮೇಲೆ ಹಲ್ಲೆಗೈದ ಪುಂಡರು

ಸಮಗ್ರ ನ್ಯೂಸ್: ಭಜನಾ ಮಂದಿರದ ಜಾಗದ ವಿಷಯವಾಗಿ ತಂಡದ ನಡುವೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಮಹಿಳೆಯೊಬ್ಬರ ಕೈ’ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡ ಮಹಿಳೆ ಸರೋಜಿನಿ ಆಚಾರ್ಯ(68) ಮತ್ತು ಅವರ ಪುತ್ರ ನಾರಾಯಣ ಆಚಾರ್ಯ (35) ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮತ್ತೊಂದು ತಂಡ ಪೂವಪ್ಪ ನಾಯ್ಕ್ ಎಂಬವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ

ಪುತ್ತೂರು: ಭಜನಾ ಮಂದಿರದ ಜಾಗದ ತಕರಾರು| ವೃದ್ಧೆ ಮೇಲೆ ಹಲ್ಲೆಗೈದ ಪುಂಡರು Read More »

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಭಾನುವಾರ ನಡೆದಿದೆ. ಸಿಟ್ರೀನ್ ಪಾಯಸ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ ಎಂದು ತಿಳಿದು ಬಂದಿದೆ. ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ಇನ್ನು ತಕ್ಷಣ

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು Read More »

ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ. ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು Read More »

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತ್ಯು

ನೆಲ್ಯಾಡಿ: ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗೋಳಿತ್ತೊಟ್ಟು ಮಾಜಿ ಗ್ರಾ.ಪಂ. ಸದಸ್ಯೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(52) ಎಂದು ಗುರುತಿಸಲಾಗಿದೆ. ಮಾ.11ರಂದು ರೋಸಮ್ಮರವರು ರಾತ್ರಿ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ಅವರಿಗೆ ವಿಷಕಾರಿ ಹಾವೊಂದು ಕಡಿದಿದ್ದು, ತಕ್ಷಣ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದರು. ಇನ್ನು ತಕ್ಷಣ ಅವರನ್ನು ನೆಲ್ಯಾಡಿಯ

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತ್ಯು Read More »

ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ…!! ಯುವಕನನ್ನು ನೂರು ಮೀಟರ್ ಎಳೆದೊಯ್ದಿದ ಆನೆ|ಯುವಕನಿಗೆ ಗಂಭೀರ

ಸಮಗ್ರ ನ್ಯೂಸ್: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.‌ ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ಯುವಕನನ್ನು ಕೋನಡ್ಕ‌ ನಿವಾಸಿ ಗುರುಪ್ರಸಾದ್ (21) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿಗೈದ ಆನೆ ಆತನನ್ನು ನೂರು ಮೀಟರ್ ಗಳವರೆಗೆ

ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ…!! ಯುವಕನನ್ನು ನೂರು ಮೀಟರ್ ಎಳೆದೊಯ್ದಿದ ಆನೆ|ಯುವಕನಿಗೆ ಗಂಭೀರ Read More »

ಮಂಗಳೂರು: ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದ ಪಡ್ಡೆಗಳ ಬಂದಿಸಿದ ಪೊಲೀಸರು

ಸಮಗ್ರ ನ್ಯೂಸ್: ನಗರದ ಹಲವೆಡೆ ಬೈಕ್ ವ್ಹೀಲಿಂಗ್ ನಡೆಸಿದ್ದ 8 ಮಂದಿಯನ್ನ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋಗಳ ಹಿನ್ನೆಲೆಯಲ್ಲಿ ಮಂಗಳೂರು ನಗರದ ಪೊಲೀಸರು ಕಾರ್ಯಾಚರಣೆಗಿಳಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಡಿಸಿಪಿ ದಿನೇಶ್ ಕುಮಾರ್ ನೇತೃತ್ವದ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಒಟ್ಟು ಐದು ಪ್ರಕರಣಗಳನ್ನ ದಾಖಲಿಸಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನ ಇಲ್ಯಾಸ್, ಸುಹೈಲ್,‌ ಅಬೂಬಕ್ಕರ್ ಸಿದ್ದಿಕ್, ಸಫ್ವಾನ್, ಶರೀಫ್, ತೌಸಿಫ್, ಅನೀಝ್, ಕಿಶನ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಮಂಗಳೂರು: ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದ ಪಡ್ಡೆಗಳ ಬಂದಿಸಿದ ಪೊಲೀಸರು Read More »

ಗೂಗಲ್ ನಲ್ಲಿದ್ದ ಕಸ್ಟಮರ್ ಕೇರ್ ಗೆ ಕರೆ ಮಾಡಿ 1.9 ಲಕ್ಷ ಕಳಕೊಂಡ ಮಂಗಳೂರು ಗ್ರಾಹಕ

ಸಮಗ್ರ ನ್ಯೂಸ್: ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಮಂಗಳೂರಿನ ವ್ಯಕ್ತಿಯೊಬ್ಬ 1.92 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮೂಲಕ ವಂಚಕರ ಇನ್ನೊಂದು ಮುಖವಾಡ ಬಯಲಾಗಿದೆ. ನೀವೆನಾದರೂ ಗೂಗಲ್‌ನಲ್ಲಿ ಹೆಲ್ಪ್ ಲೈನ್ ನಂಬರ್‌ಗಳಿಗೆ ಸರ್ಚ್ ಮಾಡುತ್ತಿದ್ದರೆ ಒಮ್ಮೆ ಆಲೋಚಿಸುವುದು ಉತ್ತಮ. ಏಕೆಂದರೆ ಸೈಬರ್ ವಂಚಕರು ಗೂಗಲ್‌ನಲ್ಲೇ ಫೇಕ್ ಹೆಲ್ಪ್ ಲೈನ್ ನಂಬರ್ ಹಾಕಿ ಹಣ ದೋಚಲು ಶುರು ಮಾಡಿದ್ದಾರೆ. ಗೂಗಲ್‌ನಲ್ಲಿ ಹೆಲ್ಪ್ ಲೈನ್, ಕಸ್ಟಮರ್ ಕೇರ್ ನಂಬರ್ ಹುಡುಕಿ ಕರೆ

ಗೂಗಲ್ ನಲ್ಲಿದ್ದ ಕಸ್ಟಮರ್ ಕೇರ್ ಗೆ ಕರೆ ಮಾಡಿ 1.9 ಲಕ್ಷ ಕಳಕೊಂಡ ಮಂಗಳೂರು ಗ್ರಾಹಕ Read More »