ಸುಳ್ಯ: ಸಂಸದರ ಆದರ್ಶ ಗ್ರಾಮದಲ್ಲಿ ನುಂಗಣ್ಣರ ಕಾರುಬಾರು| ಶಾಲಾ ಜಾಗಕ್ಕೆ ಕನ್ನ; ಗ್ರಾಮಸ್ಥರಿಂದ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ದೂರು
ಸಮಗ್ರ ನ್ಯೂಸ್: ಶಾಲೆಯ ಜಾಗಕ್ಕೆ ಕನ್ನ ಹಾಕಿ ಅತಿಕ್ರಮಣ ಮಾಡುವುದನ್ನು ನಿಲ್ಲಿಸಲು ಗ್ರಾಮಸ್ಥರು ಪ್ರಧಾನಮಂತ್ರಿಗಳ ಮೊರೆ ಹೋದ ಘಟನೆ ಸಂಸದ ನಳಿನ್ ಕುಮಾರ್ ರವರ ಆದರ್ಶ ಗ್ರಾಮ ಬಳ್ಪದಲ್ಲಿ ನಡೆದಿದೆ. ಕಳೆದ 7 ವರ್ಷಗಳಿಂದ ಶಾಲೆಯ ಜಮೀನನ್ನು ಉಳಿಸುವ ನಿಟ್ಟಿನಲ್ಲಿ ಹಲವು ರೀತಿಯ ಹೋರಾಟ ನಡೆಸಿಕೊಂಡು ಬರುತ್ತಿರುವ ಗ್ರಾಮಸ್ಥರಿಗೆ ಈವರೆಗೂ ನ್ಯಾಯ ಸಿಗದೇ ಇರುವುದು ಇದೀಗ ಬೆಳಕಿಗೆ ಬಂದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ದತ್ತು ಗ್ರಾಮವಾದ ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇನ್ಯ ಹಿರಿಯ […]







