ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ವಿವಾಹ ಮಾಡಿಸಿದ ಅರ್ಚಕ| ಪ್ರಕರಣದ ಹಿಂದೆ ಪ್ರಭಾವಿ ಹಿಂದೂ ಮುಖಂಡನ ಕೈವಾಡ!?
ಸಮಗ್ರ ನ್ಯೂಸ್: ಬೆಳ್ತಂಗಡಿ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ತಾಲೂಕಿನ ನಡ ಎಂಬ ಗ್ರಾಮೀಣ ಭಾಗದಲ್ಲಿನ ಸತ್ಯನಾರಾಯಣ ದೇವಸ್ಥಾನದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ವಿವಾಹವಾಗಿದ್ದರು. ಈ ವಿವಾಹ ಕಾರ್ಯ ನೆರವೇರಿಸಿ ಸಾಮರಸ್ಯ ಕದಡಿದ್ದಾರೆ ಎಂದು ದೇವಾಲಯದ ಅರ್ಚಕ ರಾಧಾಕೃಷ್ಣ ಹೊಳ್ಳ ಅವರ ಮೇಲೆ […]










