ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ…!! ಯುವಕನನ್ನು ನೂರು ಮೀಟರ್ ಎಳೆದೊಯ್ದಿದ ಆನೆ|ಯುವಕನಿಗೆ ಗಂಭೀರ
ಸಮಗ್ರ ನ್ಯೂಸ್: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ಯುವಕನನ್ನು ಕೋನಡ್ಕ ನಿವಾಸಿ ಗುರುಪ್ರಸಾದ್ (21) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿಗೈದ ಆನೆ ಆತನನ್ನು ನೂರು ಮೀಟರ್ ಗಳವರೆಗೆ







