ಕರಾವಳಿ

ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನ‌ಚಕ್ರವರ್ತಿ’ ಪ್ರಶಸ್ತಿ

ಸಮಗ್ರ ನ್ಯೂಸ್: ಐಕಳಬಾವ ಕಾಂತಾಬಾರೆ ಬೂದಾಬಾರೆ ಕುಂಬಳ ಸಮಿತಿ, ಐಕಳ ಮತ್ತು ಮುಂಬಯಿ ವತಿಯಿಂದ ಫೆ. 26ರಂದು ನಡೆಯುವ ಐಕಳ ಕಂಬಳೋತ್ಸವದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರಿಗೆ “ಸಾಧನ ಚಕ್ರವರ್ತಿ’ ಪ್ರಶಸ್ತಿ ನೀಡಲಾಗುವುದು ಎಂದು ಕಂಬಳ್ಳೋತ್ಸವ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ 28 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆ

ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನ‌ಚಕ್ರವರ್ತಿ’ ಪ್ರಶಸ್ತಿ Read More »

ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ವೈಮನಸ್ಸು ಉಂಟಾಗಿ ಹೆಂಡತಿಯ ಅಣ್ಣ ಬಾವನನ್ನು ಕೊಲೆ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಹಾಗೂ ಆರೋಪಿಯನ್ನು ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ ಪೂಜಾರಿ (45) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದು, ಕಳೆದ ಜ.31ರಂದು ಮನೆಗೆ ಬಂದ ಅವರು ಸಂಬಳದ ಹಣವನ್ನು ಪತ್ನಿ ಪ್ರೇಮಾ

ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ Read More »

“ಹರ್ಷನ ಕತೆ ಮುಗೀತು, ನೆಕ್ಸ್ಟ್ ನಿಮ್ದೇ”| ಪುತ್ತೂರಿನ ಇಬ್ಬರು ಸೇರಿ ಮೂರು ಮಂದಿಗೆ ಕೊಲೆ ಬೆದರಿಕೆ

L ಸಮಗ್ರ ನ್ಯೂಸ್: ದೇಶಾದ್ಯಂತ ಸುದ್ದಿಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಕೋಲಾಹಲ ಸೃಷ್ಟಿಸಿದ ಈ ಕೊಲೆ ನಂತರ ಇದೀಗ ಇದೇ ರೀತಿ ಮತ್ತೆ ಮೂವರಿಗೆ ಕೊಲೆ ಬೆದರಿಕೆ ಬಂದಿದೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದ್ದು, ಹರ್ಷ ಕಥೆ ಮುಗೀತು. ನೆಕ್ಸ್ಟ್ ಹಿಟ್ ಲಿಸ್ಟ್ ನಲ್ಲಿ ನೀನೆ ಇದ್ದೀಯ. ಹರ್ಷನ ಯಾಕೆ ಮರ್ಡರ್ ಯಾಕೆ ಮಾಡಿದ್ವಿ ಎನ್ನುವುದು ಗೊತ್ತಲ್ಲ ? ಇಲ್ಲಿಂದಲೇ ಸ್ಕೆಚ್ ಹಾಕ್ತೀವಿ ಗೊತ್ತಲ್ಲ, ಹಿಜಾಬ್ ತಂಟೆಗೆ ಬಂದರೆ ನಿಮ್ಮ

“ಹರ್ಷನ ಕತೆ ಮುಗೀತು, ನೆಕ್ಸ್ಟ್ ನಿಮ್ದೇ”| ಪುತ್ತೂರಿನ ಇಬ್ಬರು ಸೇರಿ ಮೂರು ಮಂದಿಗೆ ಕೊಲೆ ಬೆದರಿಕೆ Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಟ್ಯಾಕ್ಸಿ

ಸಮಗ್ರ ನ್ಯೂಸ್: ಪ್ರಯಾಣಿಕರ ಅನುಕೂಲಕ್ಕಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಓಲಾ ಮತ್ತು ಉಬರ್ ಟ್ಯಾಕ್ಸಿ ಸೇವೆಗಳು ಈ ಸೇವೆಯನ್ನು ನಡೆಸಲು ಆಸಕ್ತಿ ತೋರಿಸಿವೆ ಎಂದು ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಪ್ರತ್ಯೇಕ ಪಾರ್ಕಿಂಗ್ ಸ್ಲಾಟ್‌ಗಳನ್ನು ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಇತರ ಪ್ರಿ-ಪೇಯ್ಡ್ ಟ್ಯಾಕ್ಸಿ ಸೇವೆಗಳು ಮುಂದುವರಿಯಲಿವೆ. ಅವರಿಗೂ ವಿಮಾನ ನಿಲ್ದಾಣದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರು ಪ್ರೀಪೇಯ್ಡ್ ಬೂತ್‌ನಲ್ಲಿ ಟ್ಯಾಕ್ಸಿಗಳನ್ನು ಬುಕ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಟ್ಯಾಕ್ಸಿ Read More »

ಬಂಟ್ವಾಳ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು| ಗೆದ್ದ ಸಂಭ್ರಮಕ್ಕೆ ಆಟಗಾರನೇ ಇಲ್ಲ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮನೋಹರ ಪ್ರಭು (45) ಎಂದು ಗುರುತಿಸಲಾಗಿದೆ. ಇನ್ನು ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರು ದಿನದ ಮೂರನೇ ಪಂದ್ಯಕ್ಕೆ ಸಿದ್ದರಾಗುತ್ತಿದ್ದಂತೆ ನೆಲಕ್ಕೆ ಕುಸಿದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರಭು ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ನಿಪುಣ ಕ್ರಿಕೆಟಿಗ. ಪ್ರಭು ಅವರು ಹಲವಾರು ಕ್ರಿಕೆಟ್ ತಂಡಗಳನ್ನು

ಬಂಟ್ವಾಳ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು| ಗೆದ್ದ ಸಂಭ್ರಮಕ್ಕೆ ಆಟಗಾರನೇ ಇಲ್ಲ Read More »

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ

ಸಮಗ್ರ ನ್ಯೂಸ್: ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಟೆಕ್ನಿಕಲ್​​ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್​​ 9, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ.ಹುದ್ದೆಯ ಮಾಹಿತಿ:ಅಮೃತಸರ- 03ಚಂಡೀಗರ್-04ಫಿರೋಜ್​ಪುರ-03ಹೊಶಿಯಾರ್​ಪುರ್-03ಜಲಂಧರ್-04ಲೂಧಿಯಾನ-03ಪಾಟಿಯಾಲ-04ಒಟ್ಟು 24 ಹುದ್ದೆಗಳು ವಿದ್ಯಾರ್ಹತೆ:ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ Read More »

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಸಮಗ್ರ ನ್ಯೂಸ್: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್ Read More »

ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ

ಸಮಗ್ರ ನ್ಯೂಸ್: ಪ್ರಸಿದ್ದ ಉಳ್ಳಾಲ ಮಸೀದಿಯ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಉಮ್ಮರ್ ಫಾರೂಕ್ (42), ಮೊಹಮ್ಮದ್ ತಯ್ಯಬ್ (7), ಮಶಿತಾ (18), ನೂರ್ಜಾನ್ (36), ಸಲೀಕಾ (28) ಮತ್ತು ಸಮೀರ್ (41) ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಉಳ್ಳಾಲದ ಅಲೇಕಲ ಮೂಲದವರು ಎಂದು ತಿಳಿದು ಬಂದಿದೆ.

ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ
Read More »

ಹರ್ಷ ಕುಟುಂಬಕ್ಕಾಗಿ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮತಾಂಧರ ದುಷ್ಕೃತ್ಯಕ್ಕೆ ಇಂದು ನಾವು ನಮ್ಮ ಯುವ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ನಾವು ಮಾಡಬಹುದಾದ ಕನಿಷ್ಠವೆಂದರೆ ಅವರ ಕುಟುಂಬವನ್ನು ಬೆಂಬಲಿಸುವುದು. ನನ್ನ 1 ತಿಂಗಳ ಸಂಬಳ ಮತ್ತು ಭತ್ಯೆಯನ್ನು ಹರ್ಷ ಅವರ ಕುಟುಂಬಕ್ಕೆ ನೀಡುತ್ತಿದ್ದೇನೆ.

ಹರ್ಷ ಕುಟುಂಬಕ್ಕಾಗಿ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಭರತ್ ಶೆಟ್ಟಿ Read More »

ಮಲ್ಪೆ: ಹಿಜಾಬ್ ವಿವಾದ – ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನ ಮೇಲೆ ಹಲ್ಲೆ

ಮಲ್ಪೆ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಫೆಬ್ರವರಿ 21 ರ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಬ್ಬರಾದ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೋಟೆಲ್’ ಮೇಲೆ ಸುಮಾರು 50 ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ತಿಳಿದುಬಂದಿದೆ. ಇದರಿಂದ ರೆಸ್ಟೋರೆಂಟ್‌ನ

ಮಲ್ಪೆ: ಹಿಜಾಬ್ ವಿವಾದ – ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನ ಮೇಲೆ ಹಲ್ಲೆ Read More »