ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನಚಕ್ರವರ್ತಿ’ ಪ್ರಶಸ್ತಿ
ಸಮಗ್ರ ನ್ಯೂಸ್: ಐಕಳಬಾವ ಕಾಂತಾಬಾರೆ ಬೂದಾಬಾರೆ ಕುಂಬಳ ಸಮಿತಿ, ಐಕಳ ಮತ್ತು ಮುಂಬಯಿ ವತಿಯಿಂದ ಫೆ. 26ರಂದು ನಡೆಯುವ ಐಕಳ ಕಂಬಳೋತ್ಸವದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ “ಸಾಧನ ಚಕ್ರವರ್ತಿ’ ಪ್ರಶಸ್ತಿ ನೀಡಲಾಗುವುದು ಎಂದು ಕಂಬಳ್ಳೋತ್ಸವ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ 28 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆ
ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನಚಕ್ರವರ್ತಿ’ ಪ್ರಶಸ್ತಿ Read More »








