ಕರಾವಳಿ

ಕುಂದಾಪುರ: ಹಿಜಾಬ್‌ ಹೋರಾಟಕ್ಕಾಗಿ ಬರ್ತಿದ್ದಾರೆ ಹೈದ್ರಾಬಾದ್ ಮುಸ್ಲಿಂಮರು!!

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ವಿವಾದ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ಸಣ್ಣ ಮಟ್ಟದಲ್ಲಿಯೇ ಇದ್ದ ಹಿಜಾಬ್ ವಿವಾದ ಈಗ ದೊಡ್ಡಮಟ್ಟದಲ್ಲಿಯೇ ಬದಲಾಗುತ್ತಿದೆ. ದೂರದ ಹೈದ್ರಾಬಾದ್ ನಿಂದಲೇ ಕುಂದಾಪುರಕ್ಕೆ ಮುಸ್ಲಿಂರು ಬರುತಿದ್ದಾರೆ. ಕುಂದಾಪುರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿಚಾರವಾಗಿಯೇ ಹೋರಾಟ ನಡೆಯುತ್ತಿದೆ. ಈ ಒಂದು ಹೋರಾಟಕ್ಕೆ ಹೈದ್ರಾಬಾದ್ ಮುಸ್ಲಿಂರೂ ಬಂದು ಬೆಂಬಲ ಸೂಚಿಸಿದ್ದಾರೆ. ಸಲ್ಮಾನ್ ಹೆಸರಿನ ವ್ಯಕ್ತಿಯ ನೇತೃತ್ವದಲ್ಲಿ ಒಂದಷ್ಟು ಮುಸ್ಲಿಂರು ಇಲ್ಲಿಗೆ ಬಂದಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಮಾಡಿಕೊಡದೇ ಇದ್ದರೇ ಸುಪ್ರಿಂ ಕೋರ್ಟ್ ಗೂ ಹೋಗುತ್ತೇವೆ […]

ಕುಂದಾಪುರ: ಹಿಜಾಬ್‌ ಹೋರಾಟಕ್ಕಾಗಿ ಬರ್ತಿದ್ದಾರೆ ಹೈದ್ರಾಬಾದ್ ಮುಸ್ಲಿಂಮರು!! Read More »

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ

ಸಮಗ್ರ ನ್ಯೂಸ್ ಡೆಸ್ಕ್: ಮುಸ್ಲಿಂ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಇಬ್ರಾಹೀಂ ಹರ್ಷದ್ (31) ಹಲ್ಲೆಗೊಳಗಾದ ಯುವಕ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ‌ ಆರೋಪಿಸಿದ್ದಾರೆ. ದುಷ್ಕರ್ಮಿಗಳಲ್ಲಿ‌ ಓರ್ವ ಸಂಘಪರಿವಾರ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸಂತ್ರಸ್ತ ಯುವ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟು ಆಟೋ ರಿಕ್ಷಾ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಈ

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ Read More »

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹೊಟೇಲಿಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದೆ. ಪರಿಣಾಮ ಹೊಟೇಲ್ ಮಾಲಕರಾದ ರಿಯಾಝ್ ಅವರು ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು Read More »

ಮುಂಜಾನೆ ಚಳಿ,ಮಂಜು; ಮಧ್ಯಾಹ್ನ ಸೆಕೆ; ಸಂಜೆ‌ ತುಂತುರು ಮಳೆ| ಕರಾವಳಿಯಲ್ಲಿ ಬದಲಾದ ವಾತಾವರಣ

ಸಮಗ್ರ ನ್ಯೂಸ್ ಡೆಸ್ಕ್: ಕರಾವಳಿಯಲ್ಲಿ ಕೆಲವು ದಿನಗಳಿಂದ ಬೆಳಗಿನ ಸಮಯ ಉತ್ತಮ ಚಳಿ ಕಾಣಿಸಿಕೊಳ್ಳುತ್ತಿದೆ. ಬೆಳಗ್ಗೆ ಮಂಜು ಮುಸುಕಿದ ವಾತಾವರಣವೂ ಕಂಡುಬರುತ್ತಿದೆ. ರವಿವಾರ ಸಂಜೆಯ ವೇಳೆಗೆ ಕೊಡಗು, ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಮೋಡ ಕವಿದ ವಾತಾವರಣವೂ ಕಂಡು ಬಂದಿದ್ದು, ಸುಳ್ಯ ತಾಲೂಕಿನ ಬಾಳಿಲ ಮತ್ತಿತರ ಕೆಲವೆಡೆ ತುಂತುರು ಮಳೆಯಾಗಿದೆ. ಉಡುಪಿ ಭಾಗದಲ್ಲಿ ರವಿವಾರ ಬೆಳಗ್ಗೆ ಮೋಡ ಕಂಡುಬಂದಿತ್ತು. ಮೋಡದ ವಾತಾವರಣ ಸೋಮವಾರ ಕೂಡ ಇರುವ ಸಾಧ್ಯತೆಗಳಿದ್ದು, ಒಂದೆರಡು ಕಡೆ ಚದುರಿದಂತೆ ಮಳೆಯಾಗುವ ಸಂಭಾವ್ಯತೆ ಇದೆ. ರವಿವಾರ ಮಂಗಳೂರು

ಮುಂಜಾನೆ ಚಳಿ,ಮಂಜು; ಮಧ್ಯಾಹ್ನ ಸೆಕೆ; ಸಂಜೆ‌ ತುಂತುರು ಮಳೆ| ಕರಾವಳಿಯಲ್ಲಿ ಬದಲಾದ ವಾತಾವರಣ Read More »

ಫೆ.09 ರಿಂದ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರ

ಸಮಗ್ರ ನ್ಯೂಸ್ ಡೆಸ್ಕ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಫೆ. 09 ರಿಂದ 26 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರವನ್ನು ಆಯೋಜಿಸಲಾಗಿದೆ. ಲೇಡಿಗೋಷನ್ ಆಸ್ಪತ್ರೆಯ ವೈದ್ಯ ಡಾ. ದುರ್ಗಾಪ್ರಸಾದ್ ಹಾಗೂ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಡಾ. ನವೀನ್ ಅವರು ಫೆ.09ರ ಬುಧವಾರ ಮಂಗಳೂರು ಲೇಡಿಗೋಶನ್ ಆಸ್ಪತ್ರೆ, ಫೆ.19ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಫೆ.22ರಂದು ಬಂಟ್ವಾಳ ತಾಲೂಕು ಆಸ್ಪತ್ರೆ, ಫೆ.23ರಂದು ಮಂಗಳೂರು ತಾಲೂಕಿನ ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರ,

ಫೆ.09 ರಿಂದ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರ Read More »

ಎಬಿವಿಪಿ ಘಟಕ ಬಂಟ್ವಾಳ ವತಿಯಿಂದ ‌ತಾಲೂಕು ಅಭ್ಯಾಸ ವರ್ಗ, ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಸನ್ಮಾನ

ಸಮಗ್ರ ನ್ಯೂಸ್ ಡೆಸ್ಕ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಪೆಬ್ರವರಿ 05 ರಂದು ಬಿ.ಸಿ ರೋಡಿನ ಗೀತಾಂಜಲಿ ಸಬಾ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಇಂಡಿಯಾನ ಆಸ್ಪತ್ರೆಯ ಹಿರಿಯ ವೈದ್ಯ ಹಾಗೂ ನಿವೃತ್ತ ಯೋಧರಾದ ಡಾ. ವೆಂಕಟೇಶ್ ಕುಂಪಲ ಇವರು ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಶ್ರೀ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್

ಎಬಿವಿಪಿ ಘಟಕ ಬಂಟ್ವಾಳ ವತಿಯಿಂದ ‌ತಾಲೂಕು ಅಭ್ಯಾಸ ವರ್ಗ, ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಸನ್ಮಾನ Read More »

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಇಂದು (ಫೆ.5) ಬೆಳಿಗ್ಗೆ ನಿಧನರಾಗಿದ್ದಾರೆ. ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ರಂಜನ್ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಗೀತಾ ಶೆಣೈ ಮತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ.

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ನಿಧನ Read More »

ಹಿಜಾಬ್ ವಿವಾದ ಉದ್ವಿಗ್ನ: ಕುಂದಾಪುರ ಪಿ.ಯು ಕಾಲೇಜಿಗೆ ನಾಳೆ ರಜೆ

ಸಮಗ್ರ ನ್ಯೂಸ್ ಡೆಸ್ಕ್: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್‌ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ. ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದವರೆಗೆ ಬಿಟ್ಟುಕೊಂಡಿದೆ. ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರ ಪೋಷಕರು ಸಹ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ತರಗತಿಗೆ ಬಿಡುವಂತೆ ಒತ್ತಾಯಿಸಿದ್ದರೂ, ತರಗತಿಗೆ ಅವಕಾಶ ಕೊಟ್ಟಿಲ್ಲ. ಇದರಿಂದ ಪೋಷಕರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕುಂದಾಪುರ ಠಾಣಾ ಸರ್ಕಲ್ ಇನ್‌ಸ್ಪೆಕ್ಟರ್‌

ಹಿಜಾಬ್ ವಿವಾದ ಉದ್ವಿಗ್ನ: ಕುಂದಾಪುರ ಪಿ.ಯು ಕಾಲೇಜಿಗೆ ನಾಳೆ ರಜೆ Read More »

ಮೈಸೂರು: ಕೊಟ್ಟ ಕಾಣಿಕೆಯನ್ನು ಹಿಂಪಡೆಯಲಾರೆ- ಸಚಿವ ನಿರಾಣಿ

ಮೈಸೂರು : ಕೊಟ್ಟ ವ್ಯಕ್ತಿಯೂ ಶಾಶ್ವತವಲ್ಲ, ಪೀಠ ಮಾತ್ರ ಶಾಶ್ವತ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಕೂಡಲಸಂಗಮ ಮಠದ ಶ್ರೀಗಳು ಮಠಕ್ಕೆ ನೀಡಿರುವ ದಾನದ ಕಾಣಿಕೆಗಳನ್ನು ಹಿಂತಿರುಗಿಸಲಾಗುವುದು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ನಿರಾಣಿ, ನಾನು ಪೀಠಕ್ಕೆ ಕೊಟ್ಟಿದ್ದೇನೆ ಹೊರತು ಯಾವುದೇ ಒಬ್ಬ ವ್ಯಕ್ತಿಗೆ ಕೊಟ್ಟಿಲ್ಲ. ಕೊಟ್ಟಿರುವ ವ್ಯಕ್ತಿಯೂ ಶಾಶ್ವತವಾಗಿರುವುದಿಲ್ಲ, ಆದರೆ ಮಠ ಮಾತ್ರ ಶಾಶ್ವತವಾಗಿರುತ್ತದೆ ಎಂದರು. ನಮ್ಮಂಥವರು ನೂರಾರು ವ್ಯಕ್ತಿಗಳು ಬರುತ್ತಾರೆ, ಹೋಗುತ್ತಾರೆ. ನಾನು

ಮೈಸೂರು: ಕೊಟ್ಟ ಕಾಣಿಕೆಯನ್ನು ಹಿಂಪಡೆಯಲಾರೆ- ಸಚಿವ ನಿರಾಣಿ Read More »

ಮಂಗಳೂರು: ಬ್ರೇಕ್ ಪೆಡಲ್ ಗೆ ಸಿಕ್ಕಿಹಾಕಿಕೊಂಡ ನೀರಿನ ಬಾಟಲ್| ನಿಯಂತ್ರಣ ತಪ್ಪಿದ‌ ಕಾರಿನಿಂದಾಗಿ ಸರಣಿ ಅಪಘಾತ

ಸಮಗ್ರ ನ್ಯೂಸ್ ಡೆಸ್ಕ್: ಕಾರಿನ ಬ್ರೇಕ್ ಪೆಡಲ್ ಗೆ ನೀರಿನ ಬಾಟಲ್ ಸಿಕ್ಕಿ ಹಾಕಿಕೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ನಡೆದಿದೆ. ವಿವೇಕಾನಂದ ಶೆಣೈ (63) ಎಂಬವರು ಈ ಕಾರನ್ನು ಚಲಾಯಿಸುತ್ತಿದ್ದು, ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್‌ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ

ಮಂಗಳೂರು: ಬ್ರೇಕ್ ಪೆಡಲ್ ಗೆ ಸಿಕ್ಕಿಹಾಕಿಕೊಂಡ ನೀರಿನ ಬಾಟಲ್| ನಿಯಂತ್ರಣ ತಪ್ಪಿದ‌ ಕಾರಿನಿಂದಾಗಿ ಸರಣಿ ಅಪಘಾತ Read More »