ಕರಾವಳಿ

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಮುಸ್ಲಿಂ ಯುವಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಪದವು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಎಂದು ಗುರುತಿಸಲಾಗಿದೆ. ಈತ ಓಮಸತ್ವ ಮಾರುವ ನೆಪದಲ್ಲಿ ಮನೆಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಿದ್ದಾನೆ. ಈ ವೇಳೆ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದು ಪೊಲೀಸರಿಗೆ ಒಪ್ಪಿಸಿದ್ದಾನೆ. ಈ ಬಗ್ಗೆ ಬಜಪೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಚನೆ […]

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಮುಸ್ಲಿಂ ಯುವಕ ಪೊಲೀಸ್ ವಶಕ್ಕೆ Read More »

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂಬಾತನ ಜೊತೆ ಜ.6 ರಂದು ನಡೆದಿತ್ತು. ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ Read More »

ಉಪನ್ಯಾಸಕ ಹುದ್ದೆ ಕೊಡಿಸುವ ಆಮಿಷವೊಡ್ಡಿ‌ ಯುವಕನ ಬೆತ್ತಲೆಗೊಳಿಸಿದ ದುರುಳರು| ಲೈಂಗಿಕ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್

ಸಮಗ್ರ ನ್ಯೂಸ್ ಡೆಸ್ಕ್: ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಮೂವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೊಲೀಸರು ಬಂಧಿಸಿದ್ದಾರೆ. ಅಜಿತ್ ಶ್ರೀಕಾಂತ ನಾಡಿಗ್ (25), ಧನುಷ್ಯ ದಿಲೀಪ್ ಕುಮಾರ ಶೆಟ್ಟಿ ಶಿರಸಿ (25) ಹಾಗೂ ಪದ್ಮಜಾ ಡಿ.ಎನ್.ಶಿವಮೊಗ್ಗ (50) ಬಂಧಿತರು. ಖಾಯಂ ಉಪನ್ಯಾಸಕ ಹುದ್ದೆ ಕೊಡಿಸೋದಾಗಿ ಯುವಕನ್ನು ಶಿವಮೊಗ್ಗಕ್ಕೆ ಕರೆಸಿಕೊಂಡಿದ್ದ ಇವರು, ಕೋಣೆಯೊಂದರಲ್ಲಿ ನಗ್ನಗೊಳಿಸಿ ಮಹಿಳೆಯ ಜೊತೆ ಲೈಂಗಿಕ ಕ್ರಿಯೆ ನಡೆಸುವ ವಿಡಿಯೋ ಚಿತ್ರಿಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು. ನಂತರ ವಿಡಿಯೋ ತೋರಿಸಿ 15 ಲಕ್ಷ ನೀಡುವಂತೆ

ಉಪನ್ಯಾಸಕ ಹುದ್ದೆ ಕೊಡಿಸುವ ಆಮಿಷವೊಡ್ಡಿ‌ ಯುವಕನ ಬೆತ್ತಲೆಗೊಳಿಸಿದ ದುರುಳರು| ಲೈಂಗಿಕ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ Read More »

ಮಂಗಳೂರು: ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ| ನಾಲ್ವರು ಅಪ್ರಾಪ್ತರ ರಕ್ಷಣೆ| ಮೂವರು ಕಿಡಿಗೇಡಿಗಳ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸಲಾಗುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್​ ಎಂದು ಗುರುತಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್​ ಮಾಡಿ ಯುವತಿಯರು ಮತ್ತು ಬಾಲಕಿಯರನ್ನು ಬೆದರಿಸಲಾಗುತ್ತಿತ್ತು. ದಾಳಿ ನಡೆಸಿದ ಪೊಲೀಸರು, ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್

ಮಂಗಳೂರು: ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ| ನಾಲ್ವರು ಅಪ್ರಾಪ್ತರ ರಕ್ಷಣೆ| ಮೂವರು ಕಿಡಿಗೇಡಿಗಳ ಬಂಧನ Read More »

ಉಡುಗೆ-ತೊಡುಗೆ ಹೆಸರಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರ ಶಿಕ್ಷಣ ಹತ್ತಿಕ್ಕಲಾಗುತ್ತಿದೆ| ಹಿಜಾಬ್ ಪ್ರಕರಣ ಕುರಿತು ಸರ್ಕಾರವನ್ನು ತರಾಟೆಗೆತ್ತಿದ ಮೆಹಬೂಬಾ ಮುಫ್ತಿ

ಸಮಗ್ರ ಸುದ್ದಿ ವಿಭಾಗ: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಕಾರಣ ಮುಂದಿಟ್ಟು ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂಬುದು ಮತ್ತೊಂದು ಸುಳ್ಳು ಘೋಷಣೆ. ಮುಸಲ್ಮಾನ ಹೆಣ್ಣುಮಕ್ಕಳಿಗೆ ತಮ್ಮ ಉಡುಗೆ ತೊಡುಗೆಗಳಿಂದಾಗಿ ಶಿಕ್ಷಣದ ಹಕ್ಕನ್ನು ನಿರಾಕರಿಸುತ್ತಿದ್ದಾರೆ. ಮುಸ್ಲಿಮರನ್ನು ಕಡೆಗಣಿಸುವುದನ್ನು ಕಾನೂನುಬದ್ಧಗೊಳಿಸುವುದು ಗಾಂಧಿಯವರ ಭಾರತವನ್ನು ಗೋಡ್ಸೆಯ ಭಾರತವನ್ನಾಗಿ ಪರಿವರ್ತಿಸುವ ಇನ್ನೊಂದು ಹೆಜ್ಜೆಯಾಗಿದೆ ಎಂದು ಮುಫ್ತಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯು ದೇಶದ

ಉಡುಗೆ-ತೊಡುಗೆ ಹೆಸರಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರ ಶಿಕ್ಷಣ ಹತ್ತಿಕ್ಕಲಾಗುತ್ತಿದೆ| ಹಿಜಾಬ್ ಪ್ರಕರಣ ಕುರಿತು ಸರ್ಕಾರವನ್ನು ತರಾಟೆಗೆತ್ತಿದ ಮೆಹಬೂಬಾ ಮುಫ್ತಿ Read More »

ಮಂಗಳೂರು: 1.6 ಕ್ವಿಂಟಾಲ್ ಅಕ್ರಮ ಗೋಮಾಂಸ ಸಾಗಾಟ| ನಾಲ್ಕು ಮಂದಿಯ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಕೇರಳದ ಕಾಸರಗೋಡಿನಿಂದ ಮಂಗಳೂರಿನ ಉಳ್ಳಾಲಕ್ಕೆ ಒಂದು ಕ್ವಿಂಟಾಲ್ 60ಕೆಜಿ ಗೋ ಮಾಂಸವನ್ನು ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆ ಹಚ್ವಿದ ಪೊಲೀಸರು ಈ ಸಂಬಂಧ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಪೆರ್ಮನ್ನೂರು ಚೆಂಬುಗುಡ್ಡೆ ನಿವಾಸಿ ಹುಸೇನ್ (24), ಉಳ್ಳಾಲ ರಿಜ್ವಾ ಮಂಜಿಲ್ ಕೋಡಿಯ ಮಹಮ್ಮದ್ ಮುಜಾಂಬಿಲ್ (25), ಉಳ್ಳಾಲದ ಫಾತಿಮಾ ಮಂಜಿಲ್ ಕೋಡಿಯ ಮಹಮ್ಮದ್ ಅಮೀನ್ (21) ಮತ್ತು ಉಳ್ಳಾಲ ಅಲ್ ಅದಿ ಹೌಸ್ ಕೋಡಿಯ ಸೊಹೈಬ್ ಅಕ್ತರ್ (22)

ಮಂಗಳೂರು: 1.6 ಕ್ವಿಂಟಾಲ್ ಅಕ್ರಮ ಗೋಮಾಂಸ ಸಾಗಾಟ| ನಾಲ್ಕು ಮಂದಿಯ ಬಂಧನ Read More »

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಧರಿಸಿ ಬಂಧ ಕಾರಣಕ್ಕಾಗಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗುರುವಾರ ಕಾಲೇಜಿನ ಗೇಟಿನಲ್ಲಿಯೇ ತಡೆದು ಪ್ರವೇಶ ನಿರಾಕರಿಸಿದ ಬಗ್ಗೆ ವರದಿಯಾಗಿದೆ. ಹಿಜಾಬ್‌ಗೆ ಪ್ರತಿಯಾಗಿ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ Read More »

ಮೀನುಗಾರನ ಕೊಲೆಗೈದ ದೈತ್ಯ ಮೀನು..!!

ಸಮಗ್ರ ಡಿಜಿಟಲ್ ಡೆಸ್ಕ್: ದೈತ್ಯ ಮೀನೊಂದು‌ ಮೀನುಗಾರನನ್ನು ತನ್ನ ಮೂತಿಯಿಂದ ಚುಚ್ಚಿ ಕೊಂದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡದಿದೆ. ಇಲ್ಲಿನ ಕರಾವಳಿಯ ದೈತ್ಯ ಮೀನು ಮಾರ್ಲಿನ್ ತನ್ನ ಈಟಿಯಂತಹ ಮೂತಿಯಿಂದ ಚುಚ್ಚಿ ಮೀನುಗಾರನೊಬ್ಬನನ್ನು ಕೊಂದು ಹಾಕಿದೆ. ವಿಶಾಖಪಟ್ಟಣಂನ ದಕ್ಷಿಣದ ಪರವಾಡ ಪೊಲೀಸ್ ಠಾಣಾ ವ್ಯಾಪ್ತಿಯ ತೀರದಿಂದ 60 ನಾಟಿಕಲ್ ಮೈಲಿ ದೂರದ ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ. ವಿಶಾಖಪಟ್ಟಣಂ ಜಿಲ್ಲೆಯ 40 ವರ್ಷದ ಮೊಳ್ಳಿ ಜೋಗಣ್ಣ ಎಂಬ ಮೀನುಗಾರ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ

ಮೀನುಗಾರನ ಕೊಲೆಗೈದ ದೈತ್ಯ ಮೀನು..!! Read More »

ಸುಳ್ಯ: ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ತಾಲೂಕಿನ ಪ್ರಸಿದ್ಧ ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13 ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಈಕೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು ಈ ಬಾರಿ ನವೋದಯ ಶಾಲೆಗೆ ಏಳನೇ ತರಗತಿಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‌ಲೈನ್‌ ತರಗತಿಗೆ ಹಾಜರಾಗುತ್ತಿದ್ದಳು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಮತ್ತೆ ಆರಂಭಗೊಳ್ಳುವುದರಲ್ಲಿತ್ತು. ಇಂದು ಬೆಳಿಗ್ಗೆ ತಂದೆ ಹರೀಶ್

ಸುಳ್ಯ: ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

“ಅತ್ಯಾಚಾರ” ನಡೆಸಿದವನ ಜೊತೆಗೇ ಪರಾರಿಯಾದ ಹಿಂದೂ ಯುವತಿ! ‘ಹಿಂದೂ ಧರ್ಮದಲ್ಲಿ ಹುಟ್ಟಬೇಡ’ ಎಂದು ಜಾಲತಾಣಗಳಲ್ಲಿ ಪೋಸ್ಟ್

ಸಮಗ್ರ ನ್ಯೂಸ್ ಡೆಸ್ಕ್: ಹಿಂದೂ ಯುವತಿಯನ್ನು ಮೂಡಿಗೆರೆ ನಿವಾಸಿ ಅನ್ಯಧರ್ಮದ ಯುವಕನೋರ್ವ ಪುಸಲಾಯಿಸಿ, ಆಕೆಯು ಆತನೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದ್ದು, ವಿಚಾರ ಸುದ್ದಿಯಾಗುತ್ತಿದ್ದಂತೆ ಇಬ್ಬರ ಫೋಟೋ ಕೂಡಾ ಲವ್ ಜಿಹಾದ್ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅನ್ಯಧರ್ಮಕ್ಕೆ ಸೇರಿದ ಯುವಕ ಜುನೈದ್, ಈ ಮೊದಲು ಆಕೆಯನ್ನು ತಾನೊಬ್ಬ ಹಿಂದೂ ಎಂದು ನಂಬಿಸಿ ಪುಸಲಾಯಿಸಿದ್ದ. ಘಟನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ಯುವಕನ ಬಂಧನಕ್ಕೆ ಆಗ್ರಹಿಸಿ, ಮುಂದೆ ಹಿಂದೂ ಯುವತಿಯರು ಹಾಗೂ ಮಹಿಳೆಯರು

“ಅತ್ಯಾಚಾರ” ನಡೆಸಿದವನ ಜೊತೆಗೇ ಪರಾರಿಯಾದ ಹಿಂದೂ ಯುವತಿ! ‘ಹಿಂದೂ ಧರ್ಮದಲ್ಲಿ ಹುಟ್ಟಬೇಡ’ ಎಂದು ಜಾಲತಾಣಗಳಲ್ಲಿ ಪೋಸ್ಟ್ Read More »