ಕರಾವಳಿ

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಮುಂಜಾನೆ ವೇಳೆಗೆ ಪತ್ತೆ ಹಚ್ಚಿ ಪೋಲಿಸ್ ವಶಕ್ಕೆ ನೀಡಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ವಾಸವಿರುವ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೋರ್ವರು ತಂಗಿರುವ ವಿಚಾರ ಬೆಳಕಿಗೆ ಬಂದಿತ್ತು. ಆತ ಮಹಿಳೆಯನ್ನು ಆಸೆ ಆಮಿಷ ಒಡ್ಡಿ ಮತಾಂತರ ಮಾಡುವ ಉದ್ದೇಶದಿಂದ ಹಲವಾರು ಸಮಯಗಳಿಂದ

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ Read More »

ಹಿಜಾಬ್ ವಿವಾದ ಹಿನ್ನೆಲೆ| ಕಾಲೇಜುಗಳಿಗೆ ಫೆ.16ರ ವರೆಗೂ ರಜೆ ಮುಂದುವರಿಕೆ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಫೆಬ್ರವರಿ 16ವರೆಗೂ ಕಾಲೇಜುಗಳಿಗೆ ರಜೆಯನ್ನ ವಿಸ್ತರಣೆ ಮಾಡಲಾಗಿದೆ. ಬುಧವಾರದವರೆಗೆ ಕಾಲೇಜುಗಳು ರಜೆ ಘೋಷಣೆ ಮಾಡಲಾಗುತ್ತಿದ್ದು, ಮುಂದಿನ ಪರಿಸ್ಥಿತಿ ನೋಡಿಕೊಂಡು ಮತ್ತೆ ನಿರ್ಧಾರ ಮಾಡಲಾಗುವುದು. ಅದರಂತೆ ಪಿಯುಸಿ, ಡಿಗ್ರಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಹಿಜಾಬ್ ವಿವಾದ ಹಿನ್ನೆಲೆ| ಕಾಲೇಜುಗಳಿಗೆ ಫೆ.16ರ ವರೆಗೂ ರಜೆ ಮುಂದುವರಿಕೆ| Read More »

ಮಂಗಳೂರು: ರಾತ್ರೋರಾತ್ರಿ ನಾಪತ್ತೆಯಾದ ಸಹೋದರಿಯರು ಪ್ರಕರಣ ಸುಖಾಂತ್ಯ| ಚಿಕ್ಕಮಗಳೂರಲ್ಲಿ ಪತ್ತೆಯಾದ ಯುವತಿಯರು

ಸಮಗ್ರ ನ್ಯೂಸ್ ಡೆಸ್ಕ್: ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಇಬ್ಬರು ಸಹೋದರಿಯರನ್ನ ಚಿಕ್ಕಮಗಳೂರಿನಲ್ಲಿ ಮಂಗಳೂರಿನ ಬಜಪೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಜಪೆ ಗ್ರಾಮದ ಕೊಂಚಾರು ನಿವಾಸಿ ಮಾಮು ಎಂಬುವರ ಇಬ್ಬರು ಪುತ್ರಿಯರಾದ ಮುಬೀನಾ (22) ಮತ್ತು ಬುಶ್ರಾ (21) ಎಂಬುವರು ನಾಪತ್ತೆಯಾಗಿದ್ದರು. ಫೆಬ್ರವರಿ 7ರಂದು ರಾತ್ರಿ ಊಟ ಮಾಡಿ ಮಲಗಿದ್ದವರು, ಬೆಳಗ್ಗೆ ನೋಡಿದಾಗ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಯುವತಿಯರನ್ನು ನಾಪತ್ತೆಯಾದ ಎರಡು‌ ದಿನದಲ್ಲಿ ಬಜಪೆ

ಮಂಗಳೂರು: ರಾತ್ರೋರಾತ್ರಿ ನಾಪತ್ತೆಯಾದ ಸಹೋದರಿಯರು ಪ್ರಕರಣ ಸುಖಾಂತ್ಯ| ಚಿಕ್ಕಮಗಳೂರಲ್ಲಿ ಪತ್ತೆಯಾದ ಯುವತಿಯರು Read More »

ಪುತ್ತೂರು: ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿಗಳಿಂದ ನಮಾಝ್!, ವಿಡಿಯೋ ವೈರಲ್ ಬೆನ್ನಲ್ಲೇ ಶಾಲೆಗೆ ಅಧಿಕಾರಿಗಳು ದೌಡು

ಸಮಗ್ರ ನ್ಯೂಸ್ ಡೆಸ್ಕ್: ಇಲ್ಲಿನ ಸವಣೂರು ಗ್ರಾ.ಪಂ ವ್ಯಾಪ್ತಿಯ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಝ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು ,ಇದಕ್ಕೆ ಸಂಬಂಧಿಸಿದ ವೀಡಿಯೋ ಒಂದು ಹರಿದಾಡುತ್ತಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡಿ ಅಂಕತ್ತಡ ಶಾಲೆಯಲ್ಲಿ ಸಾಮೂಹಿಕವಾಗಿ ನಮಾಝ್ ಮಾಡಿದ್ದು ಈ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಶಾಲಾ ಮುಖ್ಯಸ್ಥರಿಗೆ ಈ ವಿಚಾರವನ್ನು ಈ ಹಿಂದೆಯೂ ಗಮನಕ್ಕೂ ತರಲಾಗಿದ್ದರೂ ಮತ್ತೆ ಮುಂದುವರಿಕೆಯಾಗಿದೆ ಎನ್ನಲಾಗಿದೆ. ಪ್ರತಿ ಶುಕ್ರವಾರ ಮಕ್ಕಳನ್ನು ಮಸೀದಿಗೆ ಕಳುಹಿಸಿಕೊಡುವಂತೆ ಹೆತ್ತರವರು ಪೋಷಕರ ಸಭೆಯಲ್ಲಿ ಪ್ರಸ್ತಾಪ

ಪುತ್ತೂರು: ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿಗಳಿಂದ ನಮಾಝ್!, ವಿಡಿಯೋ ವೈರಲ್ ಬೆನ್ನಲ್ಲೇ ಶಾಲೆಗೆ ಅಧಿಕಾರಿಗಳು ದೌಡು Read More »

ಸುಪ್ರಿಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ| ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಅರ್ಜಿದಾರರು

ಸಮಗ್ರ ನ್ಯೂಸ್ ಡೆಸ್ಕ್: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನುಮತಿ ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಿನ್ನೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿ ಸದಸ್ಯ ಪೀಠವು, ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳ ಉಡುಪು ಧರಿಸಿ ಶಾಲೆಗಳಿಗೆ ತೆರಳದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ, ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಮೂಲಕ ಈಗ ಕರ್ನಾಟಕದ ಹಿಜಾಬ್, ಕೇಸರಿ ಶಾಲು ಸಂಘರ್ಷ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದಂತೆ ಆಗಿದೆ. ಹಿಜಾಬ್ ನಿಷೇಧವನ್ನು

ಸುಪ್ರಿಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ| ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಅರ್ಜಿದಾರರು Read More »

ಮಂಗಳೂರು: ರಾತ್ರಿ ಜೊತೆಗೆ ಮಲಗಿದ್ದ ಸಹೋದರಿಯರು ನಾಪತ್ತೆ!

ಮಂಗಳೂರು: ರಾತ್ರಿ ಮಲಗಿದ್ದ ಜಾಗದಿಂದಲೇ ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ‌ ನಗರದ ಬಜ್ಪೆಯ ಕೊಂಚಾರ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಜ್ಪೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ ಬುಶ್ರಾ (21) ನಾಪತ್ತೆಯಾದ ಸಹೋದರಿಯರು. ಮುಬೀನಾ ಹಾಗೂ ಬುಶ್ರಾ ಫೆ.7ರಂದು ರಾತ್ರಿ ಸುಮಾರು 12.30ಕ್ಕೆ ಊಟ ಮಾಡಿ ಮನೆಯಲ್ಲಿ ಮಲಗಿದ್ದರು. ತಡರಾತ್ರಿ 2 ಗಂಟೆಗೆ ಅವರ ತಂದೆ ಎದ್ದು ನೋಡಿದಾಗ ಕಿರಿಯ ಪುತ್ರಿ ಬುಶ್ರಾ ಮನೆಯಲ್ಲಿ ಕಂಡಿರಲಿಲ್ಲ. ಇದರಿಂದ

ಮಂಗಳೂರು: ರಾತ್ರಿ ಜೊತೆಗೆ ಮಲಗಿದ್ದ ಸಹೋದರಿಯರು ನಾಪತ್ತೆ! Read More »

ನಾಗಕ್ಷೇತ್ರ ಕುಕ್ಕೆಯಲ್ಲಿ ನಿರ್ಮಾಣಗೊಳ್ಳಲಿದೆ ದ.ಭಾರತದ ಎರಡನೇ ವಿಷ ಚಿಕಿತ್ಸಾಲಯ| ಹಾವು ಕಡಿತಕ್ಕೆ ಆಯುರ್ವೇದ ಪದ್ದತಿಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್ ಡೆಸ್ಕ್: ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಷದ ಹಾವುಗಳ ಕಡಿತಕ್ಕೆ ಒಳಗಾದವರಿಗೆ ಆಯುರ್ವೇದ ಚಿಕಿತ್ಸೆ ನೀಡುವ ಆಸ್ಪತ್ರೆ ತೆರೆಯಲು ಸರಕಾರ ಚಿಂತನೆ ನಡೆಸಿದೆ. ಮುಜರಾಯಿ ಇಲಾಖೆ 300 ಕೋ.ರೂ. ವೆಚ್ಚದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಇಂಜಾಡಿ ಬಳಿ 50 ಎಕರೆ ಪ್ರದೇಶದಲ್ಲಿ 100 ಕೋ.ರೂ. ವೆಚ್ಚದಲ್ಲಿ ಪರಿಸರ ಸ್ನೇಹಿ ಕುಟೀರಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲಿ ಮನಃ ಶಾಂತಿ ದೊರಕಿಸುವ ಯೋಗ, ಥೆರಪಿ, ಧ್ಯಾನ, ಆಯು ರ್ವೇದ ಚಿಕಿತ್ಸೆ ಇತ್ಯಾದಿ ಸೌಲಭ್ಯ ಗಳಿರಲಿವೆ. ವಿಷ ಚಿಕಿತ್ಸೆಯ ಆಸ್ಪತ್ರೆಯೂ ಅದರಲ್ಲೊಂದು.

ನಾಗಕ್ಷೇತ್ರ ಕುಕ್ಕೆಯಲ್ಲಿ ನಿರ್ಮಾಣಗೊಳ್ಳಲಿದೆ ದ.ಭಾರತದ ಎರಡನೇ ವಿಷ ಚಿಕಿತ್ಸಾಲಯ| ಹಾವು ಕಡಿತಕ್ಕೆ ಆಯುರ್ವೇದ ಪದ್ದತಿಯಲ್ಲಿ ಚಿಕಿತ್ಸೆ Read More »

ಮಕ್ಕಳನ್ನು ಸಮವಸ್ತ್ರದಲ್ಲೇ ಶಾಲೆಗೆ ಕಳುಹಿಸಿ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್ ಡೆಸ್ಕ್ : ಕೋರ್ಟ್‌ ಆದೇಶದಂತೆ ಫೆಬ್ರವರಿ 14ರಿಂದ 10ನೇ ತರಗತಿವರೆಗೆ ಶಾಲೆ ಮತ್ತೆ ಆರಂಭ ಮಾಡುತ್ತಿದ್ದೇವೆ. ದಯವಿಟ್ಟು ಮಕ್ಕಳನ್ನ ಸಮವಸ್ತ್ರದಲ್ಲಿಯೇ ಕಳುಹಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ‘ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ಇನ್ನು ಇಂದು ಮತ್ತು ಸೋಮವಾರ ಮತ್ತೊಂದು ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕಾಲೇಜು ಪುನಾರಂಭ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು. ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ಹೈಕೋರ್ಟ್ ತ್ರಿ

ಮಕ್ಕಳನ್ನು ಸಮವಸ್ತ್ರದಲ್ಲೇ ಶಾಲೆಗೆ ಕಳುಹಿಸಿ – ಸಚಿವ ಬಿ.ಸಿ ನಾಗೇಶ್ Read More »

ಸುಳ್ಯ: ಅನ್ಯಧರ್ಮೀಯನೊಂದಿಗೆ ಹಿಂದೂ ಯುವತಿ ಪತ್ತೆ| ಜೋಡಿ ಪೊಲೀಸ್ ವಶ

ಸುಳ್ಯ.ಫೆ.9: ಅನ್ಯ ಧರ್ಮೀಯ ಗೆಳೆಯನೊಬ್ಬನೊಂದಿಗೆ ಯುವತಿಯೊಬ್ಬಳು ಮಡಿಕೇರಿ ಹೋಗುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಅವರಿಬ್ಬರನ್ನು ಬಸ್ಸಿನಿಂದ ಇಳಿಸಿ ಠಾಣೆಗೆ ಕರೆತಂದು ಧರ್ಮಸ್ಥಳ ಪೋಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ಸುಳ್ಯದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ನಡುವೆ ಪ್ರೇಮವಿತ್ತೆನ್ನಲಾಗಿದ್ದು, ಕ್ರಿಶ್ಚಿಯನ್ ಗೆಳೆಯನಾಗಿರುವ ಆತನೊಂದಿಗೆ ಮಡಿಕೇರಿಗೆ ಹೋಗುತ್ತಿದ್ದ ಬಗ್ಗೆ ಮನೆಯವರಿಗೆ ತಿಳಿದು ಮನೆಯವರು ಧರ್ಮಸ್ಥಳ ಪೋಲೀಸರಿಗೆ ಹೇಳಿದ್ದಾರೆ. ಧರ್ಮಸ್ಥಳ ಪೋಲೀಸರು ಸುಳ್ಯ ಪೊಲೀಸರನ್ನು ಸಂಪರ್ಕಿಸಿ ತಿಳಿಸಿದ

ಸುಳ್ಯ: ಅನ್ಯಧರ್ಮೀಯನೊಂದಿಗೆ ಹಿಂದೂ ಯುವತಿ ಪತ್ತೆ| ಜೋಡಿ ಪೊಲೀಸ್ ವಶ Read More »

ಮಂಗಳೂರು: ಎಟಿಎಂನಿಂದ ದರೋಡೆಗೆ ಯತ್ನ| ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ವ್ಯಕ್ತಿಯೋರ್ವ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಅದರಲ್ಲಿದ್ದ ಹಣವನ್ನು ದೋಚಲು ವಿಫಲ ಯತ್ನ ನಡೆಸಿದ ಘಟನೆ ತೊಕ್ಕೊಟ್ಟು ಬಳಿ ಇರುವ ಬರೋಡಾ ಬ್ಯಾಂಕ್ ಎಟಿಎಂ ಬಳಿ ಫೆ.9 ರ ನಸುಕಿನ ವೇಳೆ ನಡೆದಿದೆ. ಎಟಿಎಂನಿಂದ ದರೋಡೆಗೆ ವಿಫಲ ಯತ್ನ ನಡೆಸಿದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಬಾಚನಳ್ಳಿಯ ಬೀರಪ್ಪ ಎಂದು ಗುರುತಿಸಲಾಗಿದೆ. ಇಂದು ನಸುಕಿನ ಜಾವ ಸುಮಾರು 2 ಗಂಟೆ ವೇಳೆಗೆ ಎಟಿಎಂ ನುಗ್ಗಿದ ಆರೋಪಿ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾನೆ. ಆದರೆ

ಮಂಗಳೂರು: ಎಟಿಎಂನಿಂದ ದರೋಡೆಗೆ ಯತ್ನ| ಆರೋಪಿ ಪೊಲೀಸ್ ವಶಕ್ಕೆ Read More »