ಕರಾವಳಿ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿ ನಿರ್ಲಕ್ಷಿಸಿ ವಿಡಿಯೋಗೇಮ್ ಆಡುತ್ತಿದ್ದ ವೈದ್ಯ ವಿದ್ಯಾರ್ಥಿ ಅಮಾನತು

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡಿದ ಕ್ಲಿನಿಕಲ್‌ಗೆ ನಿಯೋಜನೆಗೊಂಡಿದ್ದ ಖಾಸಗಿ ಕಾಲೇಜಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯನ್ನು ಶನಿವಾರ ಅಮಾನತುಗೊಳಿಸಲಾಗಿದೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ವಿಡಿಯೋ ಗೇಮ್ ಆಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸರ್ಜನ್ ಡಾ.ಸದಾಶಿವ, ವೈದ್ಯ ವಿದ್ಯಾರ್ಥಿಯು ಜನವರಿ 24ರಂದು ವೆನ್ಲಾಕ್ ಆಸ್ಪತ್ರೆಯ ಕ್ಯಾಶುವಾಲಿಟಿ ಬ್ಲಾಕ್‌ನಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಡಿಯೋ ಗೇಮ್ ಆಡುತ್ತಿರುವುದು ಕ್ಯಾಮರಾದಲ್ಲಿ […]

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿ ನಿರ್ಲಕ್ಷಿಸಿ ವಿಡಿಯೋಗೇಮ್ ಆಡುತ್ತಿದ್ದ ವೈದ್ಯ ವಿದ್ಯಾರ್ಥಿ ಅಮಾನತು Read More »

ಉಡುಪಿ: ಯಕ್ಷಗಾನ ವೇಷಧಾರಿ ಮೈ ಮೇಲೆ ದೈವ ಆವೇಷ

ಉಡುಪಿ: ಯಕ್ಷಗಾನದ ವೇಳೆ ವೇಷಧಾರಿಗೆ, ಮೈ ಮೇಲೆ ದೈವ ಆವೇಷವಾಗಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ. ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಮಡಮಕ್ಕಿ ಮೇಳದವರಿಂದ ಮಡಮಕ್ಕಿ ಕ್ಷೇತ್ರ ಮಹಾತ್ಮೆ ನಡೆಯುತ್ತಿತ್ತು. ಈ ವೇಳೆ ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬುವವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವಆಗಿದೆ. ಹತ್ತು ನಿಮಿಷ ವರೆಗೆ ಪ್ರೇಕ್ಷಕರು ಪಾತ್ರದಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ.‌ ಕೊನೆಗೆ ಚೌಕಿಯಿಂದ ದೇವರ ತೀರ್ಥ ಹಾಕಿದ ಬಳಿಕ ಕಲಾವಿದ

ಉಡುಪಿ: ಯಕ್ಷಗಾನ ವೇಷಧಾರಿ ಮೈ ಮೇಲೆ ದೈವ ಆವೇಷ Read More »

ಸುಬ್ರಹ್ಮಣ್ಯ: ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಮಹಿಳೆಯಿಂದ ಹಣ ಕಳ್ಳತನ

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಗುರುವಾರದಂದು ನಡೆದಿದೆ. ದೇವಸ್ಥಾನದ ಹುಂಡಿ ಎಣಿಕೆ ಮಾಡುತ್ತಿದ್ದ ವೇಳೆ ಬಾಲಕಿ ಎಂಬ ಮಹಿಳೆಯೋರ್ವರು ಹಣವನ್ನು ಕದ್ದು ಬಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸೆಕ್ಯುರಿಟಿ ಗಾರ್ಡ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಕುರಿತು ಕುಕ್ಕೇ ಶ್ರೀ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು, ಮಂಗಳೂರಿನ ರಿಮಾಂಡ್ ಹೋಂನಲ್ಲಿ ಇರಿಸಿದ್ದು, ಇಂದು

ಸುಬ್ರಹ್ಮಣ್ಯ: ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಮಹಿಳೆಯಿಂದ ಹಣ ಕಳ್ಳತನ Read More »

ಮಂಗಳೂರು: ವೆನ್ಲಾಕ್ ICU ನ ವೈದ್ಯರು ಗೇಮ್ ನಲ್ಲಿ ಬ್ಯುಸಿ – ರೋಗಿಗಳು ಸಾವಿನ ಬಾಗಿಲ ಬಳಿ ರೆಡಿ !!

ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಗೇಮ್ಸ್ ಆಡುತ್ತಿದ್ದು, ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುವ ಕುರಿತು ಆರೋಪ ಕೇಳಿಬಂದಿದೆ. ಇದಕ್ಕೆ ಪೂರಕ ಎಂಬಂತ ವಿಡಿಯೋ ಕೂಡ ವೈರಲ್ ಆಗಿದೆ. ವೆನ್ಲಾಕ್ ನ ತೀವ್ರ ನಿಘಾ ಘಟಕ(ICU)ನಲ್ಲಿ ವೈದ್ಯರು ಕಂಪ್ಯೂಟರ್ ನಲ್ಲಿ ಗೇಮ್ ಗಳು ಆಡುತ್ತಿರುವುದು ಕಂಡು ಬಂದಿದೆ. ವೆನ್ಲಾಕ್ ಆಸ್ಪತ್ರೆಗೆ ವಗ್ಗ ಮೂಲದ ವಿಜಯ್ (40) ಗಂಭೀರ ಸ್ಥಿತಿಯಲ್ಲಿ ತೆರಳಿದ್ದರು. ಈ ವೇಳೆ ವೈದ್ಯರು ಚಿಕಿತ್ಸೆ ನೀಡುವ ಬದಲು ಕಂಪ್ಯೂಟರ್ ನಲ್ಲಿ ಗೇಮ್ ಆಡುತ್ತಿದ್ದರು. ರೋಗಿ ಬಂದಿರುವ

ಮಂಗಳೂರು: ವೆನ್ಲಾಕ್ ICU ನ ವೈದ್ಯರು ಗೇಮ್ ನಲ್ಲಿ ಬ್ಯುಸಿ – ರೋಗಿಗಳು ಸಾವಿನ ಬಾಗಿಲ ಬಳಿ ರೆಡಿ !! Read More »

ಪುತ್ತೂರು: ಜೀಪ್-ರಿಕ್ಷಾ ಅಪಘಾತ – ಮೂವರು ಕೂಲಿ ಕಾರ್ಮಿಕರು ಗಂಭೀರ

ಪುತ್ತೂರು: ಜೀಪ್ ಮತ್ತು ರಿಕ್ಷಾ ಅಪಘಾತದಲ್ಲಿ ಮೂವರ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್, ಗುರು, ಅನೀಶ್ ಎಂಬವರು ತ್ರೀವವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದ್ಯೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ರಿಕ್ಷಾ ಚಾಲಕ ಗಿರಿಧರ ಎಟ್ಯಡ್ಕ,

ಪುತ್ತೂರು: ಜೀಪ್-ರಿಕ್ಷಾ ಅಪಘಾತ – ಮೂವರು ಕೂಲಿ ಕಾರ್ಮಿಕರು ಗಂಭೀರ Read More »

ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕತ್ತರಿಸಿದ ದುಷ್ಕರ್ಮಿಗಳು

ವಿಟ್ಲ: ಮೇಯಲು ಬಿಟ್ಟಿದ್ದ ಹಸುವಿನ ಕಾಲನ್ನು ಕತ್ತರಿಸಿ ವಿಕೃತಿ ಮೆರೆದ ಘಟನೆ ವಿಟ್ಲ ತಾಲೂಕಿನ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಅಡ್ಯನಡ್ಕ ಕೆದುಮೂಲೆ ನಿವಾಸಿ ಕೃಷಿಕರೊಬ್ಬರಿಗೆ ಸೇರಿದ ದನವನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ಎಂದಿನಂತೆ ಮೇಯಲು ಬಿಟ್ಟಿದ್ದರು. ಆದ್ರೆ ಈ ವೇಳೆ ದುಷ್ಕರ್ಮಿಗಳು ದನದ ಕಾಲನ್ನು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸಿ ಕೃತ್ಯ ಮೆರೆದಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸದ್ಯ ದನಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೂಕ ಪ್ರಾಣಿಯನ್ನು ಹಿಂಸಿಸುವ ರಾಕ್ಷಸರಿಗೆ

ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕತ್ತರಿಸಿದ ದುಷ್ಕರ್ಮಿಗಳು Read More »

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು

ಸಮಗ್ರ ವರದಿ: ಸೋಮೇಶ್ವರ ಬೀಚ್ ನ ರುದ್ರಪಾದೆ ಎಂಬಲ್ಲಿ ಜೋಡಿಯೊಂದು ಮಾತನಾಡುತ್ತಿದ್ದಂತೆ ಪ್ರೇಯಸಿ ಸಮುದ್ರಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವನ್ನಪ್ಪಿದ ಘಟನೆ ನಡೆದಿದೆ. ಉಳ್ಳಾಲ ರಾಣಿಪುರ ಉಳಿಯಾ ನಿವಾಸಿ ಲಾಯ್ಡ್ ಡಿಸೋಜಾ(28) ತನ್ನ ಪ್ರೇಯಸಿಯೊಂದಿಗೆ ಮಾತನಾಡುತ್ತಿದ್ದಂತೆ ಸಮುದ್ರಕ್ಕೆ ಹಾರಿದ್ದ ಪ್ರೇಯಸಿ ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೋ (22) ರಕ್ಷಿಸಲು ಸಮುದ್ರಕ್ಕೆ ಹಾರಿದ್ದ ಸಂದರ್ಭದಲ್ಲಿ ತಲೆಗೆ ಬಂಡೆ ಕಲ್ಲು ತಗುಲಿ ಸಾವನ್ನಾಪ್ಪಿದ್ದಾನೆಂದು ತಿಳಿದು‌ ಬಂದಿದೆ. ಯುವತಿಯನ್ನು ರಕ್ಷಣೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಂತಾಜನಕ ಸ್ಥಿತಿ‌ಯಲ್ಲಿದ್ದಳೆಂದು

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು Read More »

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು

ಸಮಗ್ರ ಕ್ರೈಂ ಬ್ಯೂರೋ: ಲಕ್ಷಾಂತರ ಮೌಲ್ಯದ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ ಹಂತದ ನಿವಾಸಿಗಳಾದ ಮೊಹಮ್ಮದ್‌ ರಿಯಾಜ್‌ ಅಹಮ್ಮದ್‌(58) ಮತ್ತು ಮೊಹಮ್ಮದ್‌ ಗೌಸ್‌ (51) ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 3.6 ಕೆಜಿ ತೂಕದ ಅಂಬರ್‌ಗ್ರೀಸ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಜ.26ರಂದು ಬನಶಂಕರಿ 3ನೇ ಹಂತದ ಬನಗಿರಿ ನಗರದ ವರಸಿದ್ಧಿ ವಿನಾಯಕ ದೇವಾಲಯ ಸಮೀಪದ ವಾಟರ್‌ ಟ್ಯಾಂಕ್‌

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ| ಆರು ಮಂದಿ ಮೀನುಗಾರರ ರಕ್ಷಣೆ

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಶ್ರೀ ಮಹಾದೇವಿ 370 ಹೆಸರಿನ ದೋಣಿ ಮಗುಚಿ ಬಿದ್ದಿದ್ದು, ದೋಣಿಯಲ್ಲಿದ್ದ ಎಲ್ಲಾ ಆರು ಮೀನುಗಾರರನ್ನು ರಕ್ಷಿಸಲಾಗಿದೆ. ಜ. 24 ರಂದು ಬೆಳಿಗ್ಗೆ 9 ಗಂಟೆಗೆ ದೋಣಿ ಮಲ್ಪೆ ಬಂದರಿನಿಂದ ಹೊರಟಿದ್ದು, ದಡದಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಾಗ, ದೋಣಿಯ ಕೆಳಭಾಗಕ್ಕೆ ಬಲವಾಗಿ ಏನೋ ಬಡಿದ ಪರಿಣಾಮವಾಗಿ ಮಗುಚಿ ಬಿದ್ದಿದೆ. ಸಮೀಪದಲ್ಲೇ ಇದ್ದ ರಾಮದೂತ್ ಬೋಟ್ ನ ಮೀನುಗಾರರು ಬೋಟ್ ನ ರಕ್ಷಣೆಗೆ ಧಾವಿಸಿದ್ದು, ದೋಣಿಯನ್ನು ದಡಕ್ಕೆ ಎಳೆಯಲು ಹರಸಾಹಸ ಪಟ್ಟರು. ಆದರೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ| ಆರು ಮಂದಿ ಮೀನುಗಾರರ ರಕ್ಷಣೆ Read More »

ಹಿಜಬ್ ವಿವಾದ: ಆನ್ ಲೈನ್ ತರಗತಿ ಬೇಡ ಎಂದ ವಿಧ್ಯಾರ್ಥಿನಿಯರು..!! ಮಾನವ ಹಕ್ಕು ಆಯೋಗದಿಂದ ನೋಟೀಸ್ ಜಾರಿ

ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ನಾವು ಆನ್‍ಲೈನ್ ಕ್ಲಾಸ್ ಅಟೆಂಡ್ ಆಗುವುದಿಲ್ಲ ಎಂದು ಹಿಜಬ್ ಬಗ್ಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿರುವ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್

ಹಿಜಬ್ ವಿವಾದ: ಆನ್ ಲೈನ್ ತರಗತಿ ಬೇಡ ಎಂದ ವಿಧ್ಯಾರ್ಥಿನಿಯರು..!! ಮಾನವ ಹಕ್ಕು ಆಯೋಗದಿಂದ ನೋಟೀಸ್ ಜಾರಿ Read More »