ಕರಾವಳಿ

ಕಡಬ: ಅಪ್ರಾಪ್ತ ಸೊಸೆಯನ್ನೇ ಮೋಹಿಸಿದ ಮಾವ; ಆರೋಪಿಯ ಬಂಧನ

ಸಮಗ್ರ ಕ್ರೈಂ ಡೆಸ್ಕ್: ಸ್ವಂತ ತಂಗಿಯ ಮಗಳಿಗೆ ನಿರಂತರ ಕಿರುಕುಳ ಹಾಗೂ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಾವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣೆಯಲ್ಲಿ ಪೊಕ್ಸೊ ಪ್ರಕರಣ ಸೇರಿದಂತೆ ಇತರ ಪ್ರಕರಣಗಳು ದಾಖಲಾಗಿದೆ. ಜಾನ್ ಬಂಧಿತ ಆರೋಪಿ. ಅಜ್ಜಿಯ ಜೊತೆಯಲ್ಲಿ ವಾಸವಾಗಿರುವ ತಾಯಿ ಕಳೆದುಕೊಂಡ ಅಪ್ರಾಪ್ತ ಬಾಲಕಿ ತನ್ನ ತೋಟದಲ್ಲಿ ನೀರು ಹಾಯಿಸುತ್ತಿರುವ ಸ್ಪಿಂಕ್ಲರ್ ಸೆಟ್ ಮಾಡುತ್ತಿದ್ದ ಸಂದರ್ಭದಲ್ಲಿ ಆಕೆಯ ಸ್ವಂತ ಮಾವ ಜಾನ್ ಎಂಬಾತನು ಬಂದು ಬಾಲಕಿಯ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿರುವ ಬಗ್ಗೆ

ಕಡಬ: ಅಪ್ರಾಪ್ತ ಸೊಸೆಯನ್ನೇ ಮೋಹಿಸಿದ ಮಾವ; ಆರೋಪಿಯ ಬಂಧನ Read More »

ಸುಳ್ಯ: ಅಪಘಾತದಲ್ಲಿ ಪತ್ತೆಯಾದ ಭಿನ್ನ ಕೋಮಿನ ಜೋಡಿ ಪ್ರಕರಣಕ್ಕೆ ತಿರುವು| ಹಿಂದೂ ಸಂಘಟನಾ ಕಾರ್ಯಕರ್ತರ ಮೇಲೆ ದೂರು ನೀಡಿದ ಜೋಡಿ|

ಸಮಗ್ರ ಕ್ರೈಂ ಡೆಸ್ಕ್: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆನ್ನಲ್ಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ. ಮಂಗಳವಾರ ತಾಲೂಕಿನ ಆಲೆಟ್ಟಿ ಕೋಲ್ಚಾರು ಅಂತರರಾಜ್ಯ ರಸ್ತೆಯಲ್ಲಿ ಕೇರಳದ ಬಂದಡ್ಕ ಕಡೆಯಿಂದ ಬಂದ ಬ್ಯಾಲೆನೊ ಕಾರು ಅತೀ ವೇಗದಿಂದ ಬಂದು ನಾಗಪಟ್ಟಣ ವಿಶ್ರಾಂತಿ ಗೃಹದ ಬಳಿಯ ತಿರುವಿನಲ್ಲಿ ಪಲ್ಟಿಯಾಗಿತ್ತು. ಮಡಿಕೇರಿ

ಸುಳ್ಯ: ಅಪಘಾತದಲ್ಲಿ ಪತ್ತೆಯಾದ ಭಿನ್ನ ಕೋಮಿನ ಜೋಡಿ ಪ್ರಕರಣಕ್ಕೆ ತಿರುವು| ಹಿಂದೂ ಸಂಘಟನಾ ಕಾರ್ಯಕರ್ತರ ಮೇಲೆ ದೂರು ನೀಡಿದ ಜೋಡಿ| Read More »

ಬಂಟ್ವಾಳ: ವಾಮದಪದವು ಸರ್ಕಾರಿ ಕಾಲೇಜಿನಲ್ಲೂ‌ ಕೇಸರಿ ಶಾಲು ಧರಿಸಿ ಆಗಮಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಪ್ರಕರಣ ತಲೆ ಎತ್ತಿದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಗೂ ಹಿಜಾಬ್ ಪ್ರಕರಣ ಹಬ್ಬಿಕೊಂಡಿದೆ. ಬಂಟ್ವಾಳ ತಾಲೂಕಿನ ಕಾಲೇಜಿನಲ್ಲೂ ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಆಗಮಿಸಲು ಶುರು ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಧರಣಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ. ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಬಂಟ್ವಾಳ: ವಾಮದಪದವು ಸರ್ಕಾರಿ ಕಾಲೇಜಿನಲ್ಲೂ‌ ಕೇಸರಿ ಶಾಲು ಧರಿಸಿ ಆಗಮಿಸಿದ ವಿದ್ಯಾರ್ಥಿಗಳು Read More »

ಕುಂದಾಪುರ: ಹಿಜಾಬ್‌ ಹೋರಾಟಕ್ಕಾಗಿ ಬರ್ತಿದ್ದಾರೆ ಹೈದ್ರಾಬಾದ್ ಮುಸ್ಲಿಂಮರು!!

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ವಿವಾದ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ಸಣ್ಣ ಮಟ್ಟದಲ್ಲಿಯೇ ಇದ್ದ ಹಿಜಾಬ್ ವಿವಾದ ಈಗ ದೊಡ್ಡಮಟ್ಟದಲ್ಲಿಯೇ ಬದಲಾಗುತ್ತಿದೆ. ದೂರದ ಹೈದ್ರಾಬಾದ್ ನಿಂದಲೇ ಕುಂದಾಪುರಕ್ಕೆ ಮುಸ್ಲಿಂರು ಬರುತಿದ್ದಾರೆ. ಕುಂದಾಪುರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿಚಾರವಾಗಿಯೇ ಹೋರಾಟ ನಡೆಯುತ್ತಿದೆ. ಈ ಒಂದು ಹೋರಾಟಕ್ಕೆ ಹೈದ್ರಾಬಾದ್ ಮುಸ್ಲಿಂರೂ ಬಂದು ಬೆಂಬಲ ಸೂಚಿಸಿದ್ದಾರೆ. ಸಲ್ಮಾನ್ ಹೆಸರಿನ ವ್ಯಕ್ತಿಯ ನೇತೃತ್ವದಲ್ಲಿ ಒಂದಷ್ಟು ಮುಸ್ಲಿಂರು ಇಲ್ಲಿಗೆ ಬಂದಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಮಾಡಿಕೊಡದೇ ಇದ್ದರೇ ಸುಪ್ರಿಂ ಕೋರ್ಟ್ ಗೂ ಹೋಗುತ್ತೇವೆ

ಕುಂದಾಪುರ: ಹಿಜಾಬ್‌ ಹೋರಾಟಕ್ಕಾಗಿ ಬರ್ತಿದ್ದಾರೆ ಹೈದ್ರಾಬಾದ್ ಮುಸ್ಲಿಂಮರು!! Read More »

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ

ಸಮಗ್ರ ನ್ಯೂಸ್ ಡೆಸ್ಕ್: ಮುಸ್ಲಿಂ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಇಬ್ರಾಹೀಂ ಹರ್ಷದ್ (31) ಹಲ್ಲೆಗೊಳಗಾದ ಯುವಕ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ‌ ಆರೋಪಿಸಿದ್ದಾರೆ. ದುಷ್ಕರ್ಮಿಗಳಲ್ಲಿ‌ ಓರ್ವ ಸಂಘಪರಿವಾರ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸಂತ್ರಸ್ತ ಯುವ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟು ಆಟೋ ರಿಕ್ಷಾ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಈ

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ Read More »

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹೊಟೇಲಿಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದೆ. ಪರಿಣಾಮ ಹೊಟೇಲ್ ಮಾಲಕರಾದ ರಿಯಾಝ್ ಅವರು ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು Read More »

ಮುಂಜಾನೆ ಚಳಿ,ಮಂಜು; ಮಧ್ಯಾಹ್ನ ಸೆಕೆ; ಸಂಜೆ‌ ತುಂತುರು ಮಳೆ| ಕರಾವಳಿಯಲ್ಲಿ ಬದಲಾದ ವಾತಾವರಣ

ಸಮಗ್ರ ನ್ಯೂಸ್ ಡೆಸ್ಕ್: ಕರಾವಳಿಯಲ್ಲಿ ಕೆಲವು ದಿನಗಳಿಂದ ಬೆಳಗಿನ ಸಮಯ ಉತ್ತಮ ಚಳಿ ಕಾಣಿಸಿಕೊಳ್ಳುತ್ತಿದೆ. ಬೆಳಗ್ಗೆ ಮಂಜು ಮುಸುಕಿದ ವಾತಾವರಣವೂ ಕಂಡುಬರುತ್ತಿದೆ. ರವಿವಾರ ಸಂಜೆಯ ವೇಳೆಗೆ ಕೊಡಗು, ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಮೋಡ ಕವಿದ ವಾತಾವರಣವೂ ಕಂಡು ಬಂದಿದ್ದು, ಸುಳ್ಯ ತಾಲೂಕಿನ ಬಾಳಿಲ ಮತ್ತಿತರ ಕೆಲವೆಡೆ ತುಂತುರು ಮಳೆಯಾಗಿದೆ. ಉಡುಪಿ ಭಾಗದಲ್ಲಿ ರವಿವಾರ ಬೆಳಗ್ಗೆ ಮೋಡ ಕಂಡುಬಂದಿತ್ತು. ಮೋಡದ ವಾತಾವರಣ ಸೋಮವಾರ ಕೂಡ ಇರುವ ಸಾಧ್ಯತೆಗಳಿದ್ದು, ಒಂದೆರಡು ಕಡೆ ಚದುರಿದಂತೆ ಮಳೆಯಾಗುವ ಸಂಭಾವ್ಯತೆ ಇದೆ. ರವಿವಾರ ಮಂಗಳೂರು

ಮುಂಜಾನೆ ಚಳಿ,ಮಂಜು; ಮಧ್ಯಾಹ್ನ ಸೆಕೆ; ಸಂಜೆ‌ ತುಂತುರು ಮಳೆ| ಕರಾವಳಿಯಲ್ಲಿ ಬದಲಾದ ವಾತಾವರಣ Read More »

ಫೆ.09 ರಿಂದ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರ

ಸಮಗ್ರ ನ್ಯೂಸ್ ಡೆಸ್ಕ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಫೆ. 09 ರಿಂದ 26 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರವನ್ನು ಆಯೋಜಿಸಲಾಗಿದೆ. ಲೇಡಿಗೋಷನ್ ಆಸ್ಪತ್ರೆಯ ವೈದ್ಯ ಡಾ. ದುರ್ಗಾಪ್ರಸಾದ್ ಹಾಗೂ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಡಾ. ನವೀನ್ ಅವರು ಫೆ.09ರ ಬುಧವಾರ ಮಂಗಳೂರು ಲೇಡಿಗೋಶನ್ ಆಸ್ಪತ್ರೆ, ಫೆ.19ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಫೆ.22ರಂದು ಬಂಟ್ವಾಳ ತಾಲೂಕು ಆಸ್ಪತ್ರೆ, ಫೆ.23ರಂದು ಮಂಗಳೂರು ತಾಲೂಕಿನ ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರ,

ಫೆ.09 ರಿಂದ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರ Read More »

ಎಬಿವಿಪಿ ಘಟಕ ಬಂಟ್ವಾಳ ವತಿಯಿಂದ ‌ತಾಲೂಕು ಅಭ್ಯಾಸ ವರ್ಗ, ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಸನ್ಮಾನ

ಸಮಗ್ರ ನ್ಯೂಸ್ ಡೆಸ್ಕ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಪೆಬ್ರವರಿ 05 ರಂದು ಬಿ.ಸಿ ರೋಡಿನ ಗೀತಾಂಜಲಿ ಸಬಾ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಇಂಡಿಯಾನ ಆಸ್ಪತ್ರೆಯ ಹಿರಿಯ ವೈದ್ಯ ಹಾಗೂ ನಿವೃತ್ತ ಯೋಧರಾದ ಡಾ. ವೆಂಕಟೇಶ್ ಕುಂಪಲ ಇವರು ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಶ್ರೀ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್

ಎಬಿವಿಪಿ ಘಟಕ ಬಂಟ್ವಾಳ ವತಿಯಿಂದ ‌ತಾಲೂಕು ಅಭ್ಯಾಸ ವರ್ಗ, ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಸನ್ಮಾನ Read More »

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಇಂದು (ಫೆ.5) ಬೆಳಿಗ್ಗೆ ನಿಧನರಾಗಿದ್ದಾರೆ. ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ರಂಜನ್ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಗೀತಾ ಶೆಣೈ ಮತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ.

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ನಿಧನ Read More »