ಮಂಗಳೂರು: ಹಣಕ್ಕಾಗಿ ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ ದಂಪತಿ| ಸಿಸಿಬಿ ಪೊಲೀಸರಿಂದ ಆರೋಪಿಗಳ ಬಂಧನ
ಮಂಗಳೂರು : ನಗರದ ಪದವಿನಂಗಡಿನ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಪ್ರಮುಖ ಅರೋಪಿಗಳಾದ ಆರೋಪಿಗಳಾದ ಮೇರಿಹಿಲ್ ನಲ್ಲಿರುವ ಕೊಡಗು ಜಿಲ್ಲೆಯ ಶನಿವಾರ ಸಂಜೆ ಮೂಲದ ಭವ್ಯ ( 30 ) ಆಕೆಯ ಪತಿ […]








