ಕರಾವಳಿ

ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ತಾಲೂಕಿನ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಆರಂಭಗೊಂಡಿದೆ. ಫೆ.1 ರಂದು ರಾತ್ರಿ ಧ್ವಜಾರೋಹಣ ನಡೆಯಿತು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ದಿನೇಶ್ ಗರಡಿ,ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ

ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ Read More »

ಕುಕ್ಕೆ: ಸೇವಾ ನಿರ್ಬಂಧಗಳಿಗೆ ತೆರವು| ಮಾರ್ಗಸೂಚಿ ಪಾಲನೆಯೊಂದಿಗೆ ಅನುಮತಿ

ಸಮಗ್ರ ನ್ಯೂಸ್ ಡೆಸ್ಕ್: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನವರಿ 6 ರಿಂದ ಕೋವಿಡ್​ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮತ್ತು ಸೇವೆಗಳಿಗೆ

ಕುಕ್ಕೆ: ಸೇವಾ ನಿರ್ಬಂಧಗಳಿಗೆ ತೆರವು| ಮಾರ್ಗಸೂಚಿ ಪಾಲನೆಯೊಂದಿಗೆ ಅನುಮತಿ Read More »

ಮಂಗಳೂರು: ಕಾಲೇಜು ಆವರಣದಲ್ಲಿ ಝಳಪಿಸಿದ ತಲವಾರ್| ಗುಂಪುಗಳ ನಡುವೆ ದಾಂಧಲೆ

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರಿನ ಬಳ್ಳಾಲ್ ಬಾಗ್ ಸಮೀಪದ ಕಾಲೇಜ್ ಆವರಣದಲ್ಲಿ ಹುಡುಗರ ಗುಂಪೊಂದು ತಲವಾರ್ ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದೆ. ವಿಧ್ಯಾರ್ಥಿಗಳ ವಾಹನಗಳ ನಡುವೆ ಢಿಕ್ಕಿಯಾದ ವಿಚಾರದ ಬಗ್ಗೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ನಂತರ ಸ್ವಲ್ಪಸಮಯದ ನಂತರ ಯುವಕರ ತಂಡವೊಂದು ತಲವಾರು ಸಮೇತ ಕಾಲೇಜು ಬಳಿ ಆಗಮಿಸಿ ಕೆಲವು ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದೆ ಎಂದು ಹೇಳಲಾಗುತ್ತಿದೆ. ತಲವಾರ್ ಹಿಡಿದು ಕಾಲೇಜಿಗೆ ಬಂದ ಕಿಡಿಗೇಡಿಗಳ ವಿಡಿಯೋವನ್ನು ವಿದ್ಯಾರ್ಥಿಗಳು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರು: ಕಾಲೇಜು ಆವರಣದಲ್ಲಿ ಝಳಪಿಸಿದ ತಲವಾರ್| ಗುಂಪುಗಳ ನಡುವೆ ದಾಂಧಲೆ Read More »

“ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಿ”

ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ: ಮುತಾಲಿಕ್‌ ಹುಬ್ಬಳ್ಳಿ: ಉಡುಪಿ ಕಾಲೇಜಿನಲ್ಲಿ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ‌ ಕಾಲೇಜ್​ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಕಿಡಿಕಾರಿದರು. ಇದು ಶಾಲೆಯೋ ಅಥವಾ ಧಾರ್ಮಿಕ

“ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಿ” Read More »

ಮಂಗಳೂರಿಗೆ ಹೋಗುವ ಪ್ರಯಾಣಿಕರ ಗಮನಕ್ಕೆ |ರಾಷ್ಟ್ರೀಯ ಹೆದ್ದಾರಿ ದುರಸ್ತಿ ಹಿನ್ನಲೆ ಪರ್ಯಾಯ ಮಾರ್ಗ ಬಳಸುವಂತೆ ಜಿಲ್ಲಾಧಿಕಾರಿ ಸೂಚನೆ| ರಸ್ತೆಗಳ ವಿವರಗಳಿಗೆ ನೋಡಿಕೊಳ್ಳಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-169 ಮಂಗಳೂರು-ಶೋಲಾಪುರ ರಸ್ತೆಯ ಮೂಡಬಿದ್ರೆ ಪುರಸಭೆ ವ್ಯಾಪ್ತಿಯ ಕಿ.ಮೀ.712.500 ಪ್ರವಾಹ ಹಾನಿ ದುರಸ್ತಿ ಯೋಜನೆಯಡಿ ಮೋರಿ ಪುನರ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವ ಪ್ರಯುಕ್ತ ಇಂದಿನಿಂದ ಮಾರ್ಚ್ 3 ರವರೆಗೆ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ನಿರ್ಬಂಧಿ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪರ್ಯಾಯ ರಸ್ತೆಗಳ ವಿವರ: ವೇಣೂರು ಹಾಗೂ ಬಂಟ್ವಾಳದಿಂದ ಕಾರ್ಕಳಕ್ಕೆ ಹೋಗುವ ವಾಹನಗಳು: ಹನುಮಾನ್ ದೇವಸ್ಥಾನ, ಸ್ವರಾಜ್ ಮೈದಾನ, ರಿಂಗ್ ರೋಡ್, ಅಲಂಗಾರು

ಮಂಗಳೂರಿಗೆ ಹೋಗುವ ಪ್ರಯಾಣಿಕರ ಗಮನಕ್ಕೆ |ರಾಷ್ಟ್ರೀಯ ಹೆದ್ದಾರಿ ದುರಸ್ತಿ ಹಿನ್ನಲೆ ಪರ್ಯಾಯ ಮಾರ್ಗ ಬಳಸುವಂತೆ ಜಿಲ್ಲಾಧಿಕಾರಿ ಸೂಚನೆ| ರಸ್ತೆಗಳ ವಿವರಗಳಿಗೆ ನೋಡಿಕೊಳ್ಳಿ Read More »

ಮಂಗಳೂರು: ಐಸಿಸ್‌ ನಂಟು ಹಿನ್ನೆಲೆ| ಉಳ್ಳಾಲದ ದೀಪ್ತಿ ಮಾರ್ಲ ಸೇರಿ ಎಂಟು ಮಂದಿ ಮೇಲೆ ಎನ್ಐಎ ಚಾರ್ಜ್ ಶೀಟ್

ಸಮಗ್ರ ನ್ಯೂಸ್ ಡೆಸ್ಕ್ : ಲವ್ ಜಿಹಾದ್ ಗೆ ಒಳಗಾಗಿ ಉಗ್ರ ಮಹಿಳೆಯಾಗಿ ಬದಲಾಗಿದ್ದ ಉಳ್ಳಾಲದ ಮಾಜಿ ಶಾಸಕ ಇದಿನಬ್ಬ ಮೊಮ್ಮಗನ ಪತ್ನಿ ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಐಸಿಸ್ ಜೊತೆ ಲಿಂಕ್ ಇರುವ ಕಾರಣಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ಆರೋಪಿಗಳಾದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ, ಮೊಹಮ್ಮದ್‌ ವಕಾರ್‌ ಲಾನ್‌ ಯಾನೆ ವಿಲ್ಸನ್‌ ಕಾಶ್ಮೀರಿ, ಮಿಜಾ ಸಿದ್ದೀಕ್‌, ಶಿಫಾ ಹಾರೀಸ್‌ ಯಾನೆ ಆಯಿಷಾ, ಒಬೈದ್‌ ಹಮೀದ್‌ ಮಟ್ಟಾ, ಮಾದೇಶ್‌ ಶಂಕರ್‌

ಮಂಗಳೂರು: ಐಸಿಸ್‌ ನಂಟು ಹಿನ್ನೆಲೆ| ಉಳ್ಳಾಲದ ದೀಪ್ತಿ ಮಾರ್ಲ ಸೇರಿ ಎಂಟು ಮಂದಿ ಮೇಲೆ ಎನ್ಐಎ ಚಾರ್ಜ್ ಶೀಟ್ Read More »

ಉಡುಪಿ : ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ|ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್ ಡೆಸ್ಕ್ : ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ​ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್​ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿನಿಯೊಬ್ವಳು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ, ಆದ್ದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಹಿಜಾಬ್ ಧರಿಸುವಿಕೆ ವಿಚಾರ

ಉಡುಪಿ : ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ|ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ Read More »

ಬಂಟ್ವಾಳ: ಯುವತಿಯ ಫೋಟೋ ಬಳಸಿ ಜಾಲತಾಣದಲ್ಲಿ ಮಾನಭಂಗ| ಹಣದ ಆಸೆಯ ದಂಪತಿ ಅರೆಸ್ಟ್

ಸಮಗ್ರ ಕ್ರೈಂ ಡೆಸ್ಕ್: ಹಣ ಗಳಿಸುವ ಉದ್ದೇಶದಿಂದ ಯೂಟ್ಯೂಬ್ ಚಾನೆಲ್ ನಲ್ಲಿ ಯುವತಿಯ ಪೋಟೋ ದುರುಪಯೋಗ ಮಾಡಿದ್ದ ಆರೋಪದಲ್ಲಿ ದಂಪತಿಯನ್ನು ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತ್ರತ್ವದ ತಂಡ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಪ್ರತಿಷ್ಠಿತ ಕುಟುಂಬದ ಯುವತಿಯೋರ್ವಳ ಪೋಟೋ ಒಂದನ್ನು ಕನ್ನಡ ಲೈಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ ಬಳಕೆ ಮಾಡಿಕೊಂಡಿದ್ದರು ಎಂಬ ದೂರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಎಸ್.ಐ.ಅವಿನಾಶ್ ನೇತ್ರತ್ವದ

ಬಂಟ್ವಾಳ: ಯುವತಿಯ ಫೋಟೋ ಬಳಸಿ ಜಾಲತಾಣದಲ್ಲಿ ಮಾನಭಂಗ| ಹಣದ ಆಸೆಯ ದಂಪತಿ ಅರೆಸ್ಟ್ Read More »

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ

ಸಮಗ್ರ ನ್ಯೂಸ್ ಡೆಸ್ಕ್: ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿ ಸಂಧ್ಯಾ ಸಚಿನ್ ರನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಅವರನ್ನು ಪ್ರಸ್ತುತ ಇರುವ ಸ್ಥಳದಲ್ಲೇ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಿರಿಯ ಅರಣ್ಯ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಸರ್ಕಾರದಿಂದ ಅಧಿಕೃತವಾದ ಯಾವುದೇ ಆದೇಶ ಬಂದಿಲ್ಲ ಎಂದು ತಿಳಿದು ಬಂದಿದೆ. ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ Read More »

ಉಡುಪಿ: ‘ಹಿಜಾಬ್ ತೆಗೆದಿಟ್ಟು ಬರುವುದಾದರೆ ಬನ್ನಿ, ನಾಳೆಯೇ ಕೊನೆದಿನ’ – ಸಭೆ ಬಳಿಕ ಶಾಸಕ ರಘುಪತಿ ಭಟ್ ಹೇಳಿಕೆ

ಸಮಗ್ರ ನ್ಯೂಸ್ ಡೆಸ್ಕ್: ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದಾರೆ. ಒಂದೂವರೆ ತಿಂಗಳುಗಳ ಕಾಲ ಈ ವಿವಾದ ನಡೆಯಿತು. ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು

ಉಡುಪಿ: ‘ಹಿಜಾಬ್ ತೆಗೆದಿಟ್ಟು ಬರುವುದಾದರೆ ಬನ್ನಿ, ನಾಳೆಯೇ ಕೊನೆದಿನ’ – ಸಭೆ ಬಳಿಕ ಶಾಸಕ ರಘುಪತಿ ಭಟ್ ಹೇಳಿಕೆ Read More »