ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ
ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ತಾಲೂಕಿನ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಆರಂಭಗೊಂಡಿದೆ. ಫೆ.1 ರಂದು ರಾತ್ರಿ ಧ್ವಜಾರೋಹಣ ನಡೆಯಿತು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ದಿನೇಶ್ ಗರಡಿ,ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ
ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ Read More »







