ಶಾಕಿಂಗ್ ಸಮಾಚಾರ | ತಂದೆಯೊಂದಿಗೆ ಚಿತೆಗೇರಿದ ಪುತ್ರ: ಬಂಟ್ವಾಳದಲ್ಲೊಂದು ಹೃದಯ ವಿದ್ರಾವಕ ಘಟನೆ
ಪುತ್ತೂರು : ಜೂ 2 : ಕೊವೀಡ್ ನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರ ನಡೆಸುತ್ತಿರುವಾಗ ಅರೋಗ್ಯ ವ್ಯತ್ಯಾಸವಾಗಿ ಮಗನೂ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಜೂ 2 ರಂದು ನಡೆದಿದೆ. ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ಪ್ರೊಪೆಸರ್ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಅನಾರೋಗ್ಯ ತುತ್ತಾಗಿ ಮೃತ ಪಟ್ಟವರು. ಭುಜಂಗ ಶೆಟ್ಟಿಯವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು, ಆದರೇ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ […]
ಶಾಕಿಂಗ್ ಸಮಾಚಾರ | ತಂದೆಯೊಂದಿಗೆ ಚಿತೆಗೇರಿದ ಪುತ್ರ: ಬಂಟ್ವಾಳದಲ್ಲೊಂದು ಹೃದಯ ವಿದ್ರಾವಕ ಘಟನೆ Read More »