ಕರಾವಳಿ

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು

ಸಮಗ್ರ ಕ್ರೈಂ ಬ್ಯೂರೋ: ಲಕ್ಷಾಂತರ ಮೌಲ್ಯದ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ ಹಂತದ ನಿವಾಸಿಗಳಾದ ಮೊಹಮ್ಮದ್‌ ರಿಯಾಜ್‌ ಅಹಮ್ಮದ್‌(58) ಮತ್ತು ಮೊಹಮ್ಮದ್‌ ಗೌಸ್‌ (51) ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 3.6 ಕೆಜಿ ತೂಕದ ಅಂಬರ್‌ಗ್ರೀಸ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಜ.26ರಂದು ಬನಶಂಕರಿ 3ನೇ ಹಂತದ ಬನಗಿರಿ ನಗರದ ವರಸಿದ್ಧಿ ವಿನಾಯಕ ದೇವಾಲಯ ಸಮೀಪದ ವಾಟರ್‌ ಟ್ಯಾಂಕ್‌

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ| ಆರು ಮಂದಿ ಮೀನುಗಾರರ ರಕ್ಷಣೆ

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಶ್ರೀ ಮಹಾದೇವಿ 370 ಹೆಸರಿನ ದೋಣಿ ಮಗುಚಿ ಬಿದ್ದಿದ್ದು, ದೋಣಿಯಲ್ಲಿದ್ದ ಎಲ್ಲಾ ಆರು ಮೀನುಗಾರರನ್ನು ರಕ್ಷಿಸಲಾಗಿದೆ. ಜ. 24 ರಂದು ಬೆಳಿಗ್ಗೆ 9 ಗಂಟೆಗೆ ದೋಣಿ ಮಲ್ಪೆ ಬಂದರಿನಿಂದ ಹೊರಟಿದ್ದು, ದಡದಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಾಗ, ದೋಣಿಯ ಕೆಳಭಾಗಕ್ಕೆ ಬಲವಾಗಿ ಏನೋ ಬಡಿದ ಪರಿಣಾಮವಾಗಿ ಮಗುಚಿ ಬಿದ್ದಿದೆ. ಸಮೀಪದಲ್ಲೇ ಇದ್ದ ರಾಮದೂತ್ ಬೋಟ್ ನ ಮೀನುಗಾರರು ಬೋಟ್ ನ ರಕ್ಷಣೆಗೆ ಧಾವಿಸಿದ್ದು, ದೋಣಿಯನ್ನು ದಡಕ್ಕೆ ಎಳೆಯಲು ಹರಸಾಹಸ ಪಟ್ಟರು. ಆದರೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ| ಆರು ಮಂದಿ ಮೀನುಗಾರರ ರಕ್ಷಣೆ Read More »

ಹಿಜಬ್ ವಿವಾದ: ಆನ್ ಲೈನ್ ತರಗತಿ ಬೇಡ ಎಂದ ವಿಧ್ಯಾರ್ಥಿನಿಯರು..!! ಮಾನವ ಹಕ್ಕು ಆಯೋಗದಿಂದ ನೋಟೀಸ್ ಜಾರಿ

ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ನಾವು ಆನ್‍ಲೈನ್ ಕ್ಲಾಸ್ ಅಟೆಂಡ್ ಆಗುವುದಿಲ್ಲ ಎಂದು ಹಿಜಬ್ ಬಗ್ಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿರುವ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್

ಹಿಜಬ್ ವಿವಾದ: ಆನ್ ಲೈನ್ ತರಗತಿ ಬೇಡ ಎಂದ ವಿಧ್ಯಾರ್ಥಿನಿಯರು..!! ಮಾನವ ಹಕ್ಕು ಆಯೋಗದಿಂದ ನೋಟೀಸ್ ಜಾರಿ Read More »

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆ ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆ ಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿ, ಎರಡು ಮಕ್ಕಳೊಂದಿಗೆ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯವರು ನೀಡಿದ

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ Read More »

ಮಂಗಳೂರು: ಮರಕಡ ಪರಾಶಕ್ತಿ ಕ್ಷೇತ್ರ ಸಂಸ್ಥಾಪಕ ನರೇಂದ್ರನಾಥ ಸ್ವಾಮೀಜಿ ವಿಧಿವಶ

ಮಂಗಳೂರು: ಮರಕಡ ಪರಾಶಕ್ತಿ ಕ್ಷೇತ್ರದ ಸ್ಥಾಪಕ ಶ್ರೀ ನರೇಂದ್ರನಾಥ ಸ್ವಾಮೀಜಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು ಮಡ್ಯಾರ್ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಕೂಡಾ ಪಾಲ್ಗೊಳ್ಳುತ್ತಾ ಸಮಾಜದ ಉನ್ನತಿಗಾಗಿ ಶ್ರಮಿಸುತ್ತಿದ್ದರು.ಮರಕಡ ಮತ್ತು ಮಡ್ಯಾರ್‌ನಲ್ಲಿ ಕ್ಷೇತ್ರ ಹೊಂದಿ ಅಪಾರ ಭಕ್ತಾದಿಗಳನ್ನು ಹೊಂದಿದ್ದರು.

ಮಂಗಳೂರು: ಮರಕಡ ಪರಾಶಕ್ತಿ ಕ್ಷೇತ್ರ ಸಂಸ್ಥಾಪಕ ನರೇಂದ್ರನಾಥ ಸ್ವಾಮೀಜಿ ವಿಧಿವಶ Read More »

ಮಂಗಳೂರು: “ಪದ್ಮಶ್ರೀ ಮಹಾಲಿಂಗ ನಾಯ್ಕ”ರಿಗೆ ಅವಮಾನ| ಹೆಸರಿಲ್ಲದ ಸ್ಮರಣಿಕೆ ನೀಡಿ ‘ಖುಷಿ ಆಂಡಾ’ ಎಂದ ಉಸ್ತುವಾರಿ ಸಚಿವ ಸುನಿಲ್ ಕುಮಾರ್

ಮಂಗಳೂರು: ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2022ನೇ ಸಾಲಿನ ಪದ್ಮಶ್ರೀ ಪುರಸ್ಕೃತರಾದ ಜಿಲ್ಲೆಯ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೆಸರಿಲ್ಲದ ಖಾಲಿ ಸ್ಮರಣಿಕೆ ನೀಡಿ ‘ಖುಷಿ ಆಂಡಾ’ ಎಂದು ಸನ್ಮಾನಿಸಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಹಾಲಿಂಗ ನಾಯ್ಕ ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ಮೆಚ್ಚಿ ಕೇಂದ್ರ ಸರಕಾರ ಈ ವರ್ಷ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸುವುದಕ್ಕೆ ಮುಂದಾಗಿದೆ. ಈ ವಿಚಾರ ತಿಳಿದು ಇಂದು ಜಿಲ್ಲಾಡಳಿತ

ಮಂಗಳೂರು: “ಪದ್ಮಶ್ರೀ ಮಹಾಲಿಂಗ ನಾಯ್ಕ”ರಿಗೆ ಅವಮಾನ| ಹೆಸರಿಲ್ಲದ ಸ್ಮರಣಿಕೆ ನೀಡಿ ‘ಖುಷಿ ಆಂಡಾ’ ಎಂದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ Read More »

ಉಡುಪಿ: ಹಿಜಾಬ್ ಪ್ರತಿಭಟನೆಯಲ್ಲಿ ತೊಡಗಿದ ವಿದ್ಯಾರ್ಥಿನಿಯರಿಗೆ ಆನ್ ಲೈನ್ ಬೋಧನೆ- ಶಾಸಕ ರಘುಪತಿ ಭಟ್

ಉಡುಪಿ: ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಂದಿನಂತೆಯೇ ವಿದ್ಯಾರ್ಥಿನಿಯರು ಹಿಜಾಬ್ ಹಾಕದೆ ಸಮವಸ್ತ್ರ ಧರಿಸಿ ತರಗತಿಗೆ ಹಾಜರಾಗಬೇಕು. ಈ ನಿಯಮವನ್ನು ಒಪ್ಪದಿದ್ದರೆ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ರಘುಪತಿ ಭಟ್ ಹೇಳಿದರು. ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ತರಗತಿಗೆ ಹಾಜರಾಗಬೇಕು. ಇಲ್ಲವಾದರೆ, ತರಗತಿಗೆ ಪ್ರವೇಶ ಇಲ್ಲ. ಆನ್‌ಲೈನ್‌ನಲ್ಲಿ ಪಾಠ

ಉಡುಪಿ: ಹಿಜಾಬ್ ಪ್ರತಿಭಟನೆಯಲ್ಲಿ ತೊಡಗಿದ ವಿದ್ಯಾರ್ಥಿನಿಯರಿಗೆ ಆನ್ ಲೈನ್ ಬೋಧನೆ- ಶಾಸಕ ರಘುಪತಿ ಭಟ್ Read More »

ಮಂಗಳೂರು ಯೂನಿವರ್ಸಿಟಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಫೆ.4ಕ್ಕೆ ಸಂದರ್ಶನ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಲ್ಯಾಬ್, ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಫೆಬ್ರವರಿ 4ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಸಂಸ್ಥೆ: ಮಂಗಳೂರು ವಿಶ್ವವಿದ್ಯಾಲಯ ಹುದ್ದೆಯ ಹೆಸರು: ಲ್ಯಾಬ್, ಲೈಬ್ರರಿ ಅಸಿಸ್ಟೆಂಟ್ ಉದ್ಯೋಗದ ಸ್ಥಳ: ಮಂಗಳೂರು

ಮಂಗಳೂರು ಯೂನಿವರ್ಸಿಟಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಫೆ.4ಕ್ಕೆ ಸಂದರ್ಶನ Read More »

ಗುಡ್ಡಕೊರೆದು ಜಲಧಾರೆ ಹರಿಸಿದ ಅಮೈ ಮಹಾಲಿಂಗ ನಾಯ್ಕರಿಗೆ ಒಲಿದ “ಪದ್ಮಶ್ರೀ”

ಮಂಗಳೂರು: ಗುಡ್ಡಕ್ಕೆ ಸುರಂಗ ಕೊರೆದು ಜೀವಜಲ ಪಡೆದು ಬೋಳುಗುಡ್ಡೆಯಲ್ಲಿ ಹಸಿರೆಬ್ಬಿಸಿದ ಅಪರೂಪದ ಸಾಹಸಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77 ವರ್ಷದ ಮಹಾಲಿಂಗ ನಾಯ್ಕ ಕೃಷಿಗೆ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು ನೀರು ಪಡೆದು, ಅದನ್ನು ಕೆರೆಯಲ್ಲಿ ಸಂಗ್ರಹಿಸಿ ಅದನ್ನು ಗುರುತ್ವ ಬಲದ ಮೂಲಕ ತುಂತುರು ನೀರಾವರಿಯಾಗಿ ಕೃಷಿಗೆ ಹರಿಸಿ

ಗುಡ್ಡಕೊರೆದು ಜಲಧಾರೆ ಹರಿಸಿದ ಅಮೈ ಮಹಾಲಿಂಗ ನಾಯ್ಕರಿಗೆ ಒಲಿದ “ಪದ್ಮಶ್ರೀ” Read More »

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್. 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸಲಾಗುತ್ತದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು.ಆದರೆ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್. 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ Read More »