ಕರಾವಳಿ

ನೆಲ್ಯಾಡಿ: ಎಲ್ಐಸಿ ಪ್ರತಿನಿಧಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ನೆಲ್ಯಾಡಿ: ವ್ಯಕ್ತಿಯೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಎಲ್‌ಐಸಿ ಪ್ರತಿನಿಧಿ ಶಾಂತಪ್ಪ ಗೌಡ ಎಂದು ತಿಳಿದು ಬಂದಿದೆ. ವೈಯಕ್ತಿಕ ದ್ವೇಷ ಹಾಗೂ ಆಸ್ತಿ ವಿವಾದ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ನೆಲ್ಯಾಡಿ: ಎಲ್ಐಸಿ ಪ್ರತಿನಿಧಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್|

ಮಂಗಳೂರು : ನಗರದಲ್ಲಿ ಕಳ್ಳತನ ನಡೆದ 10 ನಿಮಿಷದಲ್ಲಿ ಪ್ರಕರಣದ ಆರೋಪಿಯನ್ನು ಮಂಗಳೂರಿನ ಪೊಲೀಸ್ ಓರ್ವರು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ಕಳ್ಳತನ ಮಾಡಿ ಓಡಿ ಹೋಗುತ್ತಿದ್ದ ಕಳ್ಳನನ್ನು ರಸ್ತೆಯಲ್ಲಿ ವಾಹನಗಳ ಮಧ್ಯೆಯೇ ಅಟ್ಟಿಸಿಕೊಂಡು ಹೋಗಿ ಹಿಡಿದಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಪೊಲೀಸ್ ಕಾರ್ಯಕ್ಕೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ. ಈ ನಡುವೆ ಪೊಲೀಸ್ ಅಧಿಕಾರಿ ಆರೋಪಿಯನ್ನು ವಿಚಾರಿಸಿದ ಭಾಷೆ ಬಗ್ಗೆ ಜನರಲ್ಲಿ ಪರ

ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್| Read More »

ಲೋನ್ ಆ್ಯಪ್ ಗಳ ಮೂಲಕ ಸಾಲ ಪಡೆಯಲು ಇಚ್ಛಿಸಿದ್ದೀರಾ? ಹಾಗಾದ್ರೆ ಮಂಗಳೂರು ಕಮಿಷನರ್ ನೀಡಿದ ಮಾಹಿತಿ ತಿಳಿದುಕೊಳ್ಳಿ

ಮಂಗಳೂರು: ಲೋನ್ ಆಯಪ್ ಮೂಲಕ ಸಾಲ ಪಡೆದು ಕಿರುಕುಳ ತಡೆಯಲಾರದೆ ಎರಡು ದಿನಗಳ ಹಿಂದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೀಗಾಗಿ, ಸಾರ್ವಜನಿಕರು ಲೋನ್ ಆ್ಯಪ್ ಇನ್ಸ್ಟಾಲ್ ಮಾಡುವಾಗ ಜಾಗ್ರತೆಯಿಂದ ಇರುವಂತೆ ಮಂಗಳೂರು ‌ನಗರ ಪೊಲೀಸ್ ಕಮೀಷನರ್ ಸಲಹೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಸುರತ್ಕಲ್​ನ ಕುಳಾಯಿಯಲ್ಲಿ ಯುವಕನೋರ್ವ ತನ್ನ ಕಚೇರಿಯಲ್ಲಿ ಬಾತ್ ಟವೆಲ್ ಮೂಲಕ ನೇಣು ಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬಗ್ಗೆ ವಿವರಿಸಿದರು. ಯುವಕ

ಲೋನ್ ಆ್ಯಪ್ ಗಳ ಮೂಲಕ ಸಾಲ ಪಡೆಯಲು ಇಚ್ಛಿಸಿದ್ದೀರಾ? ಹಾಗಾದ್ರೆ ಮಂಗಳೂರು ಕಮಿಷನರ್ ನೀಡಿದ ಮಾಹಿತಿ ತಿಳಿದುಕೊಳ್ಳಿ Read More »

ಚೆಕ್ ಬೌನ್ಸ್ ಪ್ರಕರಣ| ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ|

ಉಳ್ಳಾಲ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಕೊಣಾಜೆ ಠಾಣಾ ಪೊಲೀಸರು ಅವರು ತಲೆಮರೆಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿದ್ದಾರೆ. ಈಕೆ ಮಮತಾ ಶೈನಿ ಡಿಸೋಜ ಎಂಬುವರಿಗೆ ಅಂದಾಜು 3 ಲಕ್ಷ ರೂ. ಚೆಕ್ ನೀಡಿದ್ದು, ಇದು ಬೌನ್ಸ್ ಆಗಿದೆ. ಈ ಪ್ರಕರಣದಲ್ಲಿ ಚಂಚಲಾಕ್ಷಿ ಆರೋಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. 2020ರ ಜ.6 ರಂದು ಪ್ರಕರಣ ಸಂಬಂಧ ಕೇಸ್​​ ದಾಖಲಾಗಿತ್ತು. ಆ ಬಳಿಕ ನ್ಯಾಯಾಲಯದಲ್ಲಿ

ಚೆಕ್ ಬೌನ್ಸ್ ಪ್ರಕರಣ| ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ| Read More »

ಮಂಗಳೂರು: ಸೀ ಫುಡ್ ಪ್ಯಾಕ್ಟರಿಯಲ್ಲಿ ಅನಿಲ ಸೋರಿಕೆ| 26 ಮಂದಿ ಅಸ್ವಸ್ಥ|

ಮಂಗಳೂರು: ಇಲ್ಲಿನ ಬೈಕಂಪಾಡಿಯಲ್ಲಿರುವ ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಘಟಕದಲ್ಲಿ ಕೆಮಿಕಲ್ ಸೋರಿಕೆಯಾಗಿದೆ. ಘಟನೆ ನಡೆದಾಗ ಒಟ್ಟು 80 ಜನ ಕಾರ್ಮಿಕರು ಫ್ಯಾಕ್ಟರಿಯಲ್ಲಿದ್ದು, ಅದರಲ್ಲಿ 26 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಕೆಮಿಕಲ್ ನಿಂದ ಸ್ಥಳದಲ್ಲೇ ಕುಸಿದು ಬಿದ್ದ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಪ ಪ್ರಮಾಣದಲ್ಲಿ ಕೆಮಿಕಲ್ ಸೋರಿಕೆಯಾಗಿದ್ದರಿಂದ ಎಲ್ಲಾ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಸ್ಥಳಕ್ಕೆ ಅಗ್ನಿಶಾಮಕ, ಪಣಂಬೂರು ಪೊಲೀಸರು ದೌಡಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಕೂಡ

ಮಂಗಳೂರು: ಸೀ ಫುಡ್ ಪ್ಯಾಕ್ಟರಿಯಲ್ಲಿ ಅನಿಲ ಸೋರಿಕೆ| 26 ಮಂದಿ ಅಸ್ವಸ್ಥ| Read More »

ಗುರುಗಳಿಗೆ ದಾರಿ ಕಾಣದಾಗಿದೆ| ವಿವಿಧ ಬೇಡಿಕೆಗಳ ಈಡೇರಿಕೆಗೆ ದೇವರಿಗೆ ಮೊರೆಹೋದ ಉಪನ್ಯಾಸಕರು.

ಮಂಗಳೂರು: ದ.ಕ. ಜಿಲ್ಲೆಯ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಭದ್ರತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇವರ ಮೊರೆ’ ಹೋಗುವ ವಿಭಿನ್ನ ಆಂದೋಲನ ಸೋಮವಾರ ನಡೆಯಿತು. ಕಳೆದ 30 ದಿನಗಳಿಂದ ಮುಷ್ಕರ, ಜಾಥಾ, ಪ್ರತಿಭಟನೆ, ತರಗತಿ ಬಹಿಷ್ಕಾರ ನಡೆಸಿ, ಸರ್ಕಾರವನ್ನು ಹಲವಾರು ಬಾರಿ ಒತ್ತಾಯಿಸಿದರೂ ಸ್ಪಂದನೆ ಸಿಗದ ಕಾರಣ ದ.ಕ. ಜಿಲ್ಲೆಯ ಸಮಸ್ತ ಅತಿಥಿ ಉಪನ್ಯಾಸಕರ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆ ನಡೆಸಲಾಯಿತು.

ಗುರುಗಳಿಗೆ ದಾರಿ ಕಾಣದಾಗಿದೆ| ವಿವಿಧ ಬೇಡಿಕೆಗಳ ಈಡೇರಿಕೆಗೆ ದೇವರಿಗೆ ಮೊರೆಹೋದ ಉಪನ್ಯಾಸಕರು. Read More »

ಶಿರಾಡಿ ಘಾಟ್ ನಲ್ಲಿ ರಸ್ತೆ ಸಂಚಾರಕ್ಕೆ ಮತ್ತೆ ತೊಡಕು| 6 ತಿಂಗಳು ಬಂದ್ ಆಗುವ ಸಾಧ್ಯತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75|

ಹಾಸನ: ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಮತ್ತೆ ಬಂದ್ ಆಗುವ ಸಾಧ್ಯತೆ ಇದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪತ್ರ ಬರೆದಿದ್ದು, ಸಂಕ್ರಾಂತಿ ಬಳಿಕ ಮತ್ತೆ ಆರು ತಿಂಗಳು ಶಿರಾಡಿ ಘಾಟ್ನಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ ಕಾಮಗಾರಿಗಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಬಗ್ಗೆ ಮನವಿ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಹಾಸನದ ಮೂಲಕ ಹಾದು ಹೋಗುವ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿ

ಶಿರಾಡಿ ಘಾಟ್ ನಲ್ಲಿ ರಸ್ತೆ ಸಂಚಾರಕ್ಕೆ ಮತ್ತೆ ತೊಡಕು| 6 ತಿಂಗಳು ಬಂದ್ ಆಗುವ ಸಾಧ್ಯತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75| Read More »

ಸಾವಿನ ಕೈಯಿಂದ ಪಾರಾಗಿ ಬಂದ ಸ್ಕೂಟರ್ ಸವಾರ| ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ಅಪಘಾತ|

ಮಂಗಳೂರು: ಸ್ಕೂಟರ್ ಮತ್ತು ಬಸ್ ನಡುವೆ ಸಂಭವಿಸಬಹುದಾದ ಭೀಕರ ಅಪಘಾತವೊಂದು ಕೂದಳೆಲೆ ಅಂತರದಲ್ಲಿ ತಪ್ಪಿದ ಘಟನೆ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ಬಚಾವ್ ಆದ ಬೈಕ್ ಸವಾರನನ್ನು ಮಲಾರ್ ನಿವಾಸಿ ಎಂದು ಗುರುತಿಸಲಾಗಿದ್ದು, ಈತ ಮಂಗಳೂರಿನಿಂದ ಎಲ್ಯಾರ್ ಪದವು ಮಾರ್ಗವಾಗಿ ಮಲಾರ್ ಗೆ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ.‌ ಎಲ್ಯಾರ್ ಶಾಲೆ ಬಳಿ ವೇಗವಾಗಿ ಹೋಗುತ್ತಿದ್ದಾಗ ಸಿಟಿ ಬಸ್ಸೊಂದು ಕ್ರಾಸ್ ಮಾಡೋದಕ್ಕೆ ಚಾಲಕ ಮುಂದಾಗಿದ್ದು ಬಸ್ ಮುಂದಕ್ಕೆ ಬಂದಿದೆ.‌ ಇದೇ ವೇಳೆ ವೇಗವಾಗಿ ಬಂದ ಸ್ಕೂಟರ್

ಸಾವಿನ ಕೈಯಿಂದ ಪಾರಾಗಿ ಬಂದ ಸ್ಕೂಟರ್ ಸವಾರ| ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ಅಪಘಾತ| Read More »

ಸುಳ್ಯ: ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಸಂಪಾಜೆ ವಿಧಿವಶ

ಸಂಪಾಜೆ : ಹಿರಿಯ ಸಾಹಿತಿ, ಸಿನಿಮಾ ನಿರ್ಮಾಪಕ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ (79) ಅವರು ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಸಂಪಾಜೆಯ ಮನೆಯಲ್ಲಿ ನಿಧನರಾಗಿದ್ದಾರೆ. ಜ.3 ರಂದು ಸುಳ್ಯದ ಅಮರ ಶ್ರೀ ಭಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು 2019-20ನೇ ಸಾಲಿನ ಕರ್ನಾಟಕ ಅರೆಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿ ಸ್ವೀಕರಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಥಮ ಅಧ್ಯಕ್ಷರಾಗಿದ್ದ ಎನ್.ಎಸ್.ದೇವಿಪ್ರಸಾದ್ ಸಾಹಿತಿಯಾಗಿ, ರಾಷ್ಟ್ರ ಪ್ರಶಸ್ತಿ

ಸುಳ್ಯ: ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಸಂಪಾಜೆ ವಿಧಿವಶ Read More »

ಮಂಗಳೂರು: KA 19 HD 6497 Honda Activa ಕಂಡರೆ ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ| ಪೊಲೀಸರಿಂದ ಲುಕ್ ಓಟ್ ನೋಟೀಸ್

ಮಂಗಳೂರು : KA 19 HD 6497 ನಂಬರ್ ನ ದ್ವಿಚಕ್ರ ಡಿಯೋ ಗಾಡಿಯು ಪ್ರಸ್ತುತ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿದ್ದು, ಈ ನಂಬರನ್ನು ವ್ಯಕ್ತಿಯೊಬ್ಬ ಇನ್ನೊಂದು ಸ್ಕೂಟರ್ ಗೆ ಹಾಕಿಕೊಂಡು, ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ನ ಪಾರ್ಕಿಂಗ್ ಲಾಟ್ ನಲ್ಲಿ 02 ಹೆಲ್ಮೆಟ್ ಗಳನ್ನು ಕದ್ದು ದುರುಪಯೋಗ ಮಾಡಿಕೊಂಡು ತಿರುಗಾಡುತ್ತಿದ್ದಾನೆ., ಈ ನಂಬರಿನ ಹೊಂಡಾ ಆಕ್ಟಿವಾ ಗಾಡಿ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ನಂಬರ್

ಮಂಗಳೂರು: KA 19 HD 6497 Honda Activa ಕಂಡರೆ ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ| ಪೊಲೀಸರಿಂದ ಲುಕ್ ಓಟ್ ನೋಟೀಸ್ Read More »