ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ […]
ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ Read More »









