ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ – ಮಂಜುನಾಥ್ ಭಂಡಾರಿ
ಮಂಗಳೂರು: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯನ್ನು 6 ತಿಂಗಳು ಬಂದ್ ಮಾಡಲು ಹೋಗಿ ಕೇಂದ್ರ ಬಿಜೆಪಿ ಸರ್ಕಾರ ವಿಶ್ವದಾಖಲೆ ನಿರ್ಮಿಸಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ವ್ಯಂಗ್ಯವಾಡಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ಎಚ್ಎಐನವರು 10 ಕಿ.ಮೀ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟಿಯನ್ನು 6 ತಿಂಗಳುಗಳ ಕಾಲ ಮುಚ್ಚುವಂತೆ ಆದೇಶ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದು ಗಮನಕ್ಕೆ ಬಂದಿದೆ. ಈ ಹಿಂದೆಯೂ ಎರಡು ಬಾರಿ ಶಿರಾಡಿಯನ್ನು ಮುಚ್ಚಲಾಗಿತ್ತು. ಎಂಆರ್ಪಿಎಲ್, ಎನ್ಎಂಪಿಟಿ ಬಂದರು
ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ – ಮಂಜುನಾಥ್ ಭಂಡಾರಿ Read More »









