ಬಳ್ಪ: ಆದರ್ಶ ಗ್ರಾಮದ ಬೋಗಾಯನ ಕೆರೆ ಅಭಿವೃದ್ಧಿಗೆ ಕೂಡಿ ಬಂತು ಕಾಲ !
ರೂ. 2 ಕೋಟಿ ಅನುದಾನ ಬಿಡುಗಡೆ | ಇಲ್ಲಿದೆ ಬರಪೂರ ಜಲಮೂಲ ಸುಬ್ರಹ್ಮಣ್ಯ: ಕಡಬ ತಾಲೂಕಿನ ಸಂಸದರ ಆದರ್ಶ ಗ್ರಾಮದ ಬಳ್ಪದ ಐತಿಹಾಸಿಕ ಬೋಗಾಯನ ಕೆರೆ ಅಭಿವೃದ್ಧಿಗೆ ಕೊನೆಗೂ ಅಭಿವೃದ್ಧಿ ಭಾಗ್ಯ ಒದಗಿ ಬಂದಿದೆ. 1.40 ಎಕ್ರೆಯ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 2 ಕೋಟಿ ಅನುದಾನ ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಐತಿಹಾಸಿಕ ಕೆರೆ;ಬಳ್ಪದ ಬೋಗಾಯನ ಕೆರೆ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಕದಂಬರ ತುಂಡರಸ ಬೋಗರಾಯವರ್ಮ ಕಡಬ ಪ್ರದೇಶವನ್ನು ಆಳುತ್ತಿದ್ದ ಕಾಲದಲ್ಲಿ […]
ಬಳ್ಪ: ಆದರ್ಶ ಗ್ರಾಮದ ಬೋಗಾಯನ ಕೆರೆ ಅಭಿವೃದ್ಧಿಗೆ ಕೂಡಿ ಬಂತು ಕಾಲ ! Read More »









