ಹೊಸ ವರ್ಷಾಚರಣೆ ಹಿನ್ನಲೆ: ಅವಳಿ ಜಿಲ್ಲೆಗಳ ಬೀಚ್ ಗಳಿಗೆ ಸಂಜೆ ಪ್ರವೇಶ ನಿಷೇಧ
ಮಂಗಳೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್ ಸೇರಿದಂತೆ ಪ್ರಮುಖ ಬೀಚ್ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಜನ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ. ಆದರೆ […]
ಹೊಸ ವರ್ಷಾಚರಣೆ ಹಿನ್ನಲೆ: ಅವಳಿ ಜಿಲ್ಲೆಗಳ ಬೀಚ್ ಗಳಿಗೆ ಸಂಜೆ ಪ್ರವೇಶ ನಿಷೇಧ Read More »










