ಮರೆಯಲಾಗದ ಮಹಾಪತನ : ಮಂಗಳೂರು ವಿಮಾನ ದುರಂತದ ಕಹಿನೆನಪು
ಬೆಳಿಗ್ಗೆ 5.30 ರ ಸಮಯ ಇರಬಹುದು. ವಿಮಾನದ ಪೈಲಟ್ ಇನ್ನು ಅರ್ಧ ಗಂಟೆಯಲ್ಲಿ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ ಎಂದು ಘೋಷಣೆ ಮಾಡಿದರು. ಇನ್ನೇನು ತವರು ನೆಲ ಬಂದೇ ಬಿಟ್ಟಿತು ಎನ್ನುವ ಸಂತಸದಲ್ಲಿದ್ದ ವಿಮಾನ ಪ್ರಯಾಣಿಕರ ಜೀವನದಲ್ಲಿ ಬಹುದೊಡ್ಡ ದುರಂತ ನಡೆದೇ ಹೋಯಿತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಮೇ 22 (ಇಂದು)ರಂದು 11 ವರ್ಷ ಪೂರ್ಣವಾಗುತ್ತಿದೆ. ದೇಶದ ನಾಗರಿಕ ವಿಮಾನಯಾನದ ಇತಿಹಾಸದಲ್ಲಿ ಇದು ಎಂದೆಂದೂ […]
ಮರೆಯಲಾಗದ ಮಹಾಪತನ : ಮಂಗಳೂರು ವಿಮಾನ ದುರಂತದ ಕಹಿನೆನಪು Read More »