ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು
ಬೆಳ್ತಂಗಡಿ: ಯುವಕನೋರ್ವ ತನ್ನ ಕೆಲಸದ ವ್ಯಕ್ತಿಯನ್ನು ಮನೆಗೆ ಬಿಟ್ಟು ವಾಪಸ್ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈಯರ್ ಕುತ್ತಿಗೆಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಹೆಡ್ಯಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಜಿರೆಯಲ್ಲಿ ಶ್ರೀ ಗಣೇಶ್ ಹೊಟೇಲ್ ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ರಘು ಎಂದು ಗುರುತಿಸಲಾಗಿದೆ. ಹೇಡ್ಯ ಬಳಿ ಕಳೆದ ರಾತ್ರಿ ಬೈಹುಲ್ಲು ಸಾಗಾಟದ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ […]
ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು Read More »







