ಸಾವಿನ ಕೈಯಿಂದ ಪಾರಾಗಿ ಬಂದ ಸ್ಕೂಟರ್ ಸವಾರ| ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ಅಪಘಾತ|
ಮಂಗಳೂರು: ಸ್ಕೂಟರ್ ಮತ್ತು ಬಸ್ ನಡುವೆ ಸಂಭವಿಸಬಹುದಾದ ಭೀಕರ ಅಪಘಾತವೊಂದು ಕೂದಳೆಲೆ ಅಂತರದಲ್ಲಿ ತಪ್ಪಿದ ಘಟನೆ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ಬಚಾವ್ ಆದ ಬೈಕ್ ಸವಾರನನ್ನು ಮಲಾರ್ ನಿವಾಸಿ ಎಂದು ಗುರುತಿಸಲಾಗಿದ್ದು, ಈತ ಮಂಗಳೂರಿನಿಂದ ಎಲ್ಯಾರ್ ಪದವು ಮಾರ್ಗವಾಗಿ ಮಲಾರ್ ಗೆ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ. ಎಲ್ಯಾರ್ ಶಾಲೆ ಬಳಿ ವೇಗವಾಗಿ ಹೋಗುತ್ತಿದ್ದಾಗ ಸಿಟಿ ಬಸ್ಸೊಂದು ಕ್ರಾಸ್ ಮಾಡೋದಕ್ಕೆ ಚಾಲಕ ಮುಂದಾಗಿದ್ದು ಬಸ್ ಮುಂದಕ್ಕೆ ಬಂದಿದೆ. ಇದೇ ವೇಳೆ ವೇಗವಾಗಿ ಬಂದ ಸ್ಕೂಟರ್
ಸಾವಿನ ಕೈಯಿಂದ ಪಾರಾಗಿ ಬಂದ ಸ್ಕೂಟರ್ ಸವಾರ| ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ಅಪಘಾತ| Read More »






