ಕುಂದಾಪುರ: “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ”| ಹಾಗಿದ್ರೆ ಡೆತ್ ನೋಟ್ ನಲ್ಲಿ ಏನಿದೆ?
ಕುಂದಾಪುರ: ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಈತ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ವಿಘ್ನೇಶ್ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ
ಕುಂದಾಪುರ: “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ”| ಹಾಗಿದ್ರೆ ಡೆತ್ ನೋಟ್ ನಲ್ಲಿ ಏನಿದೆ? Read More »










