ಮತಾಂತರ ಯತ್ನವೇ ಒಂದೇ ಕುಟುಂಬದ ಸಾವಿಗೆ ಕಾರಣ!!, ಪೊಲೀಸ್ ಕಮಿಷನರ್ ಆಘಾತಕಾರಿ ಮಾಹಿತಿ|
ಮಂಗಳೂರು: ಜಿಲ್ಲೆಯನ್ನು ಬೆಚ್ಚಿ ಬಿಳಿಸಿದ್ದ ಒಂದು ಇಡೀ ಕುಟುಂಬದ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರವೇ ಪ್ರಮುಖ ಕಾರಣ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಬಂಧತಳಾಗಿರುವ ಆರೋಪಿ ನೂರ್ಜಹಾನ್ ಎಂಬಾಕೆ ಮತಾಂತರಕ್ಕೆ ಯತ್ನಿಸಿದ್ದು ಸಾಕ್ಷಿಗಳಿಂದ ಸಾಭೀತಾಗಿದೆ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದ್ದಾರೆ. ಡಿಸೆಂಬರ್ 8 ರಂದು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ನಾಗೇಶ್ ಪತ್ನಿ ವಿಜಯಲಕ್ಷ್ಮೀಯನ್ನು ಮದುವೆ ಬ್ರೋಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನೂರ್ಜಹಾನ್ ಡೈವೋರ್ಸ್ ನೀಡು, ಮುಸ್ಲಿಂ ಹುಡುಗನೊಂದಿಗೆ ನಿನ್ನ ವಿವಾಹ ಮಾಡಿಸುತ್ತೇನೆ ಎಂದು ಹೇಳಿದ್ದಳು. ವಿಜಯಲಕ್ಷ್ಮೀ […]
ಮತಾಂತರ ಯತ್ನವೇ ಒಂದೇ ಕುಟುಂಬದ ಸಾವಿಗೆ ಕಾರಣ!!, ಪೊಲೀಸ್ ಕಮಿಷನರ್ ಆಘಾತಕಾರಿ ಮಾಹಿತಿ| Read More »









