ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ|
ಸುಳ್ಯ: ರಾಜ್ಯದಲ್ಲಿ ಹೆಚ್ಚಿನ ಪ್ರಯಾಣಿಕರು ಸಂಪರ್ಕಿಸುವ ರೈಲು ನಿಲ್ದಾಣಗಳ ಸಾಲಿನಲ್ಲಿ ಬರುವ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕುಂಠಿತವಾಗಿ ಪ್ರಯಾಣಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಸಿದ್ಧ ಯಾತ್ರಾ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರೈಲುಮಾರ್ಗದ ಮುಖಾಂತರ ಆಗಮಿಸುವ ಪ್ರವಾಸಿಗರು ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಾಗುತ್ತದೆ. ಆದರೆ ಸರಿಯಾದ ಮೂಲಸೌಕರ್ಯ ಇರದ ಕಾರಣಕ್ಕೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ. ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ […]
ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ| Read More »









