ಮಂಗಳೂರು ಶೂಟೌಟ್ ಪ್ರಕರಣ| ಮಗನ ಸಾವು ದೃಢೀಕರಿಸಿದ ವೈದ್ಯರು| ಅಪ್ಪ ಜೈಲು ಪಾಲು
ಮಂಗಳೂರು: ನಗರದ ಮೋರ್ಗನ್ ಗೇಟ್ಸ್ ನ ಶೂಟೌಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ ಸುಧೀಂದ್ರ ಪ್ರಭು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಗರದ ಮೋರ್ಗನ್ಸ್ ಗೇಟ್ ನ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಅವರು ಅ.5ರಂದು ಕೆಲಸದಾಳುಗಳ ಮೇಲೆ ಕುಪಿತಗೊಂಡು ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದರು. ಆದರೆ ಇದು ತಪ್ಪಿ ಅವರ ಮಗ ಸುಧೀಂದ್ರ ಪ್ರಭುವಿಗೆ ತಗುಲಿತ್ತು. ತಕ್ಷಣ ಆತನನ್ನು ಯುನಿಟಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಆ ಬಳಿಕ ಆತನ ಮೆದುಳು ನಿಷ್ಕ್ರಿಯಗೊಂಡಿತ್ತು. […]
ಮಂಗಳೂರು ಶೂಟೌಟ್ ಪ್ರಕರಣ| ಮಗನ ಸಾವು ದೃಢೀಕರಿಸಿದ ವೈದ್ಯರು| ಅಪ್ಪ ಜೈಲು ಪಾಲು Read More »