ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ
ಕುಂದಾಪುರ: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ವಾರಾಹಿ ಸೇತುವೆ ಬಳಿ ಡಿ.1ರಂದು ಪತ್ತೆಯಾದ ಹೆಣ್ಣು ನವಜಾತ ಶಿಶುವನ್ನು ಎಸೆದು ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ಡಿ.4ರಂದು ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು ಎಸ್ಟೇಟ್ನಲ್ಲಿ ಪೊಲೀಸರು ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ತಾಲೂಕು ಜಡ್ಕಲ್ ಸಮೀಪದ ಮುದೂರು ಗ್ರಾಮದ ಸತೀಶ ಪೂಜಾರಿ(43) ಮತ್ತು ರಾಧಿಕ (40) ದಂಪತಿ. ಆರೋಪಿ ಇಬ್ಬರಿಗೂ ಕೂಡ ಹಿಂದೆ ಮದುವೆಯಾಗಿದ್ದು, ಸಂಸಾರದಿಂದ ದೂರವಾಗಿದ್ದಾರೆ. ಸತೀಶ ಪೂಜಾರಿಯ ಹೆಂಡತಿ ಮಕ್ಕಳು ಅವರನ್ನು
ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ Read More »









