ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ|
ಬೆಂಗಳೂರು: ಕಳೆದೆರಡು ವಾರಗಳಿಂದ ಸತತವಾಗಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ನಿರಂತರವಾಗಿ ಬೀಳುತ್ತಿರುವ ಮಳೆಗೆ ರಸ್ತೆಗಳು ಹಾನಿಗೀಡಾಗಿವೆ. ಕೆಲವೆಡೆ ಮನೆ ಕುಸಿತ, ರಸ್ತೆ ಕುಸಿತವೂ ಉಂಟಾದ ವರದಿಯಾಗಿದೆ. ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಸತತ ಮಳೆಗೆ ಸಿಕ್ಕಿ ಹಾನಿಗೀಡಾಗಿವೆ. ಅಕಾಲಿಕ ಮಳೆಗೆ ಜನಜೀವನ ತತ್ತರಿಸುವಂತಾಗಿದೆ. ಹಿಂಗಾರು ಮಳೆ ಆರಂಭದಿಂದಲೂ ಚುರುಕಾಗಿದ್ದು, ನಿರಂತರವಾಗಿ ಬೀಳುತ್ತಿದೆ. ನಿನ್ನೆಯೂ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ […]
ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ| Read More »







