ಕರಾವಳಿ

ಕರಾವಳಿ ‌ಜಿಲ್ಲೆಗಳಲ್ಲಿ ನಾಳೆ‌ ಮಹಾ ಲಸಿಕೆ‌ ಅಭಿಯಾನ

ಮಂಗಳೂರು: ಸರಕಾರದ ಸೂಚನೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್‌ ಲಸಿಕಾಕರಣ ಅಭಿಯಾನ ನಡೆಯಲಿದೆ. ದ.ಕ.ದಲ್ಲಿ 533 ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 300 ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಭಯ ಜಿಲ್ಲಾಧಿಕಾರಿಗಳಾದ ಡಾ| ರಾಜೇಂದ್ರ ಕೆ.ವಿ.ಮತ್ತು ಕೂರ್ಮಾ ರಾವ್‌ ಎಂ. ಅವರು ಹೇಳಿದರು. ಮೆಗಾ ಲಸಿಕೆ ಮೇಳದಲ್ಲಿ 1.5 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದು, […]

ಕರಾವಳಿ ‌ಜಿಲ್ಲೆಗಳಲ್ಲಿ ನಾಳೆ‌ ಮಹಾ ಲಸಿಕೆ‌ ಅಭಿಯಾನ Read More »

ಅಬ್ಬಾ…! ನಿಫಾ ನೆಗೆಟಿವ್, ನಿಟ್ಟುಸಿರು ಬಿಟ್ಟ ಕರಾವಳಿ

ಮಂಗಳೂರು: ನಿಫಾ ಸೋಂಕಿನ ಭಯದಿಂದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ವರದಿ ನೆಗೆಟಿವ್‌ ಬಂದಿದ್ದು ಈ ಹಿನ್ನಲೆಯಲ್ಲಿ ಕರಾವಳಿ ನಿಟ್ಟುಸಿರು ಬಿಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಈ ಮಾಹಿತಿ ನೀಡಿದ್ದು ಮಂಗಳೂರು ಮತ್ತು ರಾಜ್ಯದ ಜನತೆ ಸದ್ಯಕ್ಕೆ ನಿಫಾ ಆತಂಕದಿಂದ ನಿರಾಳರಾಗಿದ್ದಾರೆ. ಕಾರವಾರ ಮೂಲದ ಈ ವ್ಯಕ್ತಿ ಗೋವಾದ ನಿಫಾ ಟೆಸ್ಟ್ ಕಿಟ್​​ ಲ್ಯಾಬ್​ನಲ್ಲಿ ಕೆಲಸ ಮಾಡ್ತಿದ್ದರು. ರಜೆ ಮೇಲೆ ಊರಿಗೆ ಬಂದಿದ್ದ ಇವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ನಿಫಾ ತಗುಲಿರಬಹುದು ಅಂತ ಆತಂಕಗೊಂಡು

ಅಬ್ಬಾ…! ನಿಫಾ ನೆಗೆಟಿವ್, ನಿಟ್ಟುಸಿರು ಬಿಟ್ಟ ಕರಾವಳಿ Read More »

ಪುತ್ತೂರು: ದೇವಸ್ಥಾನ ತೆರವು, ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ – ಶರಣ್ ಪಂಪ್ ವೆಲ್

ಪುತ್ತೂರು: ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ ಎಂದು ಪುತ್ತೂರಿನಲ್ಲಿ ಮಾತನಾಡಿದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ. ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳಿಂದ ದೇವಸ್ಥಾನ ದ್ವಂಸಗೊಳಿಸುವ ಕೆಲಸ ನಡೆಯುತ್ತಿದೆ. ರಾಜ್ಯ ಸರಕಾರ ತಕ್ಷಣವೇ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು, ಇನ್ನು ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಪುತ್ತೂರು: ದೇವಸ್ಥಾನ ತೆರವು, ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ – ಶರಣ್ ಪಂಪ್ ವೆಲ್ Read More »

ದ.ಕ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಪಟ್ಟಿ ರೆಡಿ ಮಾಡಿದ ಜಿಲ್ಲಾಡಳಿತ| ಲಿಸ್ಟ್ ನಲ್ಲಿವೆ ಬರೋಬ್ಬರಿ 902 ಶ್ರದ್ಧಾ ಕೇಂದ್ರಗಳು

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಆಡಳಿತ ಮುಂದಾಗಿದ್ದು, ಪ್ರತೀ ಜಿಲ್ಲೆಗಳಲ್ಲೂ ಜಿಲ್ಲಾಡಳಿತಗಳು ಪಟ್ಟಿ ರೆಡಿಮಾಡಿಕೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಜಿಲ್ಲಾಡಳಿತ ಪಟ್ಟಿ ತಯಾರಿಸಿದ್ದು ಪಟ್ಟಿಯಲ್ಲಿ 902 ಶ್ರದ್ಧಾ ಕೇಂದ್ರಗಳಿವೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ತಯಾರು ಮಾಡಿರುವ ಪಟ್ಟಿಯಲ್ಲಿ ಒಟ್ಟು 902 ಅನಧಿಕೃತ ಕಟ್ಟಡಗಳಿದ್ದು, ಇದರಲ್ಲಿ ದೇವಸ್ಥಾನಗಳದ್ದೇ ಅಗ್ರಪಾಲಾಗಿದೆ. ಈ ಪಟ್ಟಿಯಲ್ಲಿ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಮಂಗಳೂರು ನಗರದ ಶಕ್ತಿನಗರದ ಶ್ರೀವೈದ್ಯನಾಥ ದೇವಸ್ಥಾನವೂ

ದ.ಕ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಪಟ್ಟಿ ರೆಡಿ ಮಾಡಿದ ಜಿಲ್ಲಾಡಳಿತ| ಲಿಸ್ಟ್ ನಲ್ಲಿವೆ ಬರೋಬ್ಬರಿ 902 ಶ್ರದ್ಧಾ ಕೇಂದ್ರಗಳು Read More »

ರಾಜ್ಯಕ್ಕೆ ಕಾಲಿಟ್ಟ ನಿಫಾ| ಮಂಗಳೂರಿನಲ್ಲಿ ಮೊದಲ‌ ಕೇಸ್ ಪತ್ತೆ…!

ಮಂಗಳೂರು: ಕೇರಳದಲ್ಲಿ ಕೊರೊನಾ ಹಾವಳಿಯ ನಡುವೆ ನಿಫಾ ಆತಂಕವೂ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನ ವಹಿಸಲಾಗಿದೆ. ತೀವ್ರ ಮುನ್ನೆಚ್ಚರಿಕೆ ನಡುವೆಯೂ ಇದೀಗ ರಾಜ್ಯಕ್ಕೆ ನಿಫಾ ಕಾಲಿಟ್ಟಿರುವುದು ಆತಂಕ ಸೃಷ್ಟಿಸುವಂತೆ‌ ಮಾಡಿದೆ. ಇಂದು ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನಲ್ಲಿ ಇದೀಗ ನಿಫಾ ವೈರಸ್ ನ ಲಕ್ಷಣಗಳು ಪತ್ತೆಯಾಗಿದ್ದು, ಜನರನ್ನ ಆತಂಕಕ್ಕೆ ದೂಡಿದೆ. ಈತ ಜಿಲ್ಲಾ ಆರೋಗ್ಯ ಇಲಾಖೆಯ ವ್ಯಕ್ತಿಯಾಗಿದ್ದು, ಸ್ವ್ಯಾಬ್ ಹಾಗೂ ರಕ್ತದ ಮಾದರಿಯನ್ನ ಪುಣೆ ಲ್ಯಾಬ್ ಗೆ ರವಾನೆ ಮಾಡಲಾಗಿದೆ. ಕೇರಳದಲ್ಲಿ

ರಾಜ್ಯಕ್ಕೆ ಕಾಲಿಟ್ಟ ನಿಫಾ| ಮಂಗಳೂರಿನಲ್ಲಿ ಮೊದಲ‌ ಕೇಸ್ ಪತ್ತೆ…! Read More »

ಮೂಡುಬಿದಿರೆ: ಹಾಸ್ಟೆಲ್ ‌ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಮೂಡಬಿದಿರೆ : ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್‌ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಬೆಳಗಾವಿ ಮೂಲದ ರಜತ್‌ ಸುರೇಶ್‌ ಪಟ್ಟದ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿಯಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ನಿನ್ನೆ ಸಂಜೆಯ 7 ಗಂಟೆಯ ಸುಮಾರಿಗೆ ಹಾಸ್ಟೇಲ್‌ನಲ್ಲಿ ವಿದ್ಯಾರ್ಥಿಗಳೆಲ್ಲಾ ಅಭ್ಯಾಸ ಮಾಡುತ್ತಿದ್ದರು. ಈ ವೇಳೆಯಲ್ಲಿ ವಿದ್ಯಾರ್ಥಿ ಏಕಾಏಕಿಯಾಗಿ ಹಾಸ್ಟೇಲ್‌ನ 5ನೇ ಮಹಡಿಯಿಂದ

ಮೂಡುಬಿದಿರೆ: ಹಾಸ್ಟೆಲ್ ‌ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ Read More »

ನಾಗಾಲೋಟದಲ್ಲಿ ಹೊಸ ಅಡಿಕೆ ಧಾರಣೆ| ಕೃಷಿಕರ ಮೊಗದಲ್ಲಿ ಹೊಸ ಕಳೆ

ಪುತ್ತೂರು: ಮಂಗಳೂರು ಚಾಲಿ ಹೊಸ ಅಡಿಕೆ ಧಾರಣೆ ದಿನೇದಿನೇ ಏರುಗತಿಯತ್ತ ಸಾಗುತ್ತಿದೆ. ಈ ಬೆಳವಣಿಗೆ ಇದೇರೀತಿ ಮುಂದುವರಿದರೆ ಕೆ.ಜಿ. ಅಡಿಕೆ ಬೆಲೆ 500 ದಾಟುವ ನಿರೀಕ್ಷೆಯಿದೆ. ಧಾರಣೆ ಏರಿಕೆಯಿಂದಾಗಿ ಕೃಷಿಕರ ಮೊಗದಲ್ಲಿ ಹೊಸ ಕಳೆ‌ ಮೂಡಿದೆ. ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಯ ಧಾರಣೆ ಏರಿಕೆ ಕಾಣುತ್ತಿದೆ. ಸೋಮವಾರ ಖಾಸಗಿ ಮಾರುಕಟ್ಟೆಯಲ್ಲಿ ಚಾಲಿ ಹೊಸ ಅಡಿಕೆ ಕೆ.ಜಿ.ಗೆ 485- 487ರಲ್ಲಿ ಖರೀದಿಯಾಗಿದೆ. ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯ ಧಾರಣೆ ಕೆ.ಜಿ.ಗೆ ರೂ. 480ಕ್ಕೆ ಇತ್ತು. ಕಳೆದ 1

ನಾಗಾಲೋಟದಲ್ಲಿ ಹೊಸ ಅಡಿಕೆ ಧಾರಣೆ| ಕೃಷಿಕರ ಮೊಗದಲ್ಲಿ ಹೊಸ ಕಳೆ Read More »

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ. ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ Read More »

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಪುತ್ತೂರು: ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವ್ಯಕ್ತಿಯೊಬ್ಬರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಡಬದ ಪೇಟೆಯಲ್ಲಿ ಇತ್ತೀಚೆಗೆ ಆಡುಗಳ ಉಪಟಳ ಜಾಸ್ತಿಯಾಗಿದ್ದು,ಆಡು ಸಾಕುವ ಮಂದಿ ಆಡುಗಳನ್ನು ಮೇಯಲು ರಸ್ತೆ ಸಮೀಪವೇ ಬಿಟ್ಟಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವ ಸವಾರರಿಗೆ ಸಮಸ್ಯೆಯಾಗಿದ್ದು, ಆಡುಗಳಿಂದಾಗಿ ಕೆಲವು ಬೈಕ್ ಗಳ ಅಪಘಾತವೂ ನಡೆದಿದೆ. ಈ ಕುರಿತಂತೆ ಸ್ಥಳೀಯಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಹಿನ್ನಲೆ ಆಡಿನ ಕತ್ತಿಗೆ ಪ್ಲೇ ಕಾರ್ಡ್ ಅಳವಡಿಸಿ ವಿಶೇಷ ಪ್ರತಿಭಟನೆ ಮಾಡಲಾಗಿದ್ದು, ಪ್ಲೇಕಾರ್ಡ್ ನಲ್ಲಿ ಗತಿ

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ Read More »

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ

ಸುಳ್ಯ: ವಿದ್ಯುತ್‌ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್‌ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಜರಾಗದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಳ್ಯ ನ್ಯಾಯಾಲಯ ವಾರಂಟ್‌ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್‌ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೆ

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ Read More »