ದುಬೈನಲ್ಲಿ ಮಿಂಚುತ್ತಿರುವ ತುಳುನಾಡಿನ ಕಿಶೋರ್ ಶೆಟ್ಟಿ
ಮಂಗಳೂರು: ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ಉದ್ಯೋಗ ಶಿಕ್ಷಣ ವ್ಯಾಪಾರ ಹೀಗೆ ಅನೇಕ ಉದ್ದೇಶಗಳಿಗಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಹೂಡಿದ್ದಾರೆ. ಹೀಗೆ ಅನೇಕರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು ಸಂಪಾದಿಸಿ ತಮ್ಮ ಊರಿನಲ್ಲಿ ಅವಶ್ಯಕತೆ ಇರುವವರಿಗೆ ಸಹಾಯ ವನ್ನು ಮಾಡುತ್ತಿದ್ದಾರೆ. ಹೀಗೆ ತೆರೆ ಮರೆಯಲ್ಲಿ ನಿಂತು ತನ್ನಿಂದ ಆದಷ್ಟು ಸಮಾಜ ಸೇವೆಯನ್ನು ಮಾಡುತ್ತಿರುವವರಲ್ಲಿ ಕಾರ್ಕಳ ಕುಂಟಾಡಿ ಮೂಲದ ಇದೀಗ ದುಬೈನಲ್ಲಿ ಕಳೆದ ಹತ್ತು ವರ್ಷದಿಂದ ವಾಸವಾಗಿರುವ ಕಿಶೋರ್ ಶಿವರಾಮ್ ಶೆಟ್ಟಿ ಕೂಡ ಒಬ್ಬರು. ಉಡುಪಿಯ ಕಾರ್ಕಳ ಮೂಲದ […]
ದುಬೈನಲ್ಲಿ ಮಿಂಚುತ್ತಿರುವ ತುಳುನಾಡಿನ ಕಿಶೋರ್ ಶೆಟ್ಟಿ Read More »










