ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು
ಬಂಟ್ವಾಳ: ಎರಡು ದಿನದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ. ಪಿಡಿಒ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟಿದ್ದಾರೆ ಪಂಚಾಯತ್ ಆಭಿವೃದ್ಧಿ ಅಧಿಕಾರಿ ಶಿವು ಮೃತಪಟ್ಟವರು. ಇವರು ಕಳೆದ ಎರಡು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಬಳಿಕ ತುಂಬೆ ಆಸ್ಪತ್ರೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು.ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಶುಕ್ರವಾರ ಮೃತಪಟ್ಟಿದ್ದಾರೆ.
ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು Read More »