ಕರಾವಳಿ

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು

ಬಂಟ್ವಾಳ: ಎರಡು ದಿನದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ. ಪಿಡಿಒ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟಿದ್ದಾರೆ ಪಂಚಾಯತ್ ಆಭಿವೃದ್ಧಿ ಅಧಿಕಾರಿ ಶಿವು ಮೃತಪಟ್ಟವರು. ಇವರು ಕಳೆದ ಎರಡು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಬಳಿಕ ತುಂಬೆ ಆಸ್ಪತ್ರೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು.ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಶುಕ್ರವಾರ ಮೃತಪಟ್ಟಿದ್ದಾರೆ.

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು Read More »

ಕಡಬ| ಪೊಲೀಸ್ ‌ವಾಹನ ಹಾಗೂ ಖಾಸಗಿ ಬೊಲೆರೋ ಡಿಕ್ಕಿ| ಎಸ್ ಐ ರುಕ್ಮನಾಯ್ಕ್ ಅಪಾಯದಿಂದ ಪಾರು

ಕಡಬ: ಎಸ್ ಐ ಸಹಿತ ಪೊಲೀಸರು ಪ್ರಯಾಣಿಸುತ್ತಿದ್ದ ಜೀಪು ಹಾಗೂ ಖಾಸಗಿ ಬೊಲೆರೋ ಮಧ್ಯೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೆ.4ರಂದು ಬೆಳಿಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ . ಅಪಘಾತದಲ್ಲಿ ಎರಡು ವಾಹನಗಳು ನುಜ್ಜುಗುಜ್ಜಾಗಿದ್ದು ಕಡಬ ಠಾಣಾ ಎಸ್ ಐ ರುಕ್ಮನಾಯ್ಕ್ ಸಹಿತ ಪೊಲೀಸರು ಹಾಗೂ ಇನ್ನೊಂದು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಡಬ ಎಸ್.ಐ. ರುಕ್ಮ ನಾಯ್ಕ್ ಪೊಲೀಸ್ ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಸಹಿತ ಕಡಬದ ಪೊಲೀಸ್‌ ಜೀಪಿನ ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು

ಕಡಬ| ಪೊಲೀಸ್ ‌ವಾಹನ ಹಾಗೂ ಖಾಸಗಿ ಬೊಲೆರೋ ಡಿಕ್ಕಿ| ಎಸ್ ಐ ರುಕ್ಮನಾಯ್ಕ್ ಅಪಾಯದಿಂದ ಪಾರು Read More »

ಪುತ್ತೂರು:ವೀಕೆಂಡ್ ‌ಕರ್ಪ್ಯೂ ವಿರುದ್ದ ಸೆಟೆದು ನಿಂತರೆ ಕಠಿಣ ಕ್ರಮ – ಎಸಿ ಖಡಕ್ ಆದೇಶ

ಪುತ್ತೂರು: ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಈ ವೇಳೆ ಅಂಗಡಿ ಮುಂಗಟ್ಟು ತೆರೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮಿಷನರ್ ಅವರು ಉಪ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂನಿಂದ ವ್ಯಾಪಾರ ವ್ಯವಹಾರಕ್ಕೆ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುವುದರಿಂದ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂವನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ಪುತ್ತೂರು ವರ್ತಕರ ಸಂಘ ಸೇರಿದಂತೆ ಹಲವು

ಪುತ್ತೂರು:ವೀಕೆಂಡ್ ‌ಕರ್ಪ್ಯೂ ವಿರುದ್ದ ಸೆಟೆದು ನಿಂತರೆ ಕಠಿಣ ಕ್ರಮ – ಎಸಿ ಖಡಕ್ ಆದೇಶ Read More »

ದ.ಕದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ಶಾಸಕ ಕಾಮತ್, ಸಚಿವ ಕೋಟರಿಂದ ಸಿಎಂಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ

ದ.ಕದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ಶಾಸಕ ಕಾಮತ್, ಸಚಿವ ಕೋಟರಿಂದ ಸಿಎಂಗೆ ಮನವಿ Read More »

ಸುಳ್ಯ| ಮಕ್ಕಳೊಂದಿಗೆ ಯುವಕನ ಜೊತೆ ಮಹಿಳೆ ಪರಾರಿ

ಸುಳ್ಯ. ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಪರಿಚಿತ ಯುವಕನೊಬ್ಬನೊಂದಿಗೆ ಪರಾರಿಯಾಗಿರುವ ಘಟನೆ ಸುಳ್ಯದ ಜಯನಗರದಿಂದ ವರದಿಯಾಗಿದೆ. ಜಯನಗರದ ಕೊಯಿಂಗೋಡಿ ಸಮೀಪದ ವಿವಾಹಿತ ಮಹಿಳೆಯೋರ್ವಳು ಆಕೆಯ ಮನೆಗೆ ಆಗಾಗ ಬರುತ್ತಿದ್ದ ಪುತ್ತೂರು ಮೂಲದ ಪ್ರದೀಪ್ ಎಂಬ ಯುವಕನೊಂದಿಗೆ ತೆರಳಿರುವುದಾಗಿ ಹೇಳಲಾಗಿದೆ. ಈ ಕುರಿತಂತೆ ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ನಡುವೆ ನಾಪತ್ತೆಯಾಗಿರುವ ಮಹಿಳೆ ಸ್ಥಳಿಯ ಸ್ವಸಹಾಯ ಸಂಘವೊಂದರ ಸದಸ್ಯೆಯಾಗಿದ್ದು, ಸಂಘದಿಂದ ಸುಮಾರು 1 ಲಕ್ಷ ರೂ.ಗಳಷ್ಟು ಸಾಲ ತೆಗೆದಿದ್ದು, ಆಕೆ ಪರಾರಿಯಾಗಿರುವ

ಸುಳ್ಯ| ಮಕ್ಕಳೊಂದಿಗೆ ಯುವಕನ ಜೊತೆ ಮಹಿಳೆ ಪರಾರಿ Read More »

ಬಂಟ್ವಾಳ : ಸ್ಕೂಟರ್,ಜೀಪ್ ಢಿಕ್ಕಿ- ಸವಾರ ಸಾವು

ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತ ಪಟ್ಟ ಘಟನೆ ನಾವೂರದಲ್ಲಿ ನಡೆದಿದೆ.ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ. ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ ಗಾಯವಾಗಿದ್ದ ಸ್ಕೂಟರ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬಂಟ್ವಾಳ : ಸ್ಕೂಟರ್,ಜೀಪ್ ಢಿಕ್ಕಿ- ಸವಾರ ಸಾವು Read More »

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

ಮಂಗಳೂರು: ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಇರಿತಕ್ಕೊಳಗಾದವರನ್ನು ಬಾಗಲಕೋಟೆ ಮೂಲದ ನಿಂಗಣ್ಣ ಎಂದು ಗುರುತಿಸಲಾಗಿದೆ. ಚೂರಿ ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಂಭೀರ ಗಾಯವಾಗಿದ್ದು

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ Read More »

ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ

ಸಪ್ಟೆಂಬರ್ : ಬಂಟ್ವಾಳ ತಾಲೂಕಿನ ಮೇಗಿನ‌ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ‌ ನಿರ್ದೇಶಕ ಪ್ರೊ.ಎಸ್‌.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು 178 ಸೆಂ.ಮೀ ಎತ್ತರ ಮತ್ತು 78 ಸೆಂ.ಮೀ ಅಳತೆಯನ್ನು ಹೊಂದಿರುತ್ತದೆ. ಶಕವರುಷ 1286 ನೇ ಕ್ರೋಧಿ ಸಂವತ್ಸರದ

ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ Read More »

ಗಣೇಶ ಹಬ್ಬಕ್ಕೆ ಇನ್ನೆಲ್ಲೂ ಸಿಗದ ಆಫರ್ ನೀಡಿದ ವೆಂಕಟರಮಣ ಸೊಸೈಟಿ| ಕೇವಲ 10% ಬಡ್ಡಿಗೆ ಹೊಸ ವಾಹನ ಸಾಲ

ಸುಳ್ಯ: ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆ.1ರಿಂದ 30ರವರೆಗೆ ಖರೀದಿಸುವ ಹೊಸ ವಾಹನಕ್ಕೆ ಶೆ.10ರ ಬಡ್ಡಿ ದರದಲ್ಲಿ ಶೀಘ್ರ ವಾಹನ ಸಾಲ ವಿತರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ. ಈ ಆಫರ್ ಕೇವಲ ಒಂದು ತಿಂಗಳ ಅವಧಿಯದ್ದಾಗಿದ್ದು, ಸೂಕ್ತ ದಾಖಲೆ‌ ಒದಗಿಸಿದಲ್ಲಿ ತಕ್ಷಣ ಸಾಲ ವಿತರಿಸುವ ಭರವಸೆಯನ್ನು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಇದೊಂದು ಉತ್ತಮ ಆಫರ್ ಆಗಿದ್ದು, ಸಂಘವು ಸುಳ್ಯ, ಪುತ್ತೂರು, ಬಿ.ಸಿ

ಗಣೇಶ ಹಬ್ಬಕ್ಕೆ ಇನ್ನೆಲ್ಲೂ ಸಿಗದ ಆಫರ್ ನೀಡಿದ ವೆಂಕಟರಮಣ ಸೊಸೈಟಿ| ಕೇವಲ 10% ಬಡ್ಡಿಗೆ ಹೊಸ ವಾಹನ ಸಾಲ Read More »

ಪುತ್ತೂರು: ಠಾಣೆ ಮೆಟ್ಟಿಲೇರಿಸಿದ ಯುವಕ- ಯುವತಿಯ ಲವ್| ಪ್ರೀತಿ ಅರಸಿ ಬಂದಾತನಿಗೆ ಪೊಲೀಸ್ ಡ್ರಿಲ್|

ಪುತ್ತೂರು: ಇನ್ಸ್ಟ್ರಾಗ್ರಾಂ ಮೂಲಕ ಪರಿಚಯವಾದ ಯುವತಿಯೋರ್ವಳನ್ನು ಭೇಟಿಯಾಗಲು ಬಂದಾತ ಆಕೆಯ ಜೊತೆಗೆ ಠಾಣೆ ಮೆಟ್ಟಿಲೇರಿದ ಘಟನೆ ಪುತ್ತೂರಲ್ಲಿ ನಡೆದಿದೆ.ರಾಯಚೂರು ಮೂಲದ ಯುವಕನೋರ್ವ ಪುತ್ತೂರಿನ ಯುವತಿಯೋರ್ವಳನ್ನು ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ಸಂಪರ್ಕ ಮಾಡಲು ತನ್ನ ಸ್ನೇಹಿತನ ಜೊತೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ. ಇದನ್ನು ಗಮನಿಸಿದ ತಂಡವೊಂದು ಅವರನ್ನು ಪ್ರಶ್ನಿಸಿದಾಗ ಮಾತಿನ ಚಕಮಕಿ ನಡೆದು ತುಸು ಗೊಂದಲ ಉಂಟಾಯಿತು. ಅನುಮಾನಗೊಂಡ ಆ ತಂಡದ ಕೆಲವರು ಯುವಕ ಮತ್ತು ಯುವತಿಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇನ್ಟ್ರಾಗ್ರಾಂ ಮೂಲಕ ಯುವಕ

ಪುತ್ತೂರು: ಠಾಣೆ ಮೆಟ್ಟಿಲೇರಿಸಿದ ಯುವಕ- ಯುವತಿಯ ಲವ್| ಪ್ರೀತಿ ಅರಸಿ ಬಂದಾತನಿಗೆ ಪೊಲೀಸ್ ಡ್ರಿಲ್| Read More »