ಸುಳ್ಯ| ಹಣತೆಗಳಿಂದ ಕಂಗೊಳಿಸಿತು ಗ್ರಾಮಸ್ಥರ “ಗ್ರಾಮಸೇತು”
ಸುಳ್ಯ: ದೀಪಗಳ ಮಹತ್ವ ದೀಪಾವಳಿಯಂದು ಅರಿವಾಗುತ್ತದೆ. ದೀಪಗಳ ಬೆಳಕು ಅಂದರೆ ಸುಜ್ಞಾನದ ಬೆಳಕು. ಈ ಬೆಳಕಿನ ಮೂಲಕ ಅಸುರೀ ಶಕ್ತಿಗಳು ದೂರವಾಗಲಿ , ಗ್ರಾಮಗಳಲ್ಲಿ ಸುಜ್ಞಾನದ ಬೆಳಕು ಹರಿಯಲಿ ಎಂದು ಸಾಮಾಜಿಕ ಕಾರ್ಯಕರ್ತ, ಜೇಸೀ ಸದಸ್ಯ ಶಶಿಧರ ಪಳಂಗಾಯ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಜನರಿಂದಲೇ ನಿರ್ಮಾಣವಾದ ಕಾಲುಸಂಕ “ಗ್ರಾಮಸೇತು” ಮೇಲೆ ಹಣತೆ ಬೆಳಗಿ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬೆಳಕಿನ ಮಹತ್ವ ದೀಪಾವಳಿಯಂದು ತಿಳಿಯುತ್ತದೆ. ಈ ದಿನ ಬೆಳಕಿನ ಮಹತ್ವ […]
ಸುಳ್ಯ| ಹಣತೆಗಳಿಂದ ಕಂಗೊಳಿಸಿತು ಗ್ರಾಮಸ್ಥರ “ಗ್ರಾಮಸೇತು” Read More »










