ಕರಾವಳಿ

ಸುಳ್ಯ| ಐತಿಹಾಸಿಕ ರಸ್ತೆಯಲ್ಲೊಂದು ಅಡ್ವೆಂಚರ್ ಎಕ್ಸ್ಪರಿಮೆಂಟ್| ಪುರಾತನ ಟಾರು ರೋಡಿನಲ್ಲಿ ಸಂಚರಿಸುವ ಮಜಾನೇ ಬೇರೆ..! ಈ ವಿಶೇಷ ರಸ್ತೆ ಇರೋದೆಲ್ಲಿ ಗೊತ್ತೇ..?

ಸುಳ್ಯ: ಈ ರಸ್ತೆಗೆ ಡಾಂಬರು ಹಾಯಿಸಿ ಅದೆಷ್ಟು ದಶಕಗಳು ಕಳೆದಿದೆಯೋ ಗೊತ್ತಿಲ್ಲ. ಅಂದು ಮಾಡಿದ ಡಾಂಬರು ರಸ್ತೆಯ ಕುರುಹುಗಳು ಮಾತ್ರ ಇಲ್ಲಿ ಕಂಡುಬರುತ್ತಿದ್ದು, ಭೌಗೋಳಿಕ ಅಧ್ಯಯನ ಮಾಡುವ ಸಂಶೋಧಕರಿಗೆ, ಐತಿಹಾಸಿಕ ಉತ್ಖನನ ಮಾಡಲು ಈ ರಸ್ತೆ ಹೇಳಿ ಮಾಡಿಸಿದ ಸ್ಥಳ..! ಅಷ್ಟೇ ಅಲ್ಲ, ನೀವೇನಾದ್ರೂ ಹೊಸದಾಗಿ ಅಡ್ವೆಂಚರ್‌ ಮಾಡ್ಬೇಕು ಅಂತ ಮನಸ್ಸು ಮಾಡಿದ್ರೆ ಖಂಡಿತವಾಗಿ ಈ ಸ್ಥಳಕ್ಕೊಮ್ಮೆ ಭೇಟಿ‌ ನೀಡಬಹುದು. ಕೇವಲ ಒಂದೂವರೆ ಕಿ.ಮೀ ರಸ್ತೆಯಲ್ಲಿ ಇಡೀ ವಿಶ್ವ ಪರ್ಯಟನೆ ಮಾಡಿದ ಅನುಭವ ನಿಮ್ಮದಾಗಲಿದೆ. ಇಂತಹ ಒಂದು […]

ಸುಳ್ಯ| ಐತಿಹಾಸಿಕ ರಸ್ತೆಯಲ್ಲೊಂದು ಅಡ್ವೆಂಚರ್ ಎಕ್ಸ್ಪರಿಮೆಂಟ್| ಪುರಾತನ ಟಾರು ರೋಡಿನಲ್ಲಿ ಸಂಚರಿಸುವ ಮಜಾನೇ ಬೇರೆ..! ಈ ವಿಶೇಷ ರಸ್ತೆ ಇರೋದೆಲ್ಲಿ ಗೊತ್ತೇ..? Read More »

ಸುಳ್ಯ: ಹಿಂದೂ ಎಂದು ನಂಬಿಸಿ ಅನುಚಿತ ವರ್ತನೆಗೈದ ಮುಸ್ಲಿಂ ಯುವಕ| ಠಾಣೆ ಮೆಟ್ಟಿಲೇರಿದ ಯುವತಿ

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣ ದಲ್ಲಿ ಪರಿಚಯವಾದ ಯುವತಿಯೋರ್ವಳನ್ನು ನಾನು ಹಿಂದೂ ಯುವಕನೆಂದು ಸುಳ್ಳು ಹೆಸರು ಹೇಳಿ ನಂಬಿಸಿ ಆಕೆಯನ್ನು ಬಲವಂತವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೆ ಒಳಗಾದ ಯುವತಿ ಸುಳ್ಯ ಪೋಲಿಸ್ ಮೆಟ್ಟಿಲೇರಿ ದೂರು ನೀಡಿದ್ದಾಳೆ. ಮಡಿಕೇರಿ ಮೂಲದ ಯುವಕನೋರ್ವ ಕಳೆದ 2 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು ತನ್ನ ಹೆಸರನ್ನು ಕೌಶಲ್ ‌ಎಂದು ಪರಿಚಯಿಸಿಕೊಂಡಿದ್ದನು ಎನ್ನಲಾಗಿದೆ. ನ.೧೧ ರಂದು ಆತ ಯುವತಿಯನ್ನು ಸುಳ್ಯಕ್ಕೆ ಬರುವಂತೆ ಒತ್ತಾಯ ಮಾಡಿದ್ದು, ಹಿಂದೂ ಯುವಕನೆಂದು

ಸುಳ್ಯ: ಹಿಂದೂ ಎಂದು ನಂಬಿಸಿ ಅನುಚಿತ ವರ್ತನೆಗೈದ ಮುಸ್ಲಿಂ ಯುವಕ| ಠಾಣೆ ಮೆಟ್ಟಿಲೇರಿದ ಯುವತಿ Read More »

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಪ್ರಕರಣ| ಸಂತ್ರಸ್ತ ಮಗು ಡಿಎನ್ಎ ವರದಿ ಬರುವ ಮೊದಲೇ ಸಾವು|

ಮಂಗಳೂರು: ಇಲ್ಲಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಮಗು ಅದಲು-ಬದಲು ಪ್ರಕರಣದಲ್ಲಿನ ಸಂತ್ರಸ್ತ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮೂಲಗಳ ಪ್ರಕಾರ, ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎನ್ನಲಾಗಿದೆ. ಅದಲು ಬದಲು ಪ್ರಕರಣದಲ್ಲಿ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬಳಿಕ ಮಗುವಿನ ಡಿ ಎನ್ ಎ ಪರೀಕ್ಷೆಗಾಗಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷಾ ವರದಿ ಬರುವುದಕ್ಕಿಂತ ಮೊದಲೇ ಮಗು ಮೃತಪಟ್ಟಿದೆ. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಅಕ್ಟೋಬರ್ 15ರಂದು, ಕುಂದಾಪುರ ಮೂಲದ ಪೋಷಕರು, ನಮಗೆ ಆಸ್ಪತ್ರೆಯ ಸಿಬ್ಬಂದಿ ಮೊದಲು,

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಪ್ರಕರಣ| ಸಂತ್ರಸ್ತ ಮಗು ಡಿಎನ್ಎ ವರದಿ ಬರುವ ಮೊದಲೇ ಸಾವು| Read More »

ಮುಸ್ಲಿಂಮರ ಹಣ‌ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ‌ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ

ಮಂಗಳೂರು: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ, ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ

ಮುಸ್ಲಿಂಮರ ಹಣ‌ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ‌ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ Read More »

ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಿರಿಯ ಹಸು ಕೆಂಪಿ ಇನ್ನಿಲ್ಲ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ನಿತ್ಯ ಗೋಪೂಜೆ ಪಡೆಯುತ್ತಿದ್ದ ಹಿರಿಯ ಹಸು ಕೆಂಪಿ ವಯೋಸಹಜತೆಯಿಂದ ರವಿವಾರ ಸಾವನ್ನಪ್ಪಿದೆ. ಹಸು ಸುಮಾರು 20 – 22 ವರ್ಷದಿಂದ ಕ್ಷೇತ್ರದಲ್ಲಿ ನಿತ್ಯ ಗೋಪೂಜೆ ಭಾಗ್ಯವನ್ನು ಪಡೆದಿತ್ತು. ಈ ವರ್ಷವು ದೀಪಾವಳಿಯಂದು ಈ ಹಸುವಿಗೆ ಪೂಜೆ ನೆರವೇರಿಸಲಾಗಿತ್ತು. ಇದೇ ಇದರ ಕೊನೆಯ ದೀಪಾವಳಿಯ ಪೂಜೆ ಆಗಿದೆ ಎಂಬ ಮಾತು ಕೇಳಿಬಂದಿದೆ. ಈ ಹಸು ಸುಮಾರು 13 ಕರುಗಳನ್ನು ಈವರೆಗೆ ಹಾಕಿತ್ತು ಎಂದು ದೇವಳದವರು ಮಾಹಿತಿ ನೀಡಿದ್ದಾರೆ. ಪ್ರೀತಿಯ ಕೆಂಪಿ;ಕೆಂಪಿ ಕಳೆದ 22

ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಿರಿಯ ಹಸು ಕೆಂಪಿ ಇನ್ನಿಲ್ಲ Read More »

ನೆಲ್ಯಾಡಿ : ತಾವರೆಗಾಗಿ ಪ್ರಾಣ ಕಳೆದುಕೊಂಡ ವಿಧ್ಯಾರ್ಥಿನಿ

ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಕೀಳಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ ಶ್ರೇಯಾ (18) ಎಂದು ಗುರುತಿಸಲಾಗಿದೆ. ಈಕೆ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದಳು. ಶ್ರೇಯಾ ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಿಂದ

ನೆಲ್ಯಾಡಿ : ತಾವರೆಗಾಗಿ ಪ್ರಾಣ ಕಳೆದುಕೊಂಡ ವಿಧ್ಯಾರ್ಥಿನಿ Read More »

ದುಬೈನಲ್ಲಿ ಮಿಂಚುತ್ತಿರುವ ತುಳುನಾಡಿನ ಕಿಶೋರ್ ಶೆಟ್ಟಿ

ಮಂಗಳೂರು: ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ಉದ್ಯೋಗ ಶಿಕ್ಷಣ ವ್ಯಾಪಾರ ಹೀಗೆ ಅನೇಕ ಉದ್ದೇಶಗಳಿಗಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಹೂಡಿದ್ದಾರೆ. ಹೀಗೆ ಅನೇಕರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು ಸಂಪಾದಿಸಿ ತಮ್ಮ ಊರಿನಲ್ಲಿ ಅವಶ್ಯಕತೆ ಇರುವವರಿಗೆ ಸಹಾಯ ವನ್ನು ಮಾಡುತ್ತಿದ್ದಾರೆ. ಹೀಗೆ ತೆರೆ ಮರೆಯಲ್ಲಿ ನಿಂತು ತನ್ನಿಂದ ಆದಷ್ಟು ಸಮಾಜ ಸೇವೆಯನ್ನು ಮಾಡುತ್ತಿರುವವರಲ್ಲಿ ಕಾರ್ಕಳ ಕುಂಟಾಡಿ ಮೂಲದ ಇದೀಗ ದುಬೈನಲ್ಲಿ ಕಳೆದ ಹತ್ತು ವರ್ಷದಿಂದ ವಾಸವಾಗಿರುವ ಕಿಶೋರ್ ಶಿವರಾಮ್ ಶೆಟ್ಟಿ ಕೂಡ ಒಬ್ಬರು. ಉಡುಪಿಯ ಕಾರ್ಕಳ ಮೂಲದ

ದುಬೈನಲ್ಲಿ ಮಿಂಚುತ್ತಿರುವ ತುಳುನಾಡಿನ ಕಿಶೋರ್ ಶೆಟ್ಟಿ Read More »

ಬಂಟ್ವಾಳ: ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ| ಮತ್ತಿಬ್ಬರು ಗಂಭೀರ

ಬಂಟ್ವಾಳ : ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಹಾಗೂ ಸುದೀಪ್ ಗಾಯಗೊಂಡಿದ್ದಾರೆ. ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ

ಬಂಟ್ವಾಳ: ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ| ಮತ್ತಿಬ್ಬರು ಗಂಭೀರ Read More »

ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್‌ ಬಿದ್ದು ಯುವಕ ಮೃತ್ಯು

ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್‌ ಆಕಸ್ಮಿಕವಾಗಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ನ.13ರ ಶನಿವಾರದಂದು ಅತ್ತಾವರದಲ್ಲಿ ನಡೆದಿದೆ. ಮೃತರನ್ನು ಜೆಪ್ಪು ನಿವಾಸಿ ಹಮೀದ್‌ ಎಂಬವರ ಪುತ್ರ ಅಬ್ದರ್ರಹ್ಮಾನ್‌ ರಿಲ್ವಾನ್‌ (30) ಎಂದು ಗುರುತಿಸಲಾಗಿದೆ. ಶನಿವಾರ ರಾಜಸ್ಥಾನದಿಂದ ಅತ್ತಾವರಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ಲಾರಿ ಬಂದಿತ್ತು. ಈ ಸಂದರ್ಭ ಕಟ್ಟಡದ ರೈಟರ್‌ ಆಗಿದ್ದ ರಿಲ್ವಾನ್‌ ಅವರಲ್ಲಿ ಗ್ರಾನೈಟ್‌‌‌‌‌ನ ಫೋಟೋ ತೆಗೆಯಲು ಕಟ್ಟಡದ ಸೂಪರ್‌‌ ವೈಸರ್‌‌‌ ಸೂಚಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ರಿಲ್ವಾನ್‌ ಫೋಟೋ ತೆಗೆಯಲು ಲಾರಿಯ ಹಿಂಬದಿಗೆ ತೆರಳಿದ್ದಾರೆ ಎನ್ನಲಾಗಿದೆ. ಈ

ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್‌ ಬಿದ್ದು ಯುವಕ ಮೃತ್ಯು Read More »

ಬಿಸ್ಲೆ ಘಾಟ್ ನಲ್ಲಿ ಮರಕ್ಕೆ ಢಿಕ್ಕಿ ಹೊಡೆದ‌ ಕಾರು| ಚಾಲಕ‌ ಗಂಭೀರ

ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಬಿಸ್ಲೆ ಘಾಟ್ ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಬಿಸ್ಲೆ ಘಾಟ್ ನಲ್ಲಿ ಮರಕ್ಕೆ ಢಿಕ್ಕಿ ಹೊಡೆದ‌ ಕಾರು| ಚಾಲಕ‌ ಗಂಭೀರ Read More »