ಕರಾವಳಿ

ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿಗೆ ಮಾರಾಟ‌ ಮಾಡಿದರೆ ಡೀಲರ್ ಶಿಪ್ ರದ್ದು – ಕೆಎಂಎಫ್ ಆದೇಶ

ಮಂಗಳೂರು: ನಂದಿನಿ ಹಾಲಿನ ಡೀಲರುಗಳು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದು ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು ಆದೇಸಿಸಿದ್ದಾರೆ. ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಒಕ್ಕೂಟದೊಂದಿಗೆ ಮಾಡಿಕೊಂಡ ಕರಾರು ಒಪ್ಪಂದದ ಉಲ್ಲಂಘನೆಯಾಗುತ್ತದೆ. ಆದುದರಿಂದ ಕಾನೂನು ಮಾಪನ ಶಾಸ್ತ್ರದ ನಿಯಮದಂತೆ ಗ್ರಾಹಕರಿಗೆ ನಂದಿನಿ ಹಾಲು ಮತ್ತು […]

ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿಗೆ ಮಾರಾಟ‌ ಮಾಡಿದರೆ ಡೀಲರ್ ಶಿಪ್ ರದ್ದು – ಕೆಎಂಎಫ್ ಆದೇಶ Read More »

ಮಂಗಳೂರು: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್| ಸವಾರ ಸಾವು

ಮಂಗಳೂರು: ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಮೃತರನ್ನು ಕುಂಪಲ ಸರಳಾಯಕಾಲನಿ ನಿವಾಸಿ, ಕುಂಪಲ ಯುವ ಮರಾಠದ ಮಾಜಿ ಅಧ್ಯಕ್ಷರಾಗಿದ್ದ ಸುಭ್ರಹ್ಮಣ್ಯ ರಾವ್ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್‌ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ

ಮಂಗಳೂರು: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್| ಸವಾರ ಸಾವು Read More »

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ| ಪೇಸ್‌ಬುಕ್ ಪೋಸ್ಟ್ ನಿಂದ‌ ಉಂಟಾದ ವಿವಾದ ಕತ್ತಿಯ ಅಂಚಿನವರೆಗೆ..!

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಭಜರಂಗದಳ ಕಾರ್ಯಕರ್ತರಿಂದಲೇ ತಲವಾರು ದಾಳಿ ನಡೆಸಿ ಕೊಲೆ ಯತ್ನ‌ ನಡೆದ ಘಟನೆ ಅ26ರ ತಡ ರಾತ್ರಿ ಬಂಟ್ವಾಳದಲ್ಲಿ ನಡೆದಿದ್ದು, ಘಟನೆಗೆ ಪೇಸ್ ಬುಕ್ ನಲ್ಲಿ ಉಂಟಾದ ವಿವಾದವೇ ಕಾರಣ ಎನ್ನಲಾಗಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಹಲ್ಲೆಗೆ ಒಳಗಾಗಿದ್ದು, ಇವರ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ತಲವಾರು

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ| ಪೇಸ್‌ಬುಕ್ ಪೋಸ್ಟ್ ನಿಂದ‌ ಉಂಟಾದ ವಿವಾದ ಕತ್ತಿಯ ಅಂಚಿನವರೆಗೆ..! Read More »

ಆರು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೋವಿಡ್ 2ನೇ ಡೋಸ್ ಲಸಿಕೆ| ಆರೋಗ್ಯ ಇಲಾಖೆಯ ಎಡವಟ್ಟು|

ಪುತ್ತೂರು : ಆರು ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯೊಬ್ಬರಿಗೆ ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿರುವ ಕುರಿತಂತೆ ಎಸ್ಎಂಎಸ್ ಬಂದಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬವರು ಏಪ್ರಿಲ್ 27ರಂದು ಮೃತಪಟ್ಟಿದ್ದಾರೆ. ಆದರೆ ಅಕ್ಟೋಬರ್ 14ರಂದು ಅವರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂಬ ಎಸ್ಎಂಎಸ್ ಬಂದಿದೆ ಎಂದು ಮೃತ ಹಸೈನಾರ್ ಅವರ ಪುತ್ರ ಸಾದಿಕ್ ಆರೋಪಿಸಿದ್ದಾರೆ. ಹಸೈನಾರ್ ಅವರಿಗೆ ಮಾರ್ಚ್ 24ರಂದು ಮಾಣಿ ಪ್ರಾಥಮಿಕ ಆರೋಗ್ಯ

ಆರು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೋವಿಡ್ 2ನೇ ಡೋಸ್ ಲಸಿಕೆ| ಆರೋಗ್ಯ ಇಲಾಖೆಯ ಎಡವಟ್ಟು| Read More »

ಮಂಗಳೂರಿನಲ್ಲಿ ನಿಲ್ಲದ ಲವ್ ಜಿಹಾದ್| ಯುವತಿ ಪರಿಚಯ ಲಾಡ್ಜ್ ಮಂಚದ ತನಕ !! ಮುಸ್ಲಿಂ ಯುವಕ ಅರೆಸ್ಟ್

ಮಂಗಳೂರು: ಮೊಬೈಲ್‌ ಅಂಗಡಿಯೊಂದರ ಸಿಬ್ಬಂದಿನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಬಂಧಿತ ಆರೋಪಿ. ಈತ ಬೈಕಂಪಾಡಿಯ ಮೊಬೈಲ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಮೊಬೈ‌ಲ್‌ ಅಂಗಡಿಗೆ ಮೊಬೈಲ್ ಖರೀದಿಸಲು ಯುವತಿಯೊಬ್ಬಳು ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಬಳಿಕ ಯುವಕ ತನ್ನ ನಿಜವಾದ ಹೆಸರನ್ನು ಮರೆಮಾಚಿ ಹಿಂದೂ ಎಂದು

ಮಂಗಳೂರಿನಲ್ಲಿ ನಿಲ್ಲದ ಲವ್ ಜಿಹಾದ್| ಯುವತಿ ಪರಿಚಯ ಲಾಡ್ಜ್ ಮಂಚದ ತನಕ !! ಮುಸ್ಲಿಂ ಯುವಕ ಅರೆಸ್ಟ್ Read More »

ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ವಿದ್ಯಾರ್ಥಿಯನ್ನು ತರಗತಿಯಿಂದ ಹೊರದಬ್ಬಿದ ಕಾಲೇಜು| ಏಕಾಂಗಿಯಾಗಿ ಪ್ರತಿಭಟನೆಗಿಳಿದ ವಿದ್ಯಾರ್ಥಿ|

ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯೊಬ್ಬನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿ.ಯು ಕಾಲೇಜಿನಲ್ಲಿ ನಡೆದಿದ್ದು, ಇದನ್ನು ವಿರೋಧಿಸಿ ಕಾಲೇಜು ಮುಂಭಾಗ ಸಂತ್ರಸ್ತ ವಿದ್ಯಾರ್ಥಿ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾನೆ. ಬೆಳ್ತಂಗಡಿ ವಾಣಿ ಪಿಯು ದ್ವಿತೀಯ ಪಿಯು ವಿದ್ಯಾರ್ಥಿ ಸಅದ್ ಮುಹಮ್ಮದ್ ಸಮರ್ ಬುಧವಾರ ಕಾಲೇಜಿಗೆ ಆಗಮಿಸಿದ್ದು, ಅಲ್ಲಿ ಪ್ರಾಂಶುಪಾಲರು ತರಗತಿ ಪ್ರವೇಶಿಸಲು ಅವಕಾಶ ನಿರಾಕರಿಸಿದರು. ಇದರಿಂದ ವಿದ್ಯಾರ್ಥಿ ಏಕಾಂಗಿಯಾಗಿ ಪ್ರತಿಭಟನೆಗಿಳಿದಿದ್ದಾನೆ. ಘಟನೆ ಹಿನ್ನೆಲೆ :ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ

ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ವಿದ್ಯಾರ್ಥಿಯನ್ನು ತರಗತಿಯಿಂದ ಹೊರದಬ್ಬಿದ ಕಾಲೇಜು| ಏಕಾಂಗಿಯಾಗಿ ಪ್ರತಿಭಟನೆಗಿಳಿದ ವಿದ್ಯಾರ್ಥಿ| Read More »

ಬಂಟ್ವಾಳ: ಗುತ್ತಿನ ಮನೆಯ ಗತ್ತು‌ ಕಸಿಯಿತೇ ದೈವಸ್ಥಾನ ಆಡಳಿತ ಮಂಡಳಿ| ಕಾಂಪ್ರಬೈಲು ಉಳ್ಳಾಲ್ತಿ ಭಂಡಾರವೀಗ ಹೈಕೋರ್ಟ್ ಅಂಗಳದಲ್ಲಿ..!?

ಮಂಗಳೂರು: ಕರಾವಳಿಯಲ್ಲಿ ದೇವಸ್ಥಾನಗಳಷ್ಟೇ ಪ್ರಾಧಾನ್ಯತೆ ದೈವಸ್ಥಾನಗಳಿಗೂ ಇದೆ. ಇಲ್ಲಿನ ಜನ ದೈವ, ದೇವರುಗಳನ್ನು ಭಯ ಭಕ್ತಿಯಿಂದ ಆರಾಧನೆ ಮಾಡುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವಸ್ಥಾನವೊಂದರ ವಿವಾದ ಈಗ ಹೈಕೋರ್ಟ್‌ಗೆ ಅಂಗಳದಲ್ಲಿ ನಿಂತುಕೊಂಡಿದೆ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಉಳ್ಳಾಲ್ತಿ ಮತ್ತು ಅಜ್ವಾರ ದೈವಸ್ಥಾನದಲ್ಲಿ ಇದೀಗ ವ್ಯವಸ್ಥಾಪನಾ ಸಮಿತಿ ಮತ್ತು ಗುತ್ತಿನ ಮನೆಯವರ ನಡುವೆ ಜಟಾಪಟಿ ಶುರುವಾಗಿದೆ. ದೈವಗಳ ಮೊಗ ಮೂರ್ತಿ ಭಂಡಾರವನ್ನು ನೀಡುವ ವಿಚಾರದಲ್ಲಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಸರ್ಕಾರವಿದ್ದರೂ, ಆಚರಣೆಗಳ ವಿಚಾರಗಳಿಗೆ

ಬಂಟ್ವಾಳ: ಗುತ್ತಿನ ಮನೆಯ ಗತ್ತು‌ ಕಸಿಯಿತೇ ದೈವಸ್ಥಾನ ಆಡಳಿತ ಮಂಡಳಿ| ಕಾಂಪ್ರಬೈಲು ಉಳ್ಳಾಲ್ತಿ ಭಂಡಾರವೀಗ ಹೈಕೋರ್ಟ್ ಅಂಗಳದಲ್ಲಿ..!? Read More »

ದೀಪಾವಳಿ ದಿನ ರಾಜ್ಯದ ಎಲ್ಲಾ ‌ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ‌ ನಡೆಸಲು ಆದೇಶಿಸಿದ ರಾಜ್ಯ‌ಸರ್ಕಾರ

ಬೆಂಗಳೂರು: ದೀಪಾವಳಿ ಹಬ್ಬದಂದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶ ನೀಡಿದೆ. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ನವೆಂಬರ್‌ 5ರಂದು ಆಚರಣೆ ಮಾಡುವ ಬಲಿಪಾಡ್ಯಮಿಯಂದು ಗೋವಿನ ಪೂಜೆಯನ್ನು ಅಂದು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.

ದೀಪಾವಳಿ ದಿನ ರಾಜ್ಯದ ಎಲ್ಲಾ ‌ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ‌ ನಡೆಸಲು ಆದೇಶಿಸಿದ ರಾಜ್ಯ‌ಸರ್ಕಾರ Read More »

ಮಂಗಳೂರು: ಬಲೆಗೆ ಬಿದ್ದ 1,500 ಕ್ಕೂ ಹೆಚ್ಚು ತೂಕದ ಬೃಹತ್ ಮೀನು ಮರಳಿ ಕಡಲಿಗೆ.!

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ. ಶಾರ್ಕ್ ಜಾತಿಗೆ ಸೇರಿದ ಮೀನು ಇದಾಗಿದ್ದು ಈ ಮೀನು ಹಿಡಿಯುವುದು ನಿಷೇಧವಿದೆ. ಹೀಗಾಗಿ ಬಲೆಗೆ ಸಿಕ್ಕ‌ ಮೀನನ್ನು ಮೀನುಗಾರರು ಬಲೆಯಿಂದ ಬಿಡಿಸಿ ಕ್ರೇನ್ ಬಳಸಿ ಮರಳಿ ಸಮುದ್ರಕ್ಕೆ ಸೇರಿಸಿದ್ದಾರೆ.ಸುಮಾರು 1,500 ಕ್ಕೂ ಹೆಚ್ಚು

ಮಂಗಳೂರು: ಬಲೆಗೆ ಬಿದ್ದ 1,500 ಕ್ಕೂ ಹೆಚ್ಚು ತೂಕದ ಬೃಹತ್ ಮೀನು ಮರಳಿ ಕಡಲಿಗೆ.! Read More »

“ಸಚಿವ ಅಂಗಾರ ಚುನಾವಣಾ ರೋಡ್ ಶೋನಲ್ಲಿ ಬ್ಯುಸಿ| ಸಚಿವರೂರಲ್ಲಿ ಮಕ್ಕಳು ರಸ್ತೆ ಸರಿಮಾಡುವಲ್ಲಿ ಬ್ಯುಸಿ| ಹಾರೆ ಹಿಡಿದ ಮಕ್ಕಳ ಕಂಡು ಗ್ರಾ.ಪಂ ಅಧ್ಯಕ್ಷ, ಪಿಡಿಒ ಹಾಗೂ ಶಿಕ್ಷಕರ ಮೇಲೆ ಗರಂ ಆದ ಸುಳ್ಯ ನ್ಯಾಯಾಧೀಶರು| “ಸುಳ್ಯದಲ್ಲೇಕೆ ಹೀಗೆ?”

ಸುಳ್ಯ: ಸಚಿವ ಎಸ್.ಅಂಗಾರರ ತಾಲೂಕಿನಲ್ಲಿ ಪುಟಾಣಿ ಮಕ್ಕಳು ರಸ್ತೆ ದುರಸ್ಥಿ ಮಾಡಲು ಹಾರೆ ಹಿಡಿದಿದ್ದರೆ ಇತ್ತ‌ ಸಚಿವರು ಹಾನಗಲ್ ಉಪ ಚುನಾವಣಾ ರೋಡ್‌ಶೋನಲ್ಲಿ ಬ್ಯುಸಿಯಾಗಿದ್ದಾರೆ. ಮಕ್ಕಳ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಹಾಳಾದ ರಸ್ತೆಯ ಪ್ರದೇಶಕ್ಕೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಸೋಮಶೇಖರ್ ನೀಡಿ ಪರಿಶೀಲಿಸಿ, ರಸ್ತೆ ಸಮಸ್ಯೆ ನಿವಾರಿಸಬೇಕು ಎಂದು ಅದೇಶಿಸಿದ್ದಾರೆ. ಸಚಿವರ ಊರಲ್ಲಿ ಮಾತ್ರ ಯಾಕೆ ಹೀಗೆ? ಎಂದು ಸುಳ್ಯ ಕ್ಷೇತ್ರದ ಜನರು ಆಡಿಕೊಳ್ತಿದ್ದಾರೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಮಂಡೇಪು

“ಸಚಿವ ಅಂಗಾರ ಚುನಾವಣಾ ರೋಡ್ ಶೋನಲ್ಲಿ ಬ್ಯುಸಿ| ಸಚಿವರೂರಲ್ಲಿ ಮಕ್ಕಳು ರಸ್ತೆ ಸರಿಮಾಡುವಲ್ಲಿ ಬ್ಯುಸಿ| ಹಾರೆ ಹಿಡಿದ ಮಕ್ಕಳ ಕಂಡು ಗ್ರಾ.ಪಂ ಅಧ್ಯಕ್ಷ, ಪಿಡಿಒ ಹಾಗೂ ಶಿಕ್ಷಕರ ಮೇಲೆ ಗರಂ ಆದ ಸುಳ್ಯ ನ್ಯಾಯಾಧೀಶರು| “ಸುಳ್ಯದಲ್ಲೇಕೆ ಹೀಗೆ?” Read More »