ಉಳ್ಳಾಲ: ಹಿಟ್ & ರನ್ ಗೆ ಕೂಲಿ ಕಾರ್ಮಿಕ ಬಲಿ
ಉಳ್ಳಾಲ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಬೀರಿ ಎಂಬಲ್ಲಿ ನಡೆದಿದೆ. ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಸಾವನಪ್ಪಿದ ಯುವಕ. ಈತ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಅವರು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಠಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿದ್ದರು. ಅಲ್ಲಿ ಠಿಕ್ಕ ಸವಿದು ಹಿಂತಿರುಗುತ್ತಿದ್ದ ವೇಳೆ ಅಪರಿಚಿತ
ಉಳ್ಳಾಲ: ಹಿಟ್ & ರನ್ ಗೆ ಕೂಲಿ ಕಾರ್ಮಿಕ ಬಲಿ Read More »










