ಕರಾವಳಿ

ಮಂಗಳೂರು- ಕುವೈಟ್ ವಿಮಾನಯಾನ| ಊಟಕ್ಕಿಲ್ಲದ ಉಪ್ಪಿನಕಾಯಿ

ಮಂಗಳೂರು: ಇಲ್ಲಿಂದ ಕುವೈತ್‌ಗೆ ತೆರಳುವ ಏರ್‌ ಇಂಡಿಯಾ ವಿಮಾನಗಳ ವೇಳಾಪಟ್ಟಿಯನ್ನು ನವೆಂಬರ್‌ನಿಂದ ಪರಿಷ್ಕರಿಸಲಾಗಿದ್ದು, ಈ ಬಾರಿಯೂ ಅನುಕೂಲ ಕಲ್ಪಿಸಿಲ್ಲ ಎನ್ನುವ ಆರೋಪ ಕುವೈತ್‌ನ ಅನಿವಾಸಿ ಕರಾವಳಿಗರಿಂದ ಕೇಳಿಬಂದಿದೆ. ಕೋವಿಡ್‌-19 ಮೊದಲ ಅಲೆಯವರೆಗೆ ಸಮರ್ಪಕವಾಗಿದ್ದ ಮಂಗಳೂರು-ಕುವೈತ್‌ ವಿಮಾನದ ವೇಳಾಪಟ್ಟಿ, ಬಳಿಕ ದಿಢೀರನೆ ಬದಲಾಗಿದೆ.ಗುರುವಾರ ಕುವೈತ್‌ನಿಂದ ಹೊರಟು ಮಂಗಳೂರಿಗೆ ಬರುವವರಿಗೆ ಮೊದಲಿನ ವೇಳಾಪಟ್ಟಿ ಅನುಕೂಲವಾಗಿತ್ತು. ಕುವೈತ್‌ನಲ್ಲಿ ಶುಕ್ರವಾರ ಮತ್ತು ಶನಿವಾರ ವಾರಾಂತ್ಯ ರಜೆ ಇರುವುದರಿಂದ, ಕರಾವಳಿ ಜನರು ಊರಿಗೆ ಬಂದು ಹೋಗಲು ಪ್ರಯೋಜನವಾಗುತ್ತಿತ್ತು. ರಜೆ ಇಲ್ಲದೆ ಭಾನುವಾರ ಮತ್ತೆ ಕೆಲಸಕ್ಕೆ

ಮಂಗಳೂರು- ಕುವೈಟ್ ವಿಮಾನಯಾನ| ಊಟಕ್ಕಿಲ್ಲದ ಉಪ್ಪಿನಕಾಯಿ Read More »

ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದ ಅಂಡರ್ ವರ್ಲ್ಡ್ ಡಾನ್ ಸುರೇಶ ಪುಜಾರಿಯ ಬಂಟ

ಮಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಬಂಧನಕ್ಕೀಡಾಗಿರುವ ಅಂಡರ್ ವರ್ಲ್ಡ್ ಡಾನ್ ಸುರೇಶ ಪುಜಾರಿಯ ಬಂಟ ಪ್ರವೀಣ್ ಕುಮಾರ್ ಎಂಬತಾನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಮುಂಬೈನಲ್ಲಿ ಛೋಟಾ ರಾಜನ್, ಆಬಳಿಕ ರವಿ ಪೂಜಾರಿ ಜೊತೆಗೆ ಖಾಸಾ ಬಂಟನಾಗಿ ಗುರುತಿಸಲ್ಪಟ್ಟಿದ್ದ ಸುರೇಶ ಪೂಜಾರಿ ಆನಂತರ ತಾನೇ ಅಂಡರ್ ವರ್ಲ್ಡ್ ಡಾನ್ ಎಂದು ಹೇಳಿ ವಿದೇಶದಲ್ಲಿದ್ದುಕೊಂಡು ಮುಂಬೈನಲ್ಲಿ ಹಫ್ತಾ ವಸೂಲಿ ಮಾಡುತ್ತಿದ್ದ. ಈತನ ವಿರುದ್ಧ ಹಲವಾರು ಪ್ರಕರಣಗಳು ಮುಂಬೈ ಮತ್ತು ಥಾಣೆಯಲ್ಲಿ ದಾಖಲಾಗಿದ್ದವು. ಈತನ ಸಹಚರರ ಮೂಲಕ

ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದ ಅಂಡರ್ ವರ್ಲ್ಡ್ ಡಾನ್ ಸುರೇಶ ಪುಜಾರಿಯ ಬಂಟ Read More »

ಪುತ್ತೂರು: ಕಾರು‌ ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು

ಪುತ್ತೂರು: ಇಲ್ಲಿನ ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಬಳಿಯ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ. ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಮಾರುತಿ ಡಿಸೈರ್ ಕಾರು ಹಾಗೂ ಅಕ್ಟಿವಾ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಅಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದು ,ಕೂಡಲೇ ಸ್ಥಳೀಯರ ನೆರವಿನಿಂದ ಅರುಣ್ ಕುಮಾರ್ ಪುತ್ತಿಲರವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ

ಪುತ್ತೂರು: ಕಾರು‌ ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು Read More »

2ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಉಪ್ಪು ನೀರಿನ ಟ್ಯಾಂಕ್ ಗೆ ಬಿಸಾಕಿದ ಕಿರಾತಕ

ಮಂಗಳೂರು: ಲೈಂಗಿಕ ಕಿರುಕುಳ ನೀಡಲು 2 ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಹೊತ್ತೊಯ್ದಿದ್ದು, ಬಳಿಕ ಮಗುವನ್ನು ಉಪ್ಪು ನೀರಿನ ಟ್ಯಾಂಕ್ ಎಸೆದು ಹೋಗಿರುವ ಹೀನಾತಿಹೀನ ಕೃತ್ಯ ನಡೆದಿದೆ. ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ.

2ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಉಪ್ಪು ನೀರಿನ ಟ್ಯಾಂಕ್ ಗೆ ಬಿಸಾಕಿದ ಕಿರಾತಕ Read More »

ಮಂಗಳೂರು: ರಾಷ್ಟ್ರ ಧ್ವಜ ಉಲ್ಟಾಪಲ್ಟಾ

ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನ.1 ರ ಸೋಮವಾರ ನಡೆದಿದೆ. ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಸಿಬ್ಬಂದಿಗಳ ಎಡವಟ್ಟಿನಿಂದ ಬಾವುಟವೂ ಉಲ್ಟಾ ಆಗಿ ಹಾರಿತು. ತಕ್ಷಣ ಅಧಿಕಾರಿಗಳು ಗಮನಿಸಿ ರಾಷ್ಟ್ರ ಧ್ವಜವನ್ನು ಸರಿಪಡಿಸಲಾಯಿತು.

ಮಂಗಳೂರು: ರಾಷ್ಟ್ರ ಧ್ವಜ ಉಲ್ಟಾಪಲ್ಟಾ Read More »

ಮಂಗಳೂರು: ಗುಂಪುಗಳ ನಡುವೆ ಘರ್ಷಣೆ – ಏಳು ಮಂದಿಯ ಅಂದರ್

ಮಂಗಳೂರು: ನಗರದ ಬಳ್ಳಾಲ್‌ಬಾಗ್‌ನಲ್ಲಿ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ಘರ್ಷಣೆಯ ವೇಳೆ ಏಳು ವಾಹನಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ಬರ್ಕೆ

ಮಂಗಳೂರು: ಗುಂಪುಗಳ ನಡುವೆ ಘರ್ಷಣೆ – ಏಳು ಮಂದಿಯ ಅಂದರ್ Read More »

ಪುತ್ತೂರು: ಜವುಳಿ ಮಳಿಗೆಯಲ್ಲಿ ಮಂಗಳಮುಖಿಯರ ದಾಂಧಲೆ| ಮ್ಹಾಲಕರಿಂದ ದೂರು

ಪುತ್ತೂರು: ನಗರದಲ್ಲಿ ಮಂಗಳಮುಖಿಯರಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಷ್ಠಿತ ಜವುಳಿ ಮಳಿಗೆಯ ಮಾಲೀಕರು ಕೈಗಾರಿಕೆ ಸಂಘದ ಅಧ್ಯಕ್ಷರಿಗೆ ಹಾಗೂ ಪುತ್ತೂರು ನಗರ ಠಾಣಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ಪುತ್ತೂರು ನಗರದಲ್ಲಿ ಮಂಗಳಮುಖಿಯರಿಂದ ತೊಂದರೆ ಹೆಚ್ಚಾಗುತ್ತಿದೆ. ಅವರಿಗೆ ಮಾನವೀಯ ನೆಲೆಯಿಂದ ನಾವು ಕೊಡುವ ಹಣವು, ಅವರ ನಿರೀಕ್ಷೆಯ ಮಟ್ಟದಲ್ಲಿ ಇಲ್ಲವಾದಾಗ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಡುತ್ತಾರೆ. ಅವರ ಬೇಡಿಕೆಯ ಮೊತ್ತ ಸಿಗದಿದ್ದರೇ ಕೊಟ್ಟ ಹಣವನ್ನು ಸ್ವೀಕರಿಸದೆ. ಆವಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿರುತ್ತಾರೆ ಹಾಗೂ ನಮ್ಮನ್ನು ಅವರಾಗಿ ಸ್ಪರ್ಶಿಸಿ ಹೀನಾಯವಾಗಿ,

ಪುತ್ತೂರು: ಜವುಳಿ ಮಳಿಗೆಯಲ್ಲಿ ಮಂಗಳಮುಖಿಯರ ದಾಂಧಲೆ| ಮ್ಹಾಲಕರಿಂದ ದೂರು Read More »

ತೊಕ್ಕೊಟ್ಟು:ಮಧ್ಯ ರಾತ್ರಿಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಸೆಕ್ಯುರಿಟಿ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು,ಆರೋಪಿ ಪೊಲೀಸ್ ವಶಕ್ಕೆ.

ಉಳ್ಳಾಲ:ಮಧ್ಯರಾತ್ರಿಯಲ್ಲಿ ತೊಕ್ಕೊಟ್ಟಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರ ಮುಂದೆ ನಿಲ್ಲಿಸಿದ್ದ ಸೆಕ್ಯುರಿಟಿ ಗಾರ್ಡ್ ಓರ್ವರ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಅಂಗಡಿಪದವು ಶಾಂತಿನಗರ ನಿವಾಸಿ ನೌಫಾಲ್(23) ಬೈಕ್ ಕಳವಿಗೆತ್ನಿಸಿದ ಯುವಕ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿರುವ ಮಾರುತಿ ಸೆಂಟರ್ ವಾಣಿಜ್ಯ ಕಟ್ಟಡದ ಮುಂಭಾಗದಲ್ಲಿ ನಿನ್ನೆ ರಾತ್ರಿ ಅದೇ ಕಟ್ಟಡದಲ್ಲಿರುವ ಮುತ್ತೂಟು ಫೈನಾನ್ಸ್ ನ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ಅವರು ತನ್ನ (ಪಲ್ಸರ್ NS 200)ಬೈಕನ್ನ ನಿಲ್ಲಿಸಿದ್ದರು.

ತೊಕ್ಕೊಟ್ಟು:ಮಧ್ಯ ರಾತ್ರಿಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಸೆಕ್ಯುರಿಟಿ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು,ಆರೋಪಿ ಪೊಲೀಸ್ ವಶಕ್ಕೆ. Read More »

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಅ.29 ರ ಶುಕ್ರವಾರ ನಡೆದಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ Read More »

ಲಂಚ ಸ್ಚೀಕಾರ : ಮಂಗಳೂರು ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯೊಬ್ಬರು ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ. ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ

ಲಂಚ ಸ್ಚೀಕಾರ : ಮಂಗಳೂರು ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು Read More »