ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ
ಸಮಗ್ರ ನ್ಯೂಸ್: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ಮಿಕ ನೇತಾರರು, ಉಳ್ಳಾಲದ ಗೌರವಾನ್ವಿತ ಖಾಝಿಯೂ ಆದ ಕೂರತ್ ತಂಘಳ್ ಎಂದೇ ಪ್ರಸಿದ್ಧರಾದ ಬಹುಮಾನ್ಯ ಸೆಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್ ರವರು ನಮ್ಮನಗಲಿದ್ದಾರೆ, ಇವರ ವಿಯೋಗವು ಮುಸ್ಲಿಂ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿಗೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಪ್ರಕಟಣೆಯಲ್ಲಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕೇರಳ, ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದಲ್ಲಿ ಸುನ್ನಿ ಸಮೂಹಕ್ಕೆ ಆಧ್ಯಾತ್ಮಿಕ ನಾಯಕತ್ವವನ್ನು ನೀಡಿದ ಗೌರವಾನ್ವಿತರು ದೊಡ್ಡ […]
ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ Read More »









