ಕರಾವಳಿ

ಮಂಗಳೂರು: ನಿಗೂಢವಾಗಿ ಮನೆಗಳಿಗೆ ಭೇಟಿ ನೀಡಿದ ಮಹಿಳೆಯರ ಗ್ಯಾಂಗ್ -ಇವರು ಮಕ್ಕಳ ಪೋಟೋ ತೆಗೆದದ್ದು ಯಾಕೆ?

ಮಂಗಳೂರು: ಅಪರಿಚಿತ ಮಹಿಳೆಯರು ಮಾರ್ಕೆಂಟಿಂಗ್ ನೆಪದಲ್ಲಿ ಮನೆ -ಮನೆಗಳಿಗೆ ಭೇಟಿ ನೀಡಿದ್ದು ಮನೆಯಲ್ಲಿ ವಾಸಿಸುತ್ತಿರುವ ಮಕ್ಕಳ ಛಾಯಾಚಿತ್ರಗಳನ್ನು ತೆಗೆದುಕೊಂಡು ಇದರಿಂದ ಪೋಷಕರು ಭಯಭೀತರಾದ ಘಟನೆ ನಗರದ ಕುಳೂರಿನ ರಾಯಕಟ್ಟೆ ಪ್ರದೇಶದಲ್ಲಿ ನಡೆದಿದೆ. ಈ ನಾಲ್ವರು ಅಪರಿಚಿತ ಮಹಿಳೆಯರು ಮಕ್ಕಳಿಗೆ ಪ್ರೋಟೀನ್ ಪುಡಿಯನ್ನು ಉತ್ಪಾದಿಸುವ ಕಂಪನಿಯ ಹೆಸರು ಹೇಳಿ ಮಾರ್ಕೆಟಿಂಗ್ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ಮನೆಗಳಲ್ಲಿ ಇದ್ದ ಮಕ್ಕಳ ಫೋಟೋಗಳನ್ನು ಚಿತ್ರೀಕರಿಸಿದ್ದಾರೆ. ಮಾತ್ರವಲ್ಲದೆ ಅವರು ಒತ್ತಾಯಿಸಿ ನಮ್ಮಿಂದ ಬಲವಂತವಾಗಿ ಮಾಹಿತಿಯನ್ನು ಸುಲಿಗೆ ಮಾಡಿದ್ದಾರೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ […]

ಮಂಗಳೂರು: ನಿಗೂಢವಾಗಿ ಮನೆಗಳಿಗೆ ಭೇಟಿ ನೀಡಿದ ಮಹಿಳೆಯರ ಗ್ಯಾಂಗ್ -ಇವರು ಮಕ್ಕಳ ಪೋಟೋ ತೆಗೆದದ್ದು ಯಾಕೆ? Read More »

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ

ನಿಮಗೂ ಬರಬಹುದು ಈ ಆಫರ್ ಉಡುಪಿ: ಯುವಕನೋರ್ವ ಆನ್ ಲೈನ್ ಮೂಲಕ ಲೋನ್ ಪಡೆಯಲು ಹೋಗಿ 2 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಮುಂಡ್ಕೂರಿನ ಸಿರಾಜ್ (26) ವಂಚನೆಗೊಳಗಾದವರು. ಇವರು ಆನ್ ಲೈನ್ ನಲ್ಲಿ ಸಾಲ ಪಡೆಯುವ ಬಗ್ಗೆ ಆನ್ ಲೈನ್ ವೆಬ್ ಸೈಟ್ ಒಂದರಲ್ಲಿ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭ ಹೆಸರು ಮೊಬೈಲ್ ಸಂಖ್ಯೆ ಗಳನ್ನು ಅಪ್ಲೋಡ್ ಮಾಡಿದ್ದರು. ಮೂರು ದಿನಗಳ ನಂತರ (+918343839550) ಅಪರಿಚಿತ ನಂಬರ್ ನಿಂದ ಯುವಕನಿಗೆ

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ Read More »

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ

ಮಂಗಳೂರು: ಸೌದಿ ಅರೇಬಿಯಾದಿಂದ ಮುಂಬೈಗೆ ಬಂದಿದ್ದ ಯುವಕನಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೂ ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಕ್ವಾರಂಟೈನ್ ಕೇಂದ್ರಕ್ಕೆ ತಳ್ಳಿದ್ದು, ಎರಡು ದಿನಗಳಿಂದ ಅನ್ನ ನೀರಿಲ್ಲದೆ ಪರದಾಡಿದ ಅಮಾನವೀಯ ಘಟನೆ ನಡೆದಿದೆ. ಎರಡು ಡೋಸೇಜ್ ಕೊರೊನಾ ಲಸಿಕೆ ನೀಡಿರುವ ಪ್ರಮಾಣಪತ್ರ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೂ, ಕ್ವಾರಂಟೈನ್ ಆಗಲೇಬೇಕೆಂದು ಹೊಟೇಲ್ ಕೊಠಡಿಯಲ್ಲಿ ಯುವಕನನ್ನು ಕೂಡಿಹಾಕಲಾಗಿತ್ತು. ಇದರಿಂದಾಗಿ ಎರಡು ದಿನಗಳಿಂದ ಅನ್ನ, ನೀರಿಲ್ಲದೆ ಬವಣೆ ಪಟ್ಟಿದ್ದ ಯುವಕ ಕೊನೆಗೂ ಅಲ್ಲಿಂದ ಮಂಗಳೂರು

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ Read More »

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲಕ್ಷಾಂತರ ಮೌಲ್ಯದ ಡೀಸೆಲ್ ಕಳವು ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಐವನ್ ಚಾರ್ಲೋ ಪಿಂಟೋ ಎಂದು ಗುರುತಿಸಲಾಗಿದೆ. ಕೆಲ ದಿಗಳ ಹಿಂದೆ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಲಕ್ಷಾಂತರ ಮೌಲ್ಯದ ಡೀಸೆಲ್ ಕಳ್ಳತನ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದ ಹಿಂದೆ ಜಾಡು ಹಿಡಿದು

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್ Read More »

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ಮಂಗಳೂರು: ಕೊರೊನಾ ಸೋಂಕಿನ ಸಂಭಾವ್ಯ 3ನೇ ಅಲೆಯನ್ನು ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ ಕ್ಲಬ್‌ನಲ್ಲಿ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಂಭಾವ್ಯ ಕೊರೊನಾ 3 ನೇ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಕೊರೊನಾ 3ನೇ ಅಲೆಯು ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂಬ

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು? Read More »

ಮಂಗಳೂರು: ಕೈದಿಗೆ ಗಾಂಜಾ ನೀಡಲು ಯತ್ನ : ಅನನಾಸಿನ ಹಣ್ಣು ತಂದ ವ್ಯಕ್ತಿ ಪೊಲೀಸ್ ಅತಿಥಿ

ಮಂಗಳೂರು: ಅನನಾಸಿನ ಹಣ್ಣಿ ನೊಳಗೆ ಗಾಂಜಾ ವನ್ನು ಇಟ್ಟು ಕೈದಿಯೋರ್ವನಿಗೆ ನೀಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಅಬ್ದುಲ್ ಮಜೀದ್ ಬಿನ್ ಅಬ್ದುಲ್ ಖಾದ್ರಿ ಎಂಬಾತ ಬಂಧಿತ ವ್ಯಕ್ತಿ. ಈತ ಕಾರಾಗೃಹದಲ್ಲಿರುವ ರಾಜು ಯಾನೆ ರಾಜಪ್ಪ ಎನ್ನುವ ವಿಚಾರಣಾಧೀನ ಕೈದಿಗೆ ನೀಡಲೆಂದು ಆಗಸ್ಟ್ 9ರ ಬೆಳಗ್ಗೆ ಅನನಾಸು ಹಣ್ಣು ತಂದಿದ್ದ. ಜೈಲಿನ ಪ್ರವೇಶದ್ವಾರದ ಬಳಿ ಎಕ್ಸರೇ ಬ್ಯಾಗಿನಲ್ಲಿ ಹಣ್ಣನ್ನು ಪರಿಶೀಲಿಸಿದಾಗ ಹಣ್ಣಿನೊಳಗೆ ಅನುಮಾನಾಸ್ಪದ ವಸ್ತು ಇರುವುದು ಗೊತ್ತಾಯಿತು. ಅದನ್ನು ಒಡೆದು

ಮಂಗಳೂರು: ಕೈದಿಗೆ ಗಾಂಜಾ ನೀಡಲು ಯತ್ನ : ಅನನಾಸಿನ ಹಣ್ಣು ತಂದ ವ್ಯಕ್ತಿ ಪೊಲೀಸ್ ಅತಿಥಿ Read More »

ಸಮುದ್ರ ಪಾಲಾಗಲಿವೆ ಭಾರತದ ಕರಾವಳಿಯ 12 ನಗರಗಳು…! ಕಾರಣ ಕೇಳಿದ್ರೆ ಶಾಕ್ ಆಗ್ತಿರಾ…

ನವದೆಹಲಿ: ಮಂಗಳೂರು ನಗರ ಸೇರಿದಂತೆ ಭಾರತದ ಕರಾವಳಿ ತೀರಗಳಲ್ಲಿರುವ 12 ನಗರಗಳು ಈ ಶತಮಾನದ ಅಂತ್ಯಕ್ಕೆ ಮುಳುಗಲಿವೆ ಎಂಬ ಎಚ್ಚರಿಕೆಯನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಾಹಿತಿ ನೀಡುವ ಮೂಲಕ ಎಚ್ಚರಿಕೆ ನೀಡಿದೆ. ಜಾಗತಿಕ ತಾಪಮಾನದ ದುಷ್ಪರಿಣಾಮಗಳ ಬಗ್ಗೆ ವಿಶ್ವಸಂಸ್ಥೆಯ 195 ಪರಿಸರ ತಜ್ಞರ ಸಮಿತಿ, ಸೋಮವಾರ ಬಿಡುಗಡೆ ಮಾಡಿದೆ. ಬಳಿಕ ಎಚ್ಚರಿಕೆಯ ವರದಿಯನ್ನು (ಐಪಿಸಿಸಿ ವರದಿ) ಅವಲೋಕನ ಮಾಡಿರುವ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ. ಐಪಿಸಿಸಿ ವರದಿ ಹಾಗೂ ತನ್ನ ಉಪಗ್ರಹಗಳು

ಸಮುದ್ರ ಪಾಲಾಗಲಿವೆ ಭಾರತದ ಕರಾವಳಿಯ 12 ನಗರಗಳು…! ಕಾರಣ ಕೇಳಿದ್ರೆ ಶಾಕ್ ಆಗ್ತಿರಾ… Read More »

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ಬೆಳ್ತಂಗಡಿ: ಇಲ್ಲಿನ ಸುಲ್ಕೇರಿ ಗ್ರಾಮದಲ್ಲಿ ಆ.10 ರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ Read More »

ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ‌ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದ್ದು, ಈತನ ವಿರುದ್ಧ ಸೂಕ್ತ ಕ್ರಮ

ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ Read More »

ಮತ್ತೆ ಅನಾವರಣಗೊಳ್ತು ರಜನಿ ಶೆಟ್ಟಿ ‌ಪ್ರಾಣಿಪ್ರೀತಿ| ಬಾವಿಗೆ ಬಿದ್ದ ಬೆಕ್ಕು ರಕ್ಷಣೆ

ಮಂಗಳೂರು: ಕಾಸಿಯಾ ಹೈಸ್ಕೂಲ್ ಸಮೀಪ ಬೆಕ್ಕಿನ ಮರಿಯೊಂದು ಬಾವಿಗೆ ಬಿದ್ದಿದ್ದು, ಬಾವಿಗಿಳಿದು ಬೆಕ್ಕನ್ನು ರಕ್ಷಿಸುವ ಮೂಲಕ ರಜನಿ ಶೆಟ್ಟಿ ಮತ್ತೋಮ್ಮೆ ಸುದ್ದಿಯಾಗಿದ್ದಾರೆ. ಪತಿ ದಾಮೋದರ ಶೆಟ್ಟಿ ಅವರೊಂದಿಗೆ ಸ್ಥಳಕ್ಕೆ ಬಂದ ರಜನಿ ಶೆಟ್ಟಿ ಹಗ್ಗದ ಮೂಲಕ ಬಾವಿಗೆ ಇಳಿದು ಬೆಕ್ಕಿನ ಮರಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಲಾಕ್‍ಡೌನ್ ಇದ್ದ ಸಂದರ್ಭ ಬೃಹತ್ ಬಾವಿಗೆ ಬಿದ್ದಿದ್ದ ನಾಯಿಯನ್ನೂ ರಜನಿ ಶೆಟ್ಟಿ ಅವರು ರಕ್ಷಿಸಿದ್ದರು. ರಜನಿ ಹಾಗೂ ಅವರ ಕುಟುಂಬದವರು ಕಳೆದ ಹಲವು ವರ್ಷಗಳಿಂದ ನೂರಾರು ನಾಯಿಗಳಿಗೆ ಆಹಾರ

ಮತ್ತೆ ಅನಾವರಣಗೊಳ್ತು ರಜನಿ ಶೆಟ್ಟಿ ‌ಪ್ರಾಣಿಪ್ರೀತಿ| ಬಾವಿಗೆ ಬಿದ್ದ ಬೆಕ್ಕು ರಕ್ಷಣೆ Read More »