ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಗುರುವಾರ ಆಯುಧ ಪೂಜೆ ಮತ್ತು ಶುಕ್ರವಾರ ವಿಜಯದಶಮಿ ಹಬ್ಬ ಆಚರಿಸಲಾಗುತ್ತಿದ್ದು, ಕಡಲನಗರಿ ಸಂಭ್ರಮದಿಂದ ಅಣಿಯಾಗುತ್ತಿದೆ. ಬೆಲೆ ಏರಿಕೆ ನಡುವೆಯೂ ನಗರ ಮತ್ತು ಹೊರವಲಯದ ಮಾರುಕಟ್ಟೆಗಳಲ್ಲಿ ಪೂಜೆಗಾಗಿ ಹೂವು, ಹಣ್ಣು ಖರೀದಿ ಭರಾಟೆಯು ಬಿರುಸು ಪಡೆದಿತ್ತು. ಬಹುತೇಕ ಕಡೆ ರಸ್ತೆ ಬದಿಯಲ್ಲಿ ಉತ್ತರ ಕರ್ನಾಟಕದಿಂದ ಆಗಮಿಸಿದ ಹೂವಿನ ವ್ಯಾಪಾರಿಗಳು ಬುಧವಾರ ಭರ್ಜರಿ ವ್ಯಾಪಾರ ನಡೆಸಿದ್ದಾರೆ. ಮುಂಜಾನೆಯಿಂದಲೇ ಲಾರಿಗಳಲ್ಲಿ ಸೇವಂತಿಗೆ, ಮಲ್ಲಿಗೆ, ಗುಲಾಬಿ ಹೂಗಳು ಮತ್ತು ಲಿಂಬೆ ಹಣ್ಣು ತಂದು ಅಲ್ಲಲ್ಲಿ ರಾಶಿ ಹಾಕಿ […]
ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ Read More »









