ಕರಾವಳಿ

ಬಂಟ್ವಾಳ: ಅಪ್ರಾಪ್ತೆಯ ಅತ್ಯಾಚಾರಕ್ಕೂ ಮುನ್ನ ನಡೆದಿತ್ತು ಪ್ಲ್ಯಾನ್| ಫೇಸ್ಬುಕ್ ಪರಿಚಯ ತಂದ ಎಡವಟ್ಟು| ಕಂಪ್ಲೀಟ್ ಸ್ಟೋರಿ ಇಲ್ಲಿದೆ.

ಬಂಟ್ವಾಳ: ನಗರ ಠಾಣೆಯಲ್ಲಿ ಶನಿವಾರ ದಾಖಲಾದ ಅಪ್ರಾಪ್ತ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ, ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ರೋಚಕ ತಿರುವು ಪಡೆದುಕೊಂಡಿದೆ. ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ಧೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ಕಾಪು ನಿವಾಸಿ ಕೆ. ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ […]

ಬಂಟ್ವಾಳ: ಅಪ್ರಾಪ್ತೆಯ ಅತ್ಯಾಚಾರಕ್ಕೂ ಮುನ್ನ ನಡೆದಿತ್ತು ಪ್ಲ್ಯಾನ್| ಫೇಸ್ಬುಕ್ ಪರಿಚಯ ತಂದ ಎಡವಟ್ಟು| ಕಂಪ್ಲೀಟ್ ಸ್ಟೋರಿ ಇಲ್ಲಿದೆ. Read More »

ಬಂಟ್ವಾಳ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ| ಇಬ್ಬರು ಅರೆಸ್ಟ್, ಮುಂದುವರಿದ ತನಿಖೆ

ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಖಚಿತಪಡಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮಾಡಿ ಎಂಬಲ್ಲಿ ಈ ಪ್ರಕರಣ ನಡೆದಿದ್ದು, ಸದ್ಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆಂದು ಎಂದು ಅವರು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಶಾಲೆಗೆಂದು ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಬಂದ ಪರಿಚಿತನೋರ್ವ ಸೇರಿದಂತೆ ಆರೋಪಿಗಳು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ದೂರಲಾಗಿದೆ.

ಬಂಟ್ವಾಳ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ| ಇಬ್ಬರು ಅರೆಸ್ಟ್, ಮುಂದುವರಿದ ತನಿಖೆ Read More »

ಕರಾವಳಿಯಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್| ಹೈ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಮಲೆನಾಡು ಭಾಗದಲ್ಲಿ ಹೈ ಅಲರ್ಟ್‌ ನಡುವೆಯೇ ಮತ್ತೆ ಸ್ಯಾಟಲೈಟ್‌ ಫೋನ್‌ ರಿಂಗಣಿಸಿದೆ. ಈ ಭಾಗದ ಐದಕ್ಕೂ ಹೆಚ್ಚು ಕಡೆ ಸ್ಯಾಟಲೈಟ್‌ ಫೋನ್‌ ಕರೆ ಸಕ್ರಿಯ ಆಗಿರುವುದು ಬೆಳಕಿಗೆ ಬಂದಿದೆ. ದೇಶಾದ್ಯಂತ ಉಗ್ರರ ಆತಂಕ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗ ಈಗಾಗಲೇ ಸ್ಯಾಟಲೈಟ್‌ ಫೋನ್‌ ಕುರಿತು ಎಚ್ಚರಿಕೆ ನೀಡಿದ್ದು, ಹೈಅಲರ್ಟ್‌ ಆಗಿರುವಂತೆ ಸೂಚಿಸಿದೆ. ರಾಜ್ಯ ಕರಾವಳಿ ಹಾಗೂ ಮಲೆನಾಡುಭಾಗದ ಗುಡ್ಡಗಾಡು ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಕೇಂದ್ರ ಗುಪ್ತಚರ ವಿಭಾಗ ಮೊದಲೇ

ಕರಾವಳಿಯಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್| ಹೈ ಅಲರ್ಟ್ ಘೋಷಣೆ Read More »

ವೇಣೂರು ಕೊಲೆ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು| ಕುಡಿತದ ಮತ್ತು ತಂದಿದು ಪ್ರಾಣಕ್ಕೆ ಕುತ್ತು|

ಬೆಳ್ತಂಗಡಿ: ಜೊತೆಯಾಗಿ ಕುಡಿದು ಗಲಾಟೆ ಮಾಡಿ, ನಂತರ ವ್ಯಕ್ತಿಯನ್ನು ಮಾವನ ಮಗನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ಸುಮಾರು 60 ವರ್ಷ ಪ್ರಾಯದ ಇವರನ್ನು ಕಡಿದು ಕೊಲೆ ಮಾಡಲಾಗಿದೆ. ಸಂಜೀವ ಶೆಟ್ಟಿ ಇವರು ಬೇರೆಯವರ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಇವರ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಇನ್ನೋರ್ವ ಇಂದು ಬೆಳಗ್ಗೆ ತಡವಾದರೂ ಸಂಜೀವ ಅವರು ಏಕೆ ಬಂದಿಲ್ಲ ಎಂದು

ವೇಣೂರು ಕೊಲೆ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು| ಕುಡಿತದ ಮತ್ತು ತಂದಿದು ಪ್ರಾಣಕ್ಕೆ ಕುತ್ತು| Read More »

‘ಟಾರ್ಗೆಟ್ ಹಿಂದೂಸ್’ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಹಿಂದೂ ವಿರೋಧಿ ಪೋಸ್ಟಿಂಗ್| ಮತ್ತೆ ಬಾಲ ಬಿಚ್ಚಿದ ಕಿಡಿಗೇಡಿಗಳು

ಮಂಗಳೂರು: ಚೈತ್ರಾ ಕುಂದಾಪುರ ಹಾಗೂ ತುಳುವರ ಆರಾಧ್ಯ ದೈವ ಕೊರಗಜ್ಜನನ್ನು ತೀರಾ ತುಚ್ಚ ರೀತಿಯಲ್ಲಿ, ಅಶ್ಲೀಲವಾಗಿ ನಿಂದಿಸುವ ಮೂಲಕ ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಅವಮಾನ ಮಾಡಲಾಗಿದ್ದ ಪೇಜ್ ನಿಷ್ಕ್ರಿಯಗೊಂಡ ಬೆನ್ನಲ್ಲೇ ಮತ್ತೊಂದು ಪೇಜ್ ನಲ್ಲಿ ಹಿಂದೂ ವಿರೋಧಿ ಪೋಸ್ಟಿಂಗ್ ಮಾಡಲಾಗಿದೆ. ಕಿಡಿಗೇಡಿಗಳು ಮತ್ತದೇ ಚಾಳಿ‌ ಮುಂದುವರೆಸಿದ್ದು, ಈ ಹೊಲಸು ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಜೊತೆಗೆ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಟಾರ್ಗೆಟ್ ಹಿಂದೂಸ್’ ಎಂಬ ಪ್ರೊಫೈಲ್ ಫೋಟೋ ಇಟ್ಟುtarget-hindus’ ಎಂಬ ಹೆಸರಲ್ಲಿ ಇನ್ಸ್ಟಾಗ್ರಾಂನಲ್ಲಿ ಖಾತೆ

‘ಟಾರ್ಗೆಟ್ ಹಿಂದೂಸ್’ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಹಿಂದೂ ವಿರೋಧಿ ಪೋಸ್ಟಿಂಗ್| ಮತ್ತೆ ಬಾಲ ಬಿಚ್ಚಿದ ಕಿಡಿಗೇಡಿಗಳು Read More »

ಮಂಗಳೂರು ಶೂಟೌಟ್ ಪ್ರಕರಣ| ಮಗನ ಸಾವು ದೃಢೀಕರಿಸಿದ ವೈದ್ಯರು| ಅಪ್ಪ ಜೈಲು ಪಾಲು

ಮಂಗಳೂರು: ನಗರದ ಮೋರ್ಗನ್ ಗೇಟ್ಸ್ ನ ಶೂಟೌಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ ಸುಧೀಂದ್ರ ಪ್ರಭು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಗರದ ಮೋರ್ಗನ್ಸ್ ಗೇಟ್ ನ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಅವರು ಅ.5ರಂದು ಕೆಲಸದಾಳುಗಳ ಮೇಲೆ ಕುಪಿತಗೊಂಡು ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದರು. ಆದರೆ ಇದು ತಪ್ಪಿ ಅವರ ಮಗ ಸುಧೀಂದ್ರ ಪ್ರಭುವಿಗೆ ತಗುಲಿತ್ತು. ತಕ್ಷಣ ಆತನನ್ನು ಯುನಿಟಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಆ ಬಳಿಕ ಆತನ ಮೆದುಳು ನಿಷ್ಕ್ರಿಯಗೊಂಡಿತ್ತು.

ಮಂಗಳೂರು ಶೂಟೌಟ್ ಪ್ರಕರಣ| ಮಗನ ಸಾವು ದೃಢೀಕರಿಸಿದ ವೈದ್ಯರು| ಅಪ್ಪ ಜೈಲು ಪಾಲು Read More »

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು|

ಸುಳ್ಯ:ಅಪರೂಪದ ಪ್ರಕರಣವೊಂದರಲ್ಲಿ ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕಡಿದು ನಾಶಗೊಳಿಸಿದ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ದ ಪೊಲೀಸ್ ಕೇಸು ದಾಖಲಾದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ಫಾರೆಸ್ಟರ್ ಚಂದ್ರ ಶೇಖರ ( ಚಂದ್ರು), ಗಾರ್ಡ್ ಚಿದಾನಂದ ಹಾಗು ಅರಣ್ಯವೀಕ್ಷಕರಾದ ಸುಂದರ ಕೆ.ಮತ್ತು ಮನೋಜ್ ವಿರುದ್ದ ಮಡಿಕೇರಿ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ: ಕಳೆದೊಂದು ವರ್ಷದ ಹಿಂದೆ ಮಡಿಕೇರಿ ತಾಲೂಕು

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು| Read More »

ಗ್ರಾ.ಪಂ ಸದಸ್ಯನಿಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿಯ ಬಂಧನ

ಮಂಗಳೂರು: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ನಿನ್ನೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆಯು 20 ದಿನದ ಹಿಂದೆ ನಡೆದಿದ್ದು, ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಸಂತ್ರಸ್ತ ಮಹಿಳೆ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಸಲೀಲೆ ದೃಶ್ಯವು ಅಧ್ಯಕ್ಷರ ಕೊಠಡಿಯಲ್ಲಿದ್ದ ಸಿಸಿಟಿವಿ ಯಲ್ಲಿ ದಾಖಲಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ

ಗ್ರಾ.ಪಂ ಸದಸ್ಯನಿಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿಯ ಬಂಧನ Read More »

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 6 ಬುಧವಾರ ಘಟನೆ ವರದಿಯಾಗಿದೆ. ಮೃತರನ್ನು ಕೇರಳ ಮೂಲದ ನೀನಾ (19) ಎಂದು ಗುರುತಿಸಲಾಗಿದೆ. ಇವರು 2020-21 ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ಹಿನ್ನಲೆ ಹಾಸ್ಟೇಲ್ ನಲ್ಲಿ ವಾಸವಾಗಿದ್ದರು. ಇದೀಗ ಹಾಸ್ಟೆಲ್ ನಲ್ಲಿ ವಾಸವಾಗಿದ್ದ ನೀನಾ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಹೆತ್ತವರಿಗೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿಯ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿ| ಕುಕ್ಕೆ, ಕದ್ರಿ, ಕಟೀಲು ಸಹಿತ ಹಲವು ಪುಣ್ಯಕ್ಷೇತ್ರಗಳಲ್ಲಿ ಸೂಚನಾ ಬ್ಯಾನರ್ ಅಳವಡಿಕೆ

ಮಂಗಳೂರು: ಕರಾವಳಿಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಹಿಂದು ಸಂಘಟನೆಗಳ ಒತ್ತಾಯದ ಬೆನ್ನಲ್ಲೇ ಕದ್ರಿ ಮಂಜುನಾಥ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದು ಸಂಪ್ರದಾಯದಂತೆ ವಸ್ತ್ರ ಸಂಹಿತೆ ಪಾಲಿಸಬೇಕೆಂದು ಬೋರ್ಡ್ ಹಾಕಲಾಗಿತ್ತು. ಇದೀಗ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿಯೂ ವಸ್ತ್ರ ಸಂಹಿತೆ ಕಡ್ಡಾಯ ಎಂದು ಬ್ಯಾನರ್ ಹಾಕಲಾಗಿದೆ. ದೇವಸ್ಥಾನಗಳಲ್ಲಿ ಹಿಂದು ಸಂಪ್ರದಾಯದಂತೆ ವಸ್ತ್ರ ಸಂಹಿತೆ ಪಾಲನೆ ಮಾಡುವಂತಾಗಬೇಕು. ದೇವಸ್ಥಾನದ ಪಾವಿತ್ರ್ಯ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಡ್ಡಾಯವಾಗಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು ಎಂದು ಹಿಂದೂ

ಕರಾವಳಿಯ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿ| ಕುಕ್ಕೆ, ಕದ್ರಿ, ಕಟೀಲು ಸಹಿತ ಹಲವು ಪುಣ್ಯಕ್ಷೇತ್ರಗಳಲ್ಲಿ ಸೂಚನಾ ಬ್ಯಾನರ್ ಅಳವಡಿಕೆ Read More »